ಮೂಡಬಿದಿರೆ ಸಾವಿರ ಕಂಬದ ಬಸದಿಗೆ ನುಗ್ಗಿದ ಕಳ್ಳರು
ಐತಿಹಾಸಿಕ ದ್ರವ್ಯದಾನದ ಡಬ್ಬಿ ಒಡೆದ ಕಳ್ಳರು
Team Udayavani, Jul 2, 2019, 3:26 PM IST
ಮೂಡಬಿದಿರೆ: ಐತಿಹಾಸಿಕ ಸಾವಿರ ಕಂಬದ ಬಸದಿಗೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳರು ಬಸದಿಯ ದ್ರವ್ಯದಾನದ ಡಬ್ಬಿಯನ್ನು ಒಡೆದು ದೋಚಿದ್ದಾರೆ.
ಸಾವಿರ ಕಂಬದ ಬಸದಿಯ ಎದುರು ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಅಲ್ಲಿ ನೆಲದಲ್ಲಿ ಇಡಲಾಗಿದ್ದ ದ್ರವ್ಯದಾನದ ಡಬ್ಬಿಯ ಹಣವನ್ನು ದೋಚಿದ್ದಾರೆ. ಇಲ್ಲಿ ಎಷ್ಟು ಹಣವನ್ನು ದೋಚಲಾಗಿದೆ ಎಂದು ತಿಳಿದುಬಂದಿಲ್ಲ. ಉಳಿದಂತೆ ಮೂರ್ತಿಗಳಾಗಲಿ ಅಥವಾ ಬಸದಿಯ ಇತರ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಬಸದಿಯ ಸ್ವಾಮೀಜಿ ವಿದೇಶಕ್ಕೆ ತೆರಳಿರುವುದರಿಂದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಮೂಡಬಿದಿರೆ ಪೊಲೀಸರು, ಬೆರಳಚ್ಚು ತಜ್ನರು ಮತ್ತು ಶ್ವಾನದಳ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್