34.39 ಕೋ.ರೂ. ಬೆಳೆ ಸಾಲ ಮನ್ನಾ ಹಣ ವಾಪಸ್‌

ತಾಲೂಕಿನ 23 ಪ್ರಾ.ಕೃ.ಪ.ಸ. ಸಂಘದಲ್ಲಿನ 4,965 ಫಲಾನುಭವಿಗಳ ಹಣ ಹಿಂದಕ್ಕೆ

Team Udayavani, Sep 28, 2019, 5:00 AM IST

w-23

ಸುಳ್ಯ: ಕಳೆದ ಸರಕಾರದ ಅವಧಿಯಲ್ಲಿ ಘೋಷಿಸಿದ ಸಹಕಾರ ಸಂಘಗಳಲ್ಲಿನ ಬೆಳೆಸಾಲ ಮನ್ನಾಕ್ಕೆ ಸಂಬಂಧಿಸಿ ತಾಲೂಕಿನ 23 ಸಹಕಾರ ಸಂಘಗಳ 4,965 ಫಲಾನುಭವಿಗಳಿಗೆ ಮನ್ನಾ ಹಣ ವಿವಿಧ ಕಾರಣಗಳಿಂದ ಪಾವತಿ ಆಗದೆ ವಾಪಾಸು ಹೋಗಿದೆ!

ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಸಾಲ ಮನ್ನಾ ಹಣ ಮಂಜೂರಾಗಿದ್ದರೂ, ಅದು ಫಲಾನುಭವಿಗಳ ಖಾತೆಗೆ ಬಾರದೆ ಮತ್ತೆ ಅಪೆಕ್ಸ್‌ ಬ್ಯಾಂಕ್‌ಗೆ ರಿರ್ಟನ್‌ ಹೋಗಿದೆ.

ತಾ|ನ 23 ಸಹಕಾರ ಸಂಘಗಳ 4,965 ಫಲಾನುಭವಿಗಳ 34.39 ಕೋ.ರೂ. ಮನ್ನಾ ಹಣ ಖಾತೆಗೆ ಜಮೆಯಾಗಿಲ್ಲ. ಈ ಹಣ ಡಿಸಿಸಿ ಬ್ಯಾಂಕ್‌ ಖಾತೆಗೆ ಬಂದಿದ್ದರೂ, ತಾಂತ್ರಿಕ ಕಾರಣದಿಂದ ಜಮೆಯಾಗದೆ ಅಪೆಕ್ಸ್‌ ಬ್ಯಾಂಕ್‌ಗೆ ವಾಪಾಸಾಗಿದೆ. ಪ್ರಾ.ಕೃ.ಪ.ಸ. ಸಂಘಗಳಿಂದ ಹಣ ಮಂಜೂರಾದ ಬಗ್ಗೆ ತಿಳಿದು ಅಕೌಂಟ್‌ ಪರಿಶೀಲಿಸಿದಾಗ ಮನ್ನಾ ಹಣ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಮತ್ತೆ ಸೊಸೈಟಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಿತ್ತು.

2,000 ಮಂದಿಗೆ ಮಾತ್ರ ಮನ್ನಾ ಹಣ
ತಾಲೂಕಿನಲ್ಲಿ 14,144 ಮಂದಿ ಫಲಾನುಭವಿಗಳ 118.12 ಕೋ.ರೂ. ಮನ್ನಾ ಹಣ ಪಾವತಿಗೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ ಈ ತನಕ ಸಹಕಾರ ಸಂಘದಲ್ಲಿ ಸಾಲ ಹೊಂದಿರುವ 2,000 ಫಲಾನುಭವಿಗಳ 14.11 ಕೋ.ರೂ. ಮನ್ನಾ ಹಣ ಮಾತ್ರ ಖಾತೆಗೆ ಜಮೆಯಾಗಿದೆ. ಇಲ್ಲಿ ಪಾವತಿಗಿಂತ ಬಾಕಿ ಇರುವ ಸಂಖ್ಯೆಯೇ ಹೆಚ್ಚಾಗಿದೆ.

ಸಮಸ್ಯೆ ಸರಿಪಡಿಸುತ್ತೇವೆ
ಫಲಾನುಭವಿಗಳಲ್ಲಿನ ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಸಮಸ್ಯೆಗಳಿವೆ. ಇವು ಸರಿಯಾದ ತತ್‌ಕ್ಷಣ ಮತ್ತೆ ಹಣ ಖಾತೆಗೆ ಜಮೆ ಆಗಲಿದೆ. ಸಮಸ್ಯೆ ಸರಿಪಡಿಸುತ್ತಿದ್ದೇವೆ.
– ಶಿವಲಿಂಗಯ್ಯ, ಸಹಕಾರ ಇಲಾಖೆ ಅಧಿಕಾರಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.