ಗೊಂದಲ ಸೃಷ್ಟಿಸಿದ ವೋಟರ್‌ ಸ್ಲಿಪ್‌


Team Udayavani, Apr 19, 2019, 3:40 PM IST

voyer-sli9p

ಉಡುಪಿ: ಅಧಿಕಾರಿಗಳು ಮನೆ ಮನೆಗೆ ತೆರಳಿ ನೀಡಿದ ವೋಟರ್‌ ಸ್ಲಿಪ್‌ ಈ ಬಾರಿ ಹಲವಾರು ಮತದಾರರಲ್ಲಿ ಗೊಂದಲ ಮೂಡಿಸಿತು. ಕೆಲವು ಮಂದಿ ಮತದಾನದಿಂದ ವಂಚಿತರಾಗಿರುವುದಾಗಿಯೂ ತಿಳಿದುಬಂದಿದೆ.
ಚುನಾವಣ ಆಯೋಗ ಮತ್ತು ಸ್ವೀಪ್‌ ಸಮಿತಿಯವರು, ಜಿಲ್ಲಾ ಚುನಾವಣಾಧಿಕಾರಿಗಳು ಈ ಸಂಬಂಧ ಹಲವು ಬಾರಿ ಪ್ರಕಟನೆ ನೀಡಿ, ವೋಟರ್‌ ಸ್ಲಿಪ್‌ ಜತೆಗೆ ಎಪಿಕ್‌ ಕಾರ್ಡ್‌ ಅಥವಾ ಆಯೋಗ ಅನುಮೋದಿಸಿದ ಇತರ 11 ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ತರುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ್ದರೂ ಕೆಲವು ಮತದಾರರಲ್ಲಿ ಈ ಗೊಂದಲ ಉಂಟಾಗಿದೆ.

ಈ ಬಾರಿ ಅಧಿಕಾರಿಗಳು ಬಹುತೇಕ ಎಲ್ಲ ಮನೆಗಳಿಗೆ ಭಾವಚಿತ್ರ ಸಹಿತವಾದ, ಮತಗಟ್ಟೆ, ಮತದಾರನ ಪೂರ್ಣ ವಿವರ ಇರುವ ವೋಟರ್‌ ಸ್ಲಿಪ್‌ (ಮತ ಚೀಟಿ) ವಿತರಿಸಿದ್ದರು. ರಾಜಕೀಯ ಪಕ್ಷಗಳು ಕೂಡ ಈ ಹಿಂದಿನಂತೆ ಕೆಲವೆಡೆ ವೋಟರ್‌ ಸ್ಲಿಪ್‌ ನೀಡಿದ್ದವಾದರೂ ಅದರಲ್ಲಿ ಭಾವಚಿತ್ರ ಇರಲಿಲ್ಲ. ಕೆಲವು ಮತದಾರರು ಅಧಿಕಾರಿಗಳು ನೀಡಿದ ವೋಟರ್‌ ಸ್ಲಿಪ್‌ ಒಂದೇ ಸಾಕು ಎಂದು ಅಂದಾಜಿಸಿಕೊಂಡು ಬಂದಿದ್ದರು. ತಮ್ಮೊಂದಿಗೆ ಬೇರೆ ಗುರುತಿನ ಚೀಟಿ  ತಂದಿರಲಿಲ್ಲ. ಆದರೆ ಕೇವಲ ವೋಟರ್‌ ಸ್ಲಿಪ್‌ ಮಾತ್ರ ಹೊಂದಿದ್ದರೆ ಅಂಥವರಿಗೆ ಮತದಾನಕ್ಕೆ ಅವಕಾಶ ನಿರಾಕರಿಸಲಾಯಿತು.

ಅಧಿಕಾರಿಗಳೊಂದಿಗೆ ವಾದವೂ ನಡೆಯಿತು. ಕೆಲವು ಮಂದಿ ಮನೆಗೆ ವಾಪಸಾಗಿ ಗುರುತಿನ ಚೀಟಿ ತಂದರು. ಇನ್ನು ಕೆಲವರು ಮತದಾನ ಮಾಡದೆ ತೆರಳಿದ್ದೂ ಇದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.