ಸೊರಗಿದ ಗಿಡಗಳಿಗೆ ಕೊನೆಗೂ ನೀರು ಹಾಯಿಸಿದ ಪಾಲಿಕೆ


Team Udayavani, Mar 25, 2019, 11:57 AM IST

25-March-5

ಡಿವೈಡರ್‌ನಲ್ಲಿರುವ ಗಿಡಗಳಿಗೆ ಪಾಲಿಕೆ ವತಿಯಿಂದ ನೀರು ಹಾಯಿಸಲಾಯಿತು.

ಮಹಾನಗರ : ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಡಿವೈಡರ್‌ ಗಳಲ್ಲಿ ನೆಡಲಾಗಿದ್ದ ಗಿಡಗಳು ನೀರಿಲ್ಲದ ಸೊರಗಿ, ಸಾಯುವ ಹಂತದಲ್ಲಿದ್ದು, ಇದೀಗ ಎಚ್ಚೆತ್ತುಕೊಂಡ ಪಾಲಿಕೆ ಬೆಳಗ್ಗೆ ಟ್ಯಾಂಕರ್‌ ಮುಖೇನ ನೀರು ಹಾಯಿಸಲು ವ್ಯವಸ್ಥೆ ಮಾಡಿದೆ. ನಗರದ ರಸ್ತೆ ಡಿವೈಡರ್‌ಗಳಲ್ಲಿ ಒಟ್ಟಾರೆಯಾಗಿ ಸುಮಾರು 29 ಸಾವಿರದಷ್ಟು ಗಿಡಗಳನ್ನು ನೆಟ್ಟಿದ್ದು, ಒಂದು ಗಿಡದ ನಿರ್ವಹಣೆಗೆ ಸುಮಾರು 39 ರೂ. ಖರ್ಚು ಮಾಡುತ್ತಿದೆ. ಅಲ್ಲದೆ, ಒಂದು ಗಿಡ ನೆಡಲು 22 ರೂ. ಖರ್ಚು ಮಾಡಿದ್ದು, ಇಷ್ಟೊಂದು ಖರ್ಚು ಮಾಡಿಯೂ ಗಿಡಗಳು ಮಾತ್ರ ಸಾಯುವ ಸ್ಥಿತಿಯಲ್ಲಿದ್ದು, ಪಾಲಿಕೆಯ ಈ ಕ್ರಮಕ್ಕೆ ಪರಿಸರಾಸಕ್ತರಿಂದ ವಿರೋಧ ವ್ಯಕ್ತವಾಗಿತ್ತು.
ಪರಿಸರ ಉಳಿಸಿ, ಬೆಳೆಸಿ ಎಂದು ವನಮಹೋತ್ಸವ ಆಚರಿಸಿ, ಪರಿಸರ ಸಂರಕ್ಷಣೆಯ ಮಹತ್ವ ಪಸರಿಸುತ್ತಿರುವ ಮಹಾನಗರ ಪಾಲಿಕೆ ನೆಟ್ಟ ಗಿಡವನ್ನು ಸರಿಯಾದ ರೀತಿಯಲ್ಲಿ ಪೋಷಿಸುವ ಗೋಜಿಗೆ ಹೋಗುತ್ತಿಲ್ಲ.
ಇದೇ ಕಾರಣಕ್ಕೆ ಪಾಲಿಕೆ ವ್ಯಾಪ್ತಿಯ ಗಿಡಗಳಿಗೆ ಸಮರ್ಪಕ ನಿರ್ವಹಣೆ ಇಲ್ಲದ ಕುರಿತಾಗಿ ‘ಉದಯವಾಣಿ ಸುದಿನ’ ಮಾ. 18ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದೀಗ ಪಾಲಿಕೆ ಎಚ್ಚೆತ್ತುಕೊಂಡು ಸೊರಗಿದ ಗಿಡಗಳಿಗೆ ಟ್ಯಾಂಕರ್‌ ಮುಖೇನ ನೀರು ಹಾಕಲು ಮುಂದಾಗಿದೆ.
ನಗರದ ಕೆಎಸ್ಸಾರ್ಟಿಸಿಯಿಂದ ಕೊಟ್ಟಾರ ಕ್ರಾಸ್‌ ಬಳಿ ತೆರಳುವ ರಸ್ತೆಯ ಡಿವೈಡರ್‌ಗಳಲ್ಲಿ ನೆಡಲಾದ ಗಿಡಗಳಿಗೆ ರವಿವಾರ ಟ್ಯಾಂಕರ್‌ ಮುಖೇನ ನೀರು ಹಾಕಲಾಗಿದ್ದು, ಉಳಿದ ಎಲ್ಲ ಕಡೆಗಳಲ್ಲಿಯೂ ಇದೇ ಕ್ರಮ ಕೈಗೊಳ್ಳಲು ಇದೀಗ ಪಾಲಿಕೆ ಮುಂದಾಗಿದೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.