ಹಲವು ಪ್ರಕರಣಗಳ ಆರೋಪಿ, ರೌಡಿ ಶೀಟರ್ ಅನಾರೋಗ್ಯದಿಂದ ಸಾವು
Team Udayavani, Jul 25, 2017, 3:52 PM IST
ಮಂಗಳೂರು : 2 ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ರೌಡಿಶೀಟರ್ ಒಬ್ಬ ಆಸ್ಪತ್ರೆಯಲ್ಲಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಯೆಕ್ಕಾರಿನ ನಿಖೀಲ್ ಶೆಟ್ಟಿ (39)ಎಂಬಾತ ಸಾವನ್ನಪ್ಪಿದ್ದು , ಈತ ಕಳೆದ 2 ದಿನಗಳಿಂದ ಕೋಮಾಕ್ಕೆ ಜಾರಿದ್ದ ಎಂದು ತಿಳಿದು ಬಂದಿದೆ.
ಮೃತ ಚೆಮ್ಮನೂರು ಜ್ಯುವೆಲ್ಲರಿ ದರೋಡೆ, ರೌಡಿ ವಾಮಂಜೂರು ರೋಹಿ ಕೊಲೆ ಪ್ರಕರಣ ಸೋಜಾ ಎಲೆಕ್ಟ್ರಾನಿಕ್ಸ್ ಮೇಲಿನ ಶೂಟೌಟ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ತನಿಖೆ ಎದುರಿಸುತ್ತಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ