“ಸಂಪ್ರದಾಯದಂತೆ ಮೂಲ್ಕಿ ಸೀಮೆ ಅರಸು ಕಂಬಳ’

ಮೂಲ್ಕಿ ಸೀಮೆ ಅರಸು ಕಂಬಳದ ಕುದಿಗೆ ಚಾಲನೆ

Team Udayavani, Dec 25, 2019, 1:18 AM IST

sz-35

ಪಡುಪಣಂಬೂರು: ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಅರಸು ಕಂಬಳವು ಸಂಪ್ರದಾಯಬದ್ಧವಾಗಿಯೇ ನಡೆಯಲಿದೆ. ಪರಂಪರೆಯನ್ನು ನಡೆಸಿಕೊಂಡು ಸೀಮೆಯ ಜನರ ಸಹಕಾರದಿಂದ ಶ್ರದ್ಧೆಯಿಂದ ನಡೆಯುವ ಕಂಬಳವನ್ನು ಕೃಷಿ ಬದುಕಿನ ಚಿತ್ರಣವಾಗಿ ಹಿರಿಯರು ಮೂಡಿಸಿದ್ದಾರೆ ಎಂದು ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿದರು.  ಪಡುಪಣಂಬೂರು ಮೂಲ್ಕಿ ಅರಮನೆಯಲ್ಲಿ ಮೂಲ್ಕಿ ಸೀಮೆಯ ಅರಸು ಕಂಬಳದ ಪೂರ್ವಭಾವಿಯಾಗಿ ನಡೆಯುವ ಕಂಬಳದ ಕುದಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸುವ್ಯವಸ್ಥಿತವಾಗಿ ಸಜ್ಜು
ಮೂಲ್ಕಿ ಅರಮನೆಯ ಬಾಕಿಮಾರು ಗದ್ದೆಯಲ್ಲಿ ಡಿ. 28ರಂದು ಮೂಲ್ಕಿ ಸೀಮೆಯ ಅರಸು ಕಂಬಳ ಸಮಿತಿಯ ನೇತೃತ್ವದಲ್ಲಿ ಸಂಯೋಜಿಸಲಾಗಿರುವ ಕಂಬಳಕ್ಕೆ ಸಾವಿರಾರು
ಮಂದಿ ಆಗಮಿ ಸಲಿರುವುದರಿಂದ ಸಮಿತಿಯು ಉಪ ಸಮಿತಿಗಳನ್ನು ರಚಿಸಿಕೊಂಡು ವ್ಯವಸ್ಥಿತ ರೀತಿಯಲ್ಲಿ ಸಜ್ಜಾಗಿದೆ ಎಂದರು.

ಸಾಂಕೇತಿಕ ಚಾಲನೆ
ಈ ಸಂದರ್ಭ ಅರಮನೆಯ ಕೋಣ ಗಳನ್ನು ಚಾವಡಿಯತ್ತ ಬರಮಾಡಿಕೊಂಡು ಕಂಬಳದ ಗದ್ದೆಯ ಕರೆಯಲ್ಲಿ ಸಾಂಕೇತಿಕವಾಗಿ ಓಟ ನಡೆಸಲು ಅರಸರು ಸಂಪ್ರದಾಯದಂತೆ ಚಾಲನೆ ನೀಡಿದರು. ಮೂಲ್ಕಿ ಅರಮನೆಯ ಗೌತಮ್‌ ಜೈನ್‌, ಸಮಿತಿಯ ದಿನೇಶ್‌ ಸುವರ್ಣ ಬೆಳ್ಳಾಯರು, ಅರಮನೆಯ ಸಿಬಂದಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ಕಂಬಳದ ಕುದಿ
ಮೂಲ್ಕಿ ಸೀಮೆಯ ಅರಸು ಕಂಬಳವು ಸಂಪ್ರದಾಯದಂತೆ ನಡೆಯುವುದರಿಂದ ಅರಮನೆಯ ಬಾಕಿಮಾರು ಗದ್ದೆಯಲ್ಲಿ ನಡೆಯುವ ಕಂಬಳಕ್ಕೆ ದಿನವನ್ನು ರಾಜಪುರೋಹಿತರು ಅರಸರ ಜನ್ಮ ನಕ್ಷತ್ರದಂತೆ ನಿಗದಿ ಮಾಡುತ್ತಾರೆ. ಗದ್ದೆಯಲ್ಲಿನ ಕಂಬಳದ ಕರೆಯಲ್ಲಿ ಸ್ಪರ್ಧಾ ಪೂರ್ವಕವಾಗಿ ಕೋಣಗಳನ್ನು ತರಬೇತಿಗೊಳಿಸಲು ಮುಕ್ತ ಅವಕಾಶ ಇದೆ. ಅನಂತರ ಇಂತಿಷ್ಟೇ ದಿನದಲ್ಲಿ ಕಂಬಳದ ಕುದಿಯಂದು ಅರಮನೆಯ ಕೋಣಗಳು ಕರೆಯಲ್ಲಿ ಇಳಿದ ನಂತರ ಕಂಬಳದ ದಿನದವರೆಗೆ ಇತರ ಯಾವುದೇ ಕೋಣಗಳು ಕರೆಗೆ ಇಳಿಯಬಾರದು ಎಂಬ ಕಟ್ಟು ಕಟ್ಟಲೆಗಳನ್ನು ಇಂದಿಗೂ ಪಾಲಿಸಲಾಗುತ್ತಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.