ಶಬರಿಮಲೆ ಸಮಸ್ಯೆ: ಪ್ರಧಾನಿ ಮಧ್ಯಪ್ರವೇಶಕ್ಕೆ  ಖಾದರ್‌ ಆಗ್ರಹ


Team Udayavani, Jan 4, 2019, 4:53 AM IST

khadar.jpg

ಮಂಗಳೂರು: ಶ್ರೀ ಕ್ಷೇತ್ರ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆಯನ್ನು ಕೇಂದ್ರ ಸರಕಾರ ಮಧ್ಯಪ್ರವೇಶಿಸಿ ಇತ್ಯರ್ಥ ಮಾಡಬೇಕಿದೆ. ಆದರೆ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವಾಗ ಈ ವಿಚಾರವನ್ನು ಜೀವಂತವಾಗಿಡುವ ಕಾರಣಕ್ಕಾಗಿ ಕೇಂದ್ರ ಸರಕಾರ ಮೌನತಾಳಿದಂತಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಬರಿಮಲೆ ವಿಚಾರದಲ್ಲಿ ಜನರ ಭಾವನೆ, ಧಾರ್ಮಿಕ ಸಂಸ್ಕೃತಿ ಉಳಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವಾಗ ರಾಜ್ಯ ಸರಕಾರ ಅದನ್ನು ಪಾಲನೆ ಮಾಡಲೇಬೇಕಾಗುತ್ತದೆ. ಈ ಮೂಲಕ ಉದ್ಭವಿಸಿದ ಬಿಕ್ಕಟ್ಟನ್ನು ಸರಕಾರದ ಮಟ್ಟದಲ್ಲಿ ಪರಿಹರಿಸುವ ಜವಾಬ್ದಾರಿ ಕೇಂದ್ರ ಸರಕಾರದ್ದಾಗಿದೆ ಎಂದರು.

ಮೌನವೇಕೆ?
ಕೇಂದ್ರ ಸರಕಾರಕ್ಕೆ ನಿಜಕ್ಕೂ ಶಬರಿಮಲೆ ವಿಚಾರದಲ್ಲಿ ಕಾಳಜಿ ಇದ್ದರೆ ಅಧ್ಯಾದೇಶ ಹೊರಡಿಸಬೇಕಿತ್ತು. ಸಂಸತ್‌ನಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕಿತ್ತು. ಇಲ್ಲದಿದ್ದರೆ ಧಾರ್ಮಿಕ ಮುಖಂಡರನ್ನು ಕರೆಸಿ ಅವರ ಸಲಹೆ ಪಡೆದು ಸುಪ್ರೀಂ ಕೋರ್ಟ್‌ಗೆ ಸಂದೇಶವನ್ನಾದರೂ ಸಲ್ಲಿಸಬಹುದಿತ್ತು. ಆದರೆ ಕೇಂದ್ರ ಮೌನವಾಗಿರುವುದು ಯಾವುದನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಶ್ನಿಸಿದರು. ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಅನೇಕ ಪ್ರಕರಣಗಳಲ್ಲಿ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಿದ ಉದಾಹರಣೆ ಇದೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡ ಸಂಸತ್‌ನಲ್ಲಿ ಈ ಬಗ್ಗೆ ಮಾತನಾಡದೆ ಇಲ್ಲಿ ಭಾಷಣ ಮಾಡುತ್ತಿದ್ದಾರೆ ಎಂದರು. ಅಯ್ಯಪ್ಪಸ್ವಾಮಿ ದೇಗುಲವು ಹಿಂದೂ-ಮುಸ್ಲಿಂ ಸಹೋದರತೆ ಸಂಸ್ಕೃತಿಯ ಜಾಗ. ಇಷ್ಟೊಂದು ಮಹತ್ವದ ಪ್ರದೇಶದಲ್ಲಿ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಕೇಂದ್ರದ್ದು. ಜನರು ಹೊಡೆದಾಡಿಕೊಂಡಿರುವಾಗ ಮೌನವಾಗಿ ನೋಡುತ್ತಿರುವುದು ಕೇಂದ್ರಕ್ಕೆ ಶೋಭೆ ತರಲಿದೆಯೇ? ಎಂದವರು ಪ್ರಶ್ನಿಸಿದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.