ಕೆಎಸ್ಸಾರ್ಟಿಸಿಯಿಂದ ಶೀಘ್ರದಲ್ಲೇ ‘ವಿಟಿಎಂಎಸ್‌’ ಆ್ಯಪ್‌


Team Udayavani, Jun 24, 2019, 11:13 AM IST

KSRTC

ಮಹಾನಗರ: ಕೆಎಸ್ಸಾರ್ಟಿಸಿ ಬಸ್‌ಗಳ ಚಲನ-ವಲನಗಳ ನಿಗಾ ಇಡುವ ಸಲುವಾಗಿ ‘ವೆಹಿಕಲ್ ಟ್ರಾಕಿಂಗ್‌ ಆ್ಯಂಡ್‌ ಮೋನಿಟರಿಂಗ್‌ ಸಿಸ್ಟಮ್‌’ (ವಿಟಿಎಂಎಸ್‌) ಆಧಾರಿತ ಆ್ಯಪ್‌ ತಯಾರಿಸಲು ನಿಗಮ ಮುಂದಾಗಿದೆ. ಆ್ಯಪ್‌ನಲ್ಲಿ ಅಳವಡಿಸಬೇಕಾದ ವೈಶಿಷ್ಟ ್ಯ, ಖರ್ಚು ಸಹಿತ ಸಾಧ್ಯಾ- ಸಾಧ್ಯತೆಗಳ ಬಗ್ಗೆ ನಿಗಮ ಚರ್ಚೆ ನಡೆಸುತ್ತಿದ್ದು, ಮುಂದಿನ ಕೆಲವು ತಿಂಗಳಿನಲ್ಲಿಯೇ ಟೆಂಡರ್‌ ಪ್ರಕ್ರಿಯೆ ಕೂಡ ನಡೆಯಲಿದೆ.

ಕೆಎಸ್ಸಾರ್ಟಿಸಿಯಲ್ಲಿ ಈಗಾಗಲೇ 84 ಘಟಕಗಳಿದ್ದು, 17 ವಿಭಾಗಗಳಿವೆ. ಒಟ್ಟಾರೆ 8,729 ಬಸ್‌ಗಳಿವೆ. ಇದರಲ್ಲಿ ಮಂಗಳೂರು, ಪುತ್ತೂರು, ಮೈಸೂರು ಗ್ರಾಮಾಂತರ, ರಾಮನಗರ ವಿಭಾಗಗಳ ಒಟ್ಟಾರೆ 2,000 ಬಸ್‌ಗಳಲ್ಲಿ ಮೊದಲನೇ ಹಂತವಾಗಿ ವಿಟಿಎಂಎಸ್‌ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಎರಡನೇ ಹಂತದ ಯೋಜನೆ ಸದ್ಯದಲ್ಲಿಯೇ ಆರಂಭಗೊಳ್ಳಲಿದ್ದು, ನಿಗಮದ ಎಲ್ಲ ಬಸ್‌ಗಳಿಗೂ ಈ ಸೌಲಭ್ಯ ವನ್ನು ಅಳವಡಿಸಲು ಕೆಎಸ್ಸಾರ್ಟಿಸಿ ನಿರ್ಧರಿಸಿದೆ.

ಈ ವ್ಯವಸ್ಥೆಯು ಸದ್ಯ ವಿಭಾಗಾವಾರು ಚಾಲ್ತಿಯಲ್ಲಿದ್ದು, ಬಸ್‌ ಯಾವ ಮಾರ್ಗ ದಲ್ಲಿ ತೆರಳುತ್ತಿದೆ, ಎಷ್ಟು ವೇಗದಲ್ಲಿದೆ, ಎಷ್ಟು ಸಮಯ ನಿಲ್ಲಿಸಲಾಗಿದೆ ಎಂಬ ಮಾಹಿತಿಯು ಸರ್ವರ್‌ ಮುಖೇನ ನಿಯಂತ್ರಣ ಕೊಠಡಿಗೆ ಬರುತ್ತಿದೆ.

ಬಸ್‌ಗಳಲ್ಲಿ ಜಿಪಿಆರ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿ ಯಾವ ಬಸ್‌ ಯಾವ ಭಾಗದಲ್ಲಿ ಸಂಚರಿಸುತ್ತಿದೆ ಎಂಬುದನ್ನು ಟ್ರ್ಯಾಕ್‌ ಮಾಡುವ ವಿಧಾನವೇ ವಿಟಿಎಂಎಸ್‌. ಜಿಪಿಆರ್‌ಎಸ್‌ ಮಾದರಿಯ ಯುನಿಟ್ ಅನ್ನು ಸಂಬಂಧಿತ ಬಸ್‌ನಲ್ಲಿ ಮೊದಲಿಗೆ ಅಳವಡಿಸಲಾಗುತ್ತದೆ. ಇದರಿಂದ ಬಸ್‌ ಎಲ್ಲಿದೆ, ನಿಗದಿತ ನಿಲ್ದಾಣಕ್ಕೆ ಎಷ್ಟು ಗಂಟೆಗೆ ಬರಲಿದೆ ಮಾಹಿತಿ ದೊರಕುತ್ತದೆ.

ವಿಟಿಎಂಎಸ್‌ ಎಂದರೇನು?

ಬಸ್‌ಗಳಲ್ಲಿ ಜಿಪಿಆರ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿ ಯಾವ ಬಸ್‌ ಯಾವ ಭಾಗದಲ್ಲಿ ಸಂಚರಿಸುತ್ತಿದೆ ಎಂಬುದನ್ನು ಟ್ರ್ಯಾಕ್‌ ಮಾಡುವ ವಿಧಾನವೇ ವಿಟಿಎಂಎಸ್‌. ಜಿಪಿಆರ್‌ಎಸ್‌ ಮಾದರಿಯ ಯುನಿಟ್ ಅನ್ನು ಸಂಬಂಧಿತ ಬಸ್‌ನಲ್ಲಿ ಮೊದಲಿಗೆ ಅಳವಡಿಸಲಾಗುತ್ತದೆ. ಇದರಿಂದ ಬಸ್‌ ಎಲ್ಲಿದೆ, ನಿಗದಿತ ನಿಲ್ದಾಣಕ್ಕೆ ಎಷ್ಟು ಗಂಟೆಗೆ ಬರಲಿದೆ ಮಾಹಿತಿ ದೊರಕುತ್ತದೆ.

ಸದ್ಯದಲ್ಲೇ ಆ್ಯಪ್‌

ನಾಲ್ಕು ಕೆಎಸ್ಸಾರ್ಟಿಸಿ ವಿಭಾಗದ 2,000 ಬಸ್‌ಗಳಿಗೆ ಸದ್ಯ ವಿಟಿಎಂಎಸ್‌ ವ್ಯವಸ್ಥೆ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ತ್ವರಿತಗತಿಯಲ್ಲಿ ವಿಭಾಗದ ಎಲ್ಲ ಬಸ್‌ಗಳಿಗೂ ಈ ವ್ಯವಸ್ಥೆ ಅಳವಡಿಸುತ್ತೇವೆ. ವಿಟಿಎಂಎಸ್‌ ಆ್ಯಪ್‌ ವಿಚಾರವಾಗಿ ಸದ್ಯ ಚರ್ಚೆ ನಡೆಯುತ್ತಿದ್ದು, ಸದ್ಯದಲ್ಲೇ ಟೆಂಡರ್‌ ಕರೆದು ಆ್ಯಪ್‌ ಮುಖೇನ ಪ್ರಯಾಣಿಕ ಸ್ನೇಹಿ ಮಾಡುತ್ತೇವೆ.
– ಶಿವಯೋಗಿ ಸಿ. ಕಳಸದ್‌, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ
ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.