ಚಾರ್ಮಾಡಿ ಘಾಟಿ ಒಂದು ತಿಂಗಳು ಸಂಚಾರ ನಿಷೇಧ
Team Udayavani, Aug 14, 2019, 6:10 PM IST
ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸತತ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದಿದ್ದು ಸಂಚಾರ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕಾಮಗಾರಿ ಕಾರ್ಯ ನಡೆಸುವ ಉದ್ದೇಶದಿಂದ ಆಗಸ್ಟ್ 15 ರಿಂದ ಸಪ್ಟೆಂಬರ್ 14ರ ವರೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ.
ಕಳೆದ ಆಗಸ್ಟ್ 10 ರಿಂದ ಸುರಿದ ಭೀಕರ ಮಳೆಗೆ ಚಾರ್ಮಾಡಿ ಘಾಟಿಯ ಕೆಲವು ತಿರುವುಗಳಲ್ಲಿ ಗುಡ್ಡ ಹಾಗೂ ಮರಗಳು ಕುಸಿದು ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟಿದೆ ಇದರ ದುರಸ್ತಿ ಕಾರ್ಯ ಪೂರ್ತಿಗೊಳಿಸಲು ಕನಿಷ್ಠ ಒಂದು ತಿಂಗಳು ಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಸಂಚಾರವನ್ನು ಒಂದು ತಿಂಗಳ ಮಟ್ಟಿಗೆ ನಿಷೇದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!