ಅರಂತೋಡು ಗ್ರಾಮಕರಣಿಕರ ಕಚೇರಿ ಕಟ್ಟಡ ಶಿಥಿಲ


Team Udayavani, Jun 23, 2019, 5:00 AM IST

40

ಅರಂತೋಡು: ಅರಂತೋಡು ಪೇಟೆಯಲ್ಲಿರುವ ಶತ ಮಾನದಷ್ಟು ಹಳೆಯದಾದ ಗ್ರಾಮ ಕರಣಿಕರ ಕಚೇರಿಗೆ ಇನ್ನೂ ದುರಸ್ತಿ ಭಾಗ್ಯ ಕೂಡಿಬಂದಿಲ್ಲ. ಅರಂತೋಡು ಮುಖ್ಯ ಪೇಟೆ ಯಲ್ಲಿಯೇ ಗ್ರಾಮಕರಣಿಕರ ಕಚೇರಿ ಕಟ್ಟಡ ಇದೆ. ಇದು ಬ್ರಿಟಿಷರ ಕಾಲದ ಕಟ್ಟವಾಗಿದ್ದು, ಶಿಥಿಲಗೊಂಡಿದೆ. ನೆಲದ ಸಿಮೆಂಟ್ ಹಾಸು ಎದ್ದು ಹೋಗಿ ದೊಡ್ಡ ದೊಡ್ಡ ಹೊಂಡಗಳಾಗಿವೆ. ಛಾವಣಿಯ ರೀಪು, ಪಕ್ಕಾಸುಗಳಿಗೆ ಗೆದ್ದಲು ಹಿಡಿದಿದೆ. ಈ ಕಟ್ಟಡದಲ್ಲಿ ಹೆಗ್ಗಣ, ಇಲಿಗಳು ವಾಸ ಮಾಡುತ್ತಿದ್ದು, ಹೆಗ್ಗಣಗಳು ಮಣ್ಣು ಅಗೆದು ಹಾಕಿವೆ.

ದಾಖಲಾತಿ ನಾಶ ಸಾಧ್ಯತೆ
ಅರಂತೋಡು ಗ್ರಾಮಕರಣಿಕರ ಕಚೇರಿ ಯಲ್ಲಿ ಅರಂತೋಡು ಮತ್ತು ತೊಡಿಕಾನ ಗ್ರಾಮದ ಇಬ್ಬರು ಗ್ರಾಮ ಕರಣಿಕರು ಹಾಗೂ ಅವರ ಇಬ್ಬರು ಸಹಾಯಕರು ಕೆಲಸ ಮಾಡುತ್ತಾರೆ. ಎರಡು ಗ್ರಾಮಗಳ ರೈತರ ದಾಖಲಾತಿಗಳು ಈ ಕಚೇರಿಯಲ್ಲಿ ಇದೆ. ಕಟ್ಟಡ ಏನಾದರೂ ಮುರಿದು ಬಿದ್ದರೆ ದಾಖಲಾತಿಗಳು ನಾಶವಾಗುವ ಸಾಧ್ಯತೆ ಇದೆ.

ವಿದ್ಯುತ್‌ ಭಾಗ್ಯ ಇಲ್ಲ
ಈ ಕಟ್ಟಡ ಶತಮಾನದಷ್ಟು ಹಳೆ ಯದಾಗಿದ್ದರೂ ಇದಕ್ಕೆ ಇನ್ನೂ ವಿದ್ಯುತ್‌ ಸಂಪರ್ಕವೇ ದೊರಕದಿರುವುದು ವಿಪರ್ಯಾಸವಾಗಿದೆ. ಸರಕಾರದ ಕಟ್ಟಡವಾಗಿದ್ದರೂ ಇನ್ನೂ ವಿದ್ಯುತ್‌ ಸಂಪರ್ಕ ಆಗಿಲ್ಲ. ವಿದ್ಯುತ್‌ ಇಲ್ಲದೆ ಇಲ್ಲಿಯ ಸಿಬಂದಿ ಕಡುಬೇಸಗೆಯಲ್ಲೂ ಬೆವರಿಳಿಸಿಕೊಂಡು, ಮಳೆಗಾಲದಲ್ಲಿ ಕತ್ತಲೆಯಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾಧಿಕಾರಿಗೆ ಮನವಿ
ಕೆಲ ವರ್ಷಗಳ ಹಿಂದೆಯೇ ಅರಂತೋಡು ಗ್ರಾಮಕರಣಿಕರ ಕಟ್ಟಡ ಸಮಸ್ಯೆಯ ಬಗ್ಗೆ ಸ್ಥಳೀಯ ಗ್ರಾಮಕರಣಿ ಕರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಆದರೆ ಈ ತನಕ ಯಾವುದೇ ಸ್ಪಂದನೆ ದೊರೆತಿಲ್ಲ. ರೈತರು ಜನಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳಿಗೆ ಈ ಕಟ್ಟಡದ ಸಮಸ್ಯೆಯನ್ನು ಗಮನಕ್ಕೆ ತಂದಿದ್ದರೂ ಫ‌ಲ ನೀಡಿಲ್ಲ.

••ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.