ಸ್ವೀಪ್‌ ಕಾರ್ಯತಂತ್ರಕ್ಕೆ ಉತ್ತಮ ಸ್ಪಂದನೆ


Team Udayavani, Apr 19, 2019, 3:37 PM IST

sweep

ಮಂಗಳೂರು/ಉಡುಪಿ: ಮತದಾನ ಹೆಚ್ಚಿಸುವುದಕ್ಕಾಗಿ ಚುನಾವಣ ಆಯೋಗ ನಡೆಸಿದ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಉತ್ತಮ ಸ್ಪಂದನೆ ದೊರಕಿದೆ.

ಕರಾವಳಿಯ ಎರಡೂ ಜಿಲ್ಲೆಗಳಲ್ಲಿ ಈ ಹಿಂದಿನ ದಾಖಲೆಗಳನ್ನು ಈ ಬಾರಿ ಮತದಾರರು ಮುರಿದಿದ್ದಾರೆ. ಸ್ವೀಪ್‌ ವತಿಯಿಂದ ಆಯೋಜಿಸಲಾದ ವಿವಿಧ ರೀತಿಯ ಕಾರ್ಯಕ್ರಮಗಳು ಜನರಿಗೆ ತಲುಪಿರುವುದೇ ಇದಕ್ಕೆ ಕಾರಣವಾಗಿದೆ.

ಮಾಧ್ಯಮಗಳ ಮೂಲಕ ನಡೆಸಿದ ಸ್ವೀಪ್‌ ರಸಪ್ರಶ್ನೆ ಸ್ಪರ್ಧೆ, ಶಾಲಾ, ಕಾಲೇಜುಗಳಲ್ಲಿ ನಡೆಸಿದ ವಿವಿಧ ಕಾರ್ಯಕ್ರಮಗಳು, ಸ್ಪರ್ಧೆಗಳು ಮುಖ್ಯವಾಗಿ ಯುವಕರ ಮನಗೆದ್ದಿತ್ತು.  ಕ್ಯಾಂಪಸ್‌ ರಾಯಬಾರಿ ಕಾರ್ಯಕ್ರಮ ಕೂಡ ಹೆಚ್ಚಿನ ಫ‌ಲ ನೀಡಿದೆ. ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನೇ ಮತದಾನಕ್ಕೆ ರಾಯಬಾರಿಗಳನ್ನಾಗಿ ನಿಯೋಜಿಸಿ ಸಹವರ್ತಿ ಗಳನ್ನು ಮತದಾನಕ್ಕೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಇದು ಉತ್ತಮ ಫ‌ಲಿತಾಂಶ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಕೂಡ ಆಯೋಗದ ವತಿಯಿಂದ ಇದೇ ರೀತಿಯ ಬೇರೆ ಬೇರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡದಲ್ಲಿ ಸ್ವೀಪ್‌ ವತಿಯಿಂದ ಮ್ಯಾರಥಾನ್‌ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾವಿರಾರು ಯುವ ಮತದಾರರು ಭಾಗವಹಿಸಿದ್ದರು.

ಮಾನವ ಸರಪಳಿ
ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಮಾನವ ಸರಪಳಿಯನ್ನು ತಲಪಾಡಿಯಿಂದ ಸಸಿಹಿತ್ಲುವರೆಗೆ ಆಯೋಜಿಸಿಸಲಾಗಿದ್ದು, ಇದರಲ್ಲಿ ಪರಿಸರದ ಹೆಚ್ಚಿನ ಎಲ್ಲ ಜನರು ಭಾಗವಹಿಸಿ ಮತದಾನ ಮಾಡುವ ಪ್ರತಿಜ್ಞೆ ಕೈಗೊಂಡಿದ್ದರು.

ಸಾಮಾಜಿಕ ಜಾಲತಾಣ
ಈ ಬಾರಿಯ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಜಾಗೃತಿ ಮೂಡಿಬಂದಿತ್ತು. ಸ್ವೀಪ್‌ ಕಾರ್ಯಕ್ರಮಗಳಿಗೆ ಪೂರಕವಾಗಿ ಯುವ ಸಮುದಾಯವು ಮತದಾನ ಮಾಡಲೇ ಬೇಕು ಎಂಬ ಮನೋಭಾವನೆಯ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಸಾರ ಮಾಡಿತ್ತು. ಇದು ಯುವ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಪ್ರೇರಣದಾಯಕವಾಯಿತು. ಇದರಿಂದಾಗಿ ಗುರುವಾರ ಬೆಳಗ್ಗೆಯೇ ಮತದಾನದಲ್ಲಿ ಭಾಗವಹಿಸಿದ ಯುವ ಸಮುದಾಯದವರು ಇದರ ಚಿತ್ರ, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇತರರಿಗೂ ಮತದಾನದಲ್ಲಿ ಭಾಗವಹಿಸಲು ಕರೆ ನೀಡಿದರು.

ಟಾಪ್ ನ್ಯೂಸ್

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.