ಬೆಳ್ತಂಗಡಿ: ನೆರೆ ಪ್ರದೇಶದ ಬಾವಿಗಳ ಸ್ವಚ್ಛತೆಗೆ ಕ್ಲೋರಿನೇಶನ್‌

ಸಾಂಕ್ರಾಮಿಕ ರೋಗ ತಡೆಗೆ ಆರೋಗ್ಯ ಇಲಾಖೆ ಪಣ

Team Udayavani, Aug 21, 2019, 5:00 AM IST

14

ಬೆಳ್ತಂಗಡಿ: ಪ್ರವಾಹ ಪೀಡಿತ ತಾಲೂಕು ಪ್ರದೇಶದಲ್ಲಿ ಕುಡಿಯುವ ನೀರಿನ ಬಾವಿಗಳು ಸಂಪೂರ್ಣ ಕಲುಷಿತಗೊಂಡಿವೆ. ಕಲುಷಿತಗೊಂಡ ಬಾವಿ ನೀರಿನ ಸ್ಯಾಂಪಲ್ ಪಡೆದು ಆರೋಗ್ಯ ಕೇಂದ್ರಗಳಲ್ಲಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಚಾರ್ಮಾಡಿ, ಮುಂಡಾಜೆ, ಲಾೖಲ, ಇಂದಬೆಟ್ಟು ಪ್ರದೇಶಗಳ 48 ಬಾವಿಗಳ ನೀರನ್ನು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಲುಷಿತಗೊಂಡ ಬಾವಿ ನೀರು ಸ್ಯಾಂಪಲ್ ಪಡೆದು 24 ಗಂಟೆ ಒಳಗಾಗಿ ಬಳಕೆಗೆ ಯೋಗ್ಯ ಇರುವ ಕುರಿತು ವರದಿ ನೀಡಲಾಗುತ್ತಿದೆ.

ಆರೋಗ್ಯ ಇಲಾಖೆ ತಂಡ
ನೆರೆಗೆ ತುತ್ತಾದ ಪ್ರದೇಶಗಳಲ್ಲಿ ನಿರಂತರ ಫಾಗಿಂಗ್‌ ಸಹಿತ ನೀರಿನ ಸ್ಯಾಂಪಲ್ ಜಾಗೃತಿ ಮೂಡಿಸಲು 70 ಆಶಾ ಕಾರ್ಯಕರ್ತೆಯರು, 5 ಮಂದಿ ಕಿ.ಆ. ಸಹಾಯಕಿಯರು, 5 ಕಿ.ಆ. ಸಹಾಯಕರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ.

ಚಾರ್ಮಾಡಿ, ಮುಂಡಾಜೆ, ಲಾೖಲ, ಇಂದಬೆಟ್ಟು ಪ್ರದೇಶದ 48 ಬಾವಿಗಳಿಗೆ ಕ್ಲೊರಿನೇಶನ್‌ ಮಾಡಲಾಗಿದೆ. ಶೇ. 90 ಬಳ ಕೆಗೆ ಯೋಗ್ಯವಲ್ಲದ ಬಾವಿಗಳಿದ್ದು, ಕೆಸರಿರುವ ಬಾವಿ ಸಂಪೂರ್ಣ ಸ್ವಚ್ಛತೆಗೆ ಸ್ಥಳೀಯ ಗ್ರಾ.ಪಂ. ಪಿಡಿಒಗಳಿಗೆ, ಮನೆ ಮಂದಿಗೆ ಆಧಿಕಾರಿಗಳು ಸೂಚಿಸಿದ್ದಾರೆ. ಪರೀಕ್ಷೆಗೊಳಪಡಿಸಿದಾಗ ನೀರು ಕಪ್ಪು ಬಣ್ಣಕ್ಕೆ ತಿರುಗಿದರೆ 2ನೇ ಬಾರಿಗೆ ಬಾವಿಯನ್ನು ಸೂಪರ್‌ ಕ್ಲೋರಿನೇಶನ್‌ಗೆಒಳಪಡಿಸಬೇಕಾಗುತ್ತದೆ ಎಂದರು.

25 ಬಾವಿಗಳ ನೀರು ಕುಡಿಯಲು ಯೋಗ್ಯವಲ್ಲ
ಈಗಾಗಲೇ 48 ಬಾವಿಗಳ ಪೈಕಿ 25 ಬಾವಿಗಳು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದ್ದು, ಈ ಬಾವಿಗಳಿಗೆ ಸೂಪರ್‌ ಕ್ಲೋರಿನೇಶನ್‌ ಅವಶ್ಯವಾಗಿದೆ. ಒಂದು ಸಾವಿರ ಲೀಟರ್‌ ನೀರನ್ನು ಶುದ್ಧೀಕರಿಸಲು 2.5 ಗ್ರಾಂ. (ಶೇ. 30 ಸಾಂದ್ರತೆಯುಳ್ಳ) ಬ್ಲೀಚಿಂಗ್‌ ಪೌಡರ್‌ ಅವಶ್ಯವಿರುತ್ತದೆ. ಸೂಪರ್‌ ಕ್ಲೋರಿನೇಶನ್‌ಗೆ 5 ಗ್ರಾಂ. ಬಳಸಿ ನೀರನ್ನು ಶುದ್ಧಪಡಿಸುವ ಅವಶ್ಯವಿದೆ. ಬಹುತೇಕ ಬಾವಿಗಳು ಹೂಳು ತುಂಬಿ ಕೆಟ್ಟು ಹೋಗಿವೆ. ಕೆಸರು ನೀರು ತುಂಬಿದ ಬಾವಿಗಳ ಸ್ಯಾಂಪಲ್ ಪಡೆಯಲಾಗುತ್ತಿದ್ದು, ನೀರು ಸಂಪೂರ್ಣ ಆವಿ ಮಾಡಿ ಬಳಕೆಗೆ ಯೋಗ್ಯವಿರುವ ಕುರಿತು ವರದಿ ನೀಡಿದ ಬಳಿಕವಷ್ಟೇ ಮನೆಮಂದಿ ಬಳಸಲು ಸೂಚನೆ ನೀಡಲಾಗಿದೆ.

ನೆರೆ ಪ್ರದೇಶದ ಮನೆ ಮಂದಿ ಯಾವುದೇ ಕಾರಣಕ್ಕೂ ಬಾವಿ ನೀರು ಬಳಸದಂತೆಯೂ ನೀರಿನ ಆವಶ್ಯಕತೆಗೆ ಪಂ.ಗೆ ತಿಳಿಸಿದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಿದೆ.

ಅವಶ್ಯ ಕ್ರಮ

ಸಾಂಕ್ರಾಮಿಕ ರೋಗ ತಡೆಗೆ ಅವಶ್ಯ ಕ್ರಮ ವಹಿಸಲಾಗುತ್ತಿದೆ. ಜನರು ಮುನ್ನೆಚ್ಚರಿಕೆ ವಹಿಸುವುದು ಅವಶ್ಯ. ನೆರೆ ಪ್ರದೇಶದಲ್ಲಿ ಕಲುಷಿತ ನೀರು ನಿಂತಲ್ಲಿ ಡೆಂಗ್ಯೂ ಉಲ್ಬಣವಾಗುವ ಸಾಧ್ಯತೆ ಇರುವುದರಿಂದ ಪರಿಸರ ಸ್ವಚ್ಛವಾಗಿಡಲು ಸಹಕರಿಸಬೇಕಾಗಿದೆ. ಸೊಳ್ಳೆ ಇದ್ದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ ಫಾಗಿಂಗ್‌ ವ್ಯವಸ್ಥೆ ಮಾಡಲಾಗುವುದು.

– ಡಾ| ಕಲಾಮಧು

ತಾಲೂಕು ಆರೋಗ್ಯಾಧಿಕಾರಿ

ಬಾವಿಗಳ ನೀರಿನ ಸ್ಯಾಂಪಲ್

ಕಲುಷಿತಗೊಂಡ ಪ್ರತಿ ಬಾವಿಗಳ ಕ್ಲೋರಿನೇಶ‌ನ್‌ ಅವಶ್ಯವಾಗಿದ್ದು, ಈಗಾಗಲೇನಾಲ್ಕು ಪ್ರದೇಶಗಳ 48 ಬಾವಿಗಳ ನೀರಿನ ಸ್ಯಾಂಪಲ್ ಪಡೆಯಲಾಗಿದೆ. ಮುಂದಿನ ಹಂತದಲ್ಲಿ ಅನಾರು, ಮಿತ್ತಬಾಗಿಲು, ಮಲವಂತಿಗೆ, ಉಜಿರೆ, ಕೊಲ್ಲಿ ಪ್ರದೇಶದ ಬಾವಿ ಪರಿಶೀಲಿಸಲಾಗುತ್ತದೆ.
– ಗಿರೀಶ್‌, ಹೆಲ್ತ್ ಇನ್‌ಸ್ಪೆಕ್ಟರ್‌

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.