ಧಾರ್ಮಿಕ ಚಿಂತನೆಯಿಂದ ಸಾಮಾಜಿಕ ಸಮಾನತೆ: ಡಾ| ಹೆಗ್ಗಡೆ

ಭಜನ ತರಬೇತಿ ಶಿಬಿರ - ಸಾಂಸ್ಕೃತಿಕ ಸಂವರ್ಧನ ಕಾರ್ಯಾಗಾರ

Team Udayavani, Sep 20, 2019, 3:07 AM IST

t-50

ಭಜನ ಪರಿಷತ್‌ನ ವಿಶೇಷ ಸಭೆಯಲ್ಲಿ ಡಾ| ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಬೆಳ್ತಂಗಡಿ: ಮನೆಮನೆ ಯಲ್ಲಿ ಭಜನೆ, ಊರಿನ ದೇವಸ್ಥಾನಗಳ ಅಭಿವೃದ್ಧಿಗೆ ಭಜನ ಮಂಡಳಿಗಳು ಶ್ರಮಿಸಬೇಕಿದ್ದು, ಮಂಡಳಿಗಳು ಸಮಾನತೆಯನ್ನು ಸಾರುವ ಪಾಠಶಾಲೆಗಳಾ ಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಧರ್ಮಸ್ಥಳದ ಶ್ರೀ ಮಂಜುನಾಥೇ ಶ್ವರ ಭಜನ ಪರಿಷತ್‌ನ ಭಜನ ತರಬೇತಿ ಶಿಬಿರ  - ಸಾಂಸ್ಕೃತಿಕ ಸಂವರ್ಧನ ಕಾರ್ಯಾಗಾರದಲ್ಲಿ ಅವರು ಮಾರ್ಗದರ್ಶನ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಸಮಾಜದ ಅಭಿವೃದ್ಧಿಗೆ, ಪರಿವರ್ತ ನೆಗೆ ಅನುದಾನ, ಸಹಕಾರದ ಮೂಲಕ ನಾನಾ ಕೊಡುಗೆ ನೀಡಿದೆ. ಧರ್ಮೋತ್ಥಾನ ಟ್ರಸ್ಟ್‌ನ ಮೂಲಕ 200 ಹಳೆಯ ದೇವಸ್ಥಾನಗಳ ಜೀರ್ಣೋದ್ಧಾರ ನಡೆದಿದೆ. ಭಜನ ಮಂಡಳಿಗಳ ಆರೋಗ್ಯ ರಕ್ಷಣೆ ಮಾಡಬೇಕಾಗಿದೆ. ಪರಿಷತ್‌ನ ಮೂಲಕ ಗ್ರಾಮ ಸುಭಿಕ್ಷೆ, ಬೌದ್ಧಿಕ ಪರಿವರ್ತನೆಯಾಗಬೇಕು ಎಂದರು. ಭಜನಾ ತರಬೇತಿ ಕಮ್ಮಟ ನಡೆಯುವ ಸಂದರ್ಭ ಪ್ರತಿ ವರ್ಷ ಭಜನ ಪರಿಷತ್‌ನ ವಾರ್ಷಿಕ ಸಭೆಯನ್ನು ಸಂಘ ಟಿಸುವಂತೆ ಅವರು ಸೂಚಿಸಿದರು.

ಹೇಮಾವತಿ ವೀ. ಹೆಗ್ಗಡೆ ಮಾತ ನಾಡಿ, ಸ್ವಸ್ಥ ಸಮಾಜದ ನಿರ್ಮಾಣ ಕೆಲಸ ಪರಿಷತ್‌ನ ಮೂಲಕ ಆಗ ಬೇಕಾಗಿದೆ. ಪರಿಷತ್‌ ಎಂಬ ರಥ ಎಳೆದೊಯ್ಯುವ ಜವಾಬ್ದಾರಿ
ಪರಿಷತ್‌ ಪದಾಧಿಕಾರಿಗಳದು ಎಂದು ಹೇಳಿದರು.

ಭಜನೆಯು ಸಮಾಜಿಕ ಅಸಮಾ ನತೆಯನ್ನು ಹೋಗಲಾಡಿಸಿದೆ ಎಂದು ಮಾಣಿಲ ಶ್ರೀ ಧಾಮದ ಶ್ರೀ ಮೋಹನ ದಾಸ ಸ್ವಾಮೀಜಿ ಹೇಳಿದರು.

ಭಜನ ಪರಿಷತ್‌ನಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಶಿವಮೊಗ್ಗದ ತೀರ್ಥ ಹಳ್ಳಿ, ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ ತಾಲೂಕಿನ ಒಟ್ಟು 14 ಭಜನ
ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿ ಗಳು ಭಾಗವಹಿಸಿದ್ದರು.

ಭಜನ ಪರಿಷತ್‌ನ ಅಧ್ಯಕ್ಷರಾದ ಬಾಲಕೃಷ್ಣ ಪಂಜ, ಭಜನ ತರಬೇತಿ ಶಿಬಿರದ ಸದಸ್ಯರು ಉಪಸ್ಥಿತರಿದ್ದರು. ರಾಜ್ಯ ಪರಿಷತ್‌ನ ಕಾರ್ಯದರ್ಶಿ ಬಿ. ಜಯರಾಮ ನೆಲ್ಲಿತ್ತಾಯ ಕಾರ್ಯಕ್ರಮ ಸಂಘಟಿಸಿದರು. ಭಜನ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್‌ ಅವರು ಸ್ವಾಗತಿಸಿದರು.

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.