ನಿತ್ಯ ಜಾಗರಣೆ, ತಪ್ಪದ ಬವಣೆ
Team Udayavani, Aug 14, 2019, 5:00 AM IST
ಸುಬ್ರಹ್ಮಣ್ಯ: ಮಳೆಗಾಲದಲ್ಲಿ ಇಲ್ಲೊಂದು ಪರಿಹಾರ ಕೇಂದ್ರ ತೆರೆದು, ಒಂದಿಷ್ಟು ದಿನ ಅಲ್ಲಿಯೇ ಕೂಡಿಟ್ಟು ಊಟ ಹಾಕ್ತಾರೆ. ಮಳೆ ಕಡಿಮೆ ಆದ ಕೂಡಲೆ ಖಾಲಿ ಮಾಡಿಸುತ್ತಾರೆ. ಆಮೇಲೆ ನಾವು ಎಲ್ಲಿಗೆ ಹೋಗಬೇಕು? ಏನು ಮಾಡಬೇಕು? ಎಂಬುದೇ ಅರ್ಥವಾಗುತ್ತಿಲ್ಲ.
ತನ್ನ ಮಡಿಲಲ್ಲಿ ಬೆಚ್ಚನೆ ಮಲಗಿದ್ದ ಹಸುಗೂಸನ್ನು ಅಪ್ಪಿಕೊಂಡು ಮಹಿಳೆಯೊಬ್ಬರು ಅಳಲು ತೋಡಿ ಕೊಂಡರು. ಇಂತಹ ಮನ ಕಲಕುವ ದೃಶ್ಯ ಕಂಡು ಬಂದಿದ್ದು ಪುಷ್ಪಗಿರಿ ತಪ್ಪಲಿ ನಲ್ಲಿ ಭೂಕುಸಿತ ಭೀತಿಯಿಂದ ಮನೆ ಮಠ ಬಿಟ್ಟು ಬಂದವರಿಗಾಗಿ ಆರಂಭಿಸಲಾದ ಕಲ್ಮಕಾರು ನೆರೆ ಪರಿಹಾರ ಕೇಂದ್ರದಲ್ಲಿ.
ಕೃಷಿ, ಕೂಲಿ ಕಾಯಕ
ಧಾರಾಕಾರ ಮಳೆಗೆ ಪುಷ್ಪಗಿರಿ ಭೂಕುಸಿತದ ಭೀತಿ ಎದುರಿಸುತ್ತಿದೆ. ಗುಡ್ಡದ ತಪ್ಪಲಿನ ಗುಳಿಕ್ಕಾನ ಎಂಬಲ್ಲಿನ ಎಂಟು ಕುಟುಂಬಗಳು ಈಗ ನೆರೆ ಪರಿಹಾರ ಕೇಂದ್ರದಲ್ಲೇ ಆಶ್ರಯ ಪಡೆದಿವೆ. ದ.ಕ. ಮತ್ತು ಕೊಡಗು ಜಿಲ್ಲೆಗಳ ಗಡಿ ಭಾಗದಲ್ಲಿರುವ ಕಲ್ಮಕಾರು ಭಾಗದ ಕುಳಿಕ್ಕಾನ ಪರಿಸರದಲ್ಲಿ ಕೃಷಿ ಹಾಗೂ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಈ ಕುಟುಂಬಗಳಿಗೆ ಮನೆಯಿದ್ದರೂ ವಾಸಿಸಲು ಅಸಾಧ್ಯವಾದ ಪರಿಸ್ಥಿತಿ ಇದೆ.
ಬಾಲಕೃಷ್ಣ ಭೀಮಗುಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ