‘ಮನಸ್ಸಿನ ಮೇಲೆ ಜಯ ಸಾಧನೆ ಶಿಬಿರದ ಉದ್ದೇಶ’


Team Udayavani, Sep 27, 2018, 1:14 PM IST

27-sepctember-13.gif

ಬೆಳ್ತಂಗಡಿ : ಮನುಷ್ಯನಲ್ಲಿ ಹಲವಾರು ಒಳ್ಳೆಯ ಮತ್ತು ಕೆಟ್ಟ ಅಭ್ಯಾಸಗಳಿರುತ್ತವೆ. ಮದ್ಯಪಾನ ಕೆಟ್ಟ ಅಭ್ಯಾಸಗಳಲ್ಲಿ ಒಂದಾಗಿದ್ದು, ಬಹಳಷ್ಟು ಇತರ ವ್ಯಸನಗಳಿಗೆ ಪ್ರೇರಣೆ ನೀಡಬಲ್ಲ ಕೆಟ್ಟ ಚಾಳಿಯಾಗಿರುತ್ತದೆ. ಹೀಗಾಗಿ ಮನಸ್ಸಿನ ಮೇಲೆ ಜಯ ಸಾಧಿಸಲು ಪ್ರೇರಣೆ ನೀಡುವುದೇ ಮದ್ಯವರ್ಜನ ಶಿಬಿರದ ಉದ್ದೇಶವಾಗಿದೆ ಎಂದು ಧರ್ಮ ಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಂಗಳವಾರ ಉಜಿರೆ ಲಾೖಲ ದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ ಜರಗುತ್ತಿರುವ 122ನೇ ವಿಶೇಷ ಮದ್ಯವರ್ಜನ ಶಿಬಿರದ 65 ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್‌ ವಿ. ಪಾಯಸ್‌ ಮಾತನಾಡಿ, ಸಮುದಾಯಶಿಬಿರಗಳ ಹೊರತಾಗಿ ಉಜಿರೆಯ ವ್ಯಸನಮುಕ್ತಿ ಕೇಂದ್ರದಲ್ಲಿ ವಾರ್ಷಿಕವಾಗಿ 25 ಶಿಬಿರಗಳನ್ನು ನಡೆಸಿ 1,500 ಶಿಬಿರಾರ್ಥಿಗಳ ಮನಃಪರಿವರ್ತನೆ ಕಾರ್ಯ ನಡೆಯುತ್ತಿದೆ. ಈ ಶಿಬಿರಗಳಿಗೆ ಡಾ| ಹೆಗ್ಗಡೆಯವರು ಭೇಟಿಯಿತ್ತು ಮಾಹಿತಿ ನೀಡುತ್ತಿರುವುದು ವಿಶೇಷವಾಗಿದೆ ಎಂದರು. ಈ ಸಂದರ್ಭ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಶಿಬಿರಾಧಿಕಾರಿ ನಾಗೇಶ್‌ ವೈ., ಮಾಧವ, ನಾಗರಾಜ್‌, ಆರೋಗ್ಯ ಸಹಾಯಕಿ ಫಿಲೋಮಿನಾ, ಸಲಹೆಗಾರರಾದ ಚೈತನ್ಯ ಉಪಸ್ಥಿತರಿದ್ದರು.

ಸಂಕಲ್ಪ
ಈ ಶಿಬಿರದಲ್ಲಿ ಓರ್ವ ವೈದ್ಯರು, ಇಬ್ಬರು ವಕೀಲರು, ಮೂವರು ಶಿಕ್ಷಕರು, ಇಬ್ಬರು ಅಭಿಯಂತರು, 7 ಮಂದಿ ಸರಕಾರಿ ನೌಕರರು, 20 ಮಂದಿ ಸ್ವ ಉದ್ಯೋಗಿಗಳು, 25 ಮಂದಿ ಕೃಷಿಕರು ಮೊದಲಾದವರು ಭಾಗವಹಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಬಂದ ಶಿಬಿರಾರ್ಥಿಗಳು ಶಿಬಿರದಲ್ಲಿ ಸಹೋದರತೆಯಿಂದ ಪಾಲ್ಗೊಂಡು ಪಾನಮುಕ್ತ ಜೀವನದ ಸಂಕಲ್ಪ ಮಾಡಿದ್ದಾರೆ.
– ವಿವೇಕ್‌ ವಿ. ಪಾಯಸ್‌
ಕಾರ್ಯದರ್ಶಿ, ಜನಜಾಗೃತಿ ವೇದಿಕೆ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.