ಕೋಟಿ ಚೆನ್ನಯರು ಆದರ್ಶವಾಗಲಿ: ಪೂಜಾರಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ - ಧಾರ್ಮಿಕ ಸಭೆ

Team Udayavani, Feb 27, 2020, 1:33 AM IST

JADU-38

ಪುತ್ತೂರು: ಕೋಟಿ ಚೆನ್ನಯ ನಮಗೆ ಆದರ್ಶ ಆಗಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಪ್ರೇರಣೆಯಾಗಬೇಕು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಬಿ. ಜನಾರ್ದನ ಪೂಜಾರಿ ಅವರು ಹೇಳಿದರು.

ದೇಯಿ ಬೈದ್ಯೆತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್‌ನಲ್ಲಿ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಅಂಗವಾಗಿ ಬುಧವಾರ ಸಂಜೆ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅನಾರೋಗ್ಯದ ಕಾರಣ ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ತೆರಳಿದರು.

ಕೇರಳ ಶಿವಗಿರಿ ಶ್ರೀ ಸತ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಪರಮಾತ್ಮನ ಸಂಕಲ್ಪದಿಂದ ತಾಯಿಯ ಊರು ಅಭಿವೃದ್ಧಿಯಾಗಿದೆ. ನಾರಾಯಣ ಗುರುಗಳ ಸಂದೇಶ ಇಲ್ಲಿ ಅನುಷ್ಠಾನ ಆಗಿದೆ. ಈ ಊರಿನಲ್ಲಿ ಆಯುರ್ವೇದ ಕಾಲೇಜು ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಾಲಯದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಶುಭಾಶಂಸನೆಗೈದರು.

ಒಗ್ಗಟ್ಟಿನಿಂದ ಅಭಿವೃದ್ಧಿ
ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ, ಕೋಟಿ-ಚೆನ್ನಯ ಅಧ್ಯಯನ ಪ್ರತಿಷ್ಠಾನವನ್ನು ಮೊದಲು ಉಡುಪಿಯಲ್ಲಿ ಮಾಡಿದ್ದೆವು. ಅನಂತರ ಥೀಂ ಪಾರ್ಕ್‌ ಕಾರ್ಕಳದಲ್ಲಿ ಯಡಿಯೂರಪ್ಪ ಅವರ ಅವಧಿಯಲ್ಲಿ ನಡೆದಿತ್ತು. ಕೋಟಿ-ಚೆನ್ನಯ ಕ್ಷೇತ್ರ ಅಭಿವೃದ್ಧಿಗೆ 5 ಕೋಟಿ ರೂ., ಅಧ್ಯಯನ ಪೀಠಕ್ಕೆ 2 ಕೋಟಿ ರೂ. ಸಿದ್ದರಾಮಯ್ಯ ನೀಡಿದ್ದರು. ಗೆಜ್ಜೆಗಿರಿಯಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ ಆಗಿದೆ ಎಂದರು.

ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ ಕೋಟ್ಯಾನ್‌, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪ್ರಮುಖರಾದ ಶೈಲೇಂದ್ರ ಸುವರ್ಣ, ಸೋಮನಾಥ ಬಂಗೇರ, ಉದಯ ಕುಮಾರ್‌ ಕೋಲಾಡಿ, ಕೇಶವ ಪೂಜಾರಿ ಬೆದ್ರಾಳ, ನಿತ್ಯಾನಂದ ಕೋಟ್ಯಾನ್‌, ನಾರಾಯಣ ಪೂಜಾರಿ ಕುರಿಕ್ಕಾರ, ಉದಯ ಪೂಜಾರಿ ಬಲ್ಲಾಳ್‌ಬಾಗ್‌, ಶೇಖರ ಪೂಜಾರಿ, ಪ್ರವೀಣ್‌ ಮೆಲ್ಕಾರ್‌, ಗೌರೀಶ್‌, ಪದ್ಮನಾಭ ಸುವರ್ಣ, ಅನಿತಾ ಹೇಮನಾಥ ಶೆಟ್ಟಿ, ರಾಧಾಕೃಷ್ಣ ಬೋರ್ಕರ್‌, ವೇದಕುಮಾರ್‌, ಪದ್ಮರಾಜ್‌, ವೇಣುಗೋಪಾಲ್‌ ಭಟ್‌, ಎಸ್‌.ಕೆ. ಪೂಜಾರಿ, ಡಾ| ಸಿ.ಕೆ. ಅಂಚನ್‌, ಕೃಷ್ಣಪ್ಪ ಪೂಜಾರಿ, ಲೀಲಾಕ್ಷ ಕರ್ಕೇರ, ರಘು ಸಿ. ಪೂಜಾರಿ, ರೋಹಿತ್‌ ಸನಿಲ್‌, ಸಂಜೀವ ರೈ, ಬೆಳ್ಳಿಪ್ಪಾಡಿ ಪ್ರಸಾದ್‌ ಕೌಶಲ್‌ ಶೆಟ್ಟಿ, ಗಣೇಶ್‌ ಬಂಗೇರ, ಉದಯ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.

ಕೃತಿ ಬಿಡುಗಡೆ
ಪತ್ರಕರ್ತ ಸುಧಾಕರ ಸುವರ್ಣ ತಿಂಗಳಾಡಿ ಬರೆದಿರುವ ಗೆಜ್ಜೆಗಿರಿ ಹೆಜ್ಜೆ ಗುರುತು ಕೃತಿಯನ್ನು ತಂತ್ರಿ ಲೋಕೇಶ್‌ ಶಾಂತಿ ಬಿಡುಗಡೆಗೊಳಿಸಿದರು.

ಗೌರವಾರ್ಪಣೆ
ಕ್ಷೇತ್ರದ ತಂತ್ರಿ ಲೋಕೇಶ್‌ ಶಾಂತಿ, ತಾಂತ್ರಿಕ ವಿನ್ಯಾಸಗಾರ ಸಂತೋಷ್‌ ಕುಮಾರ್‌ ಕೊಟ್ಟಿಂಜ, ದಾರುಬಿಂಬ ರಚನೆಕಾರ ರಮೇಶ್‌ ಪೆರುವಾಯಿ, ಸೆಮಿನಾ ಎರೇಂಜರ್ನ ಸಾವಿತ್ರಿ ನಾರಾಯಣ ಪೂಜಾರಿ ಅವರನ್ನು ಗೌರವಿಸಲಾಯಿತು. ರವಿ ಪೂಜಾರಿ ಚಿಲಿಂಬಿ ಸ್ವಾಗತಿಸಿದರು. ದಿನೇಶ ಸುವರ್ಣ ರಾಯಿ, ಪ್ರಜ್ಞಾ ನಿರೂಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.