ಕಣಿವೆಯಂತಿರುವ ರಸ್ತೆ ದುರಸ್ತಿಗೆ ಆಗ್ರಹ


Team Udayavani, Apr 5, 2019, 3:17 PM IST

sudina
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಕಾಮ್ರೇಡ್‌ ದಿ| ಯಳಚಿತ್ತಾಯ ನಗರದ ಕಾಲನಿ ನಿವಾಸಿ
ಗಳು ಕಳೆದ 15 ವರ್ಷಗಳಿಂದ ರಸ್ತೆಗಾಗಿ ಹೋರಾಟ ನಡೆಸಿದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸದೇ ಇರುವು ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ದತ್ತ ಮುಖ ಮಾಡಿದ್ದಾರೆ.
ಬೆಳ್ತಂಗಡಿ-ಕೊಯ್ಯೂರು ರಸ್ತೆಯ ಕೆಲೆಂಜಿರೋಡಿ ಎಂಬಲ್ಲಿಂದ ಎಡಕ್ಕೆ 1.5 ಕಿ. ಮೀ. ಮಣ್ಣಿನ ರಸ್ತೆ ಹೊಂಡಗಳಿಂದ
ಆವೃತ್ತವಾಗಿದೆ. ಕಾಲನಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 15 ಕುಟುಂಬಗಳನ್ನೊಳಗೊಂಡು ಒಟ್ಟು 35-40 ಕಡು ಬಡಕುಟುಂಬಗಳಿವೆ.
500ಕ್ಕೂ ಹೆಚ್ಚು ಜನಸಂಖ್ಯೆ ಇರುವ ಪ್ರದೇಶ ಮೂಲ ಸೌಕರ್ಯವೇ ಇಲ್ಲ. ನಗರದಿಂದ ಕೇವಲ 2.5 ದೂರದಲ್ಲಿರುವ
ಕಾಲನಿ ಶಾಲೆಗೆ ತೆರಳುವ ಮಕ್ಕಳಿಗೆ, ವಯಸ್ಕರಿಗೆ ಕಾಲ್ನಡಿಗೆಯಲ್ಲಿ ಹೋಗಲು ಅಸಾಧ್ಯವಾಗಿದೆ. ವಾಹನ ಬಾಡಿಗೆಗೆ ಬರಲು ನಿರಾಕರಿಸುತ್ತಾರೆ. ಮಳೆಗಾಲದಲ್ಲಿ ರಸ್ತೆಯಲ್ಲೇ ನೀರು ಹರಿದು ಹೊಂಡಗಳು ಸೃಷ್ಟಿಯಾಗುತ್ತವೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
 ನಿರ್ಲಕ್ಷ್ಯ
ಕಾಲನಿ ಉಜಿರೆ- ಕೊಯ್ಯೂರು- ಲಾೖಲ ಗ್ರಾಮಗಳಿಗೆ ಸೇರಿದೆ. ಆಯಾ ಗ್ರಾಮಗಳಿಗೆ ಪ್ರತ್ಯೇಕ ಮನವಿ ನೀಡಿದರೂ ಎಲ್ಲ ಗ್ರಾಮಗಳು ನಿರ್ಲಕ್ಷ್ಯ ವಹಿವೆ ಎಂಬುದು ಗ್ರಾಮಸ್ಥರ ಅಳಲು.
ಅಪಘಾತದಲ್ಲಿ ಗಾಯಗೊಂಡು ನಡೆದಾಡಲಾಗದವರು, ವಯಸ್ಕರು, ಅನಾರೋಗ್ಯ ಪೀಡಿತರನ್ನು ತುರ್ತು ಸಂದರ್ಭಗಳಲ್ಲಿ ಹೊತ್ತು ಸಾಗಬೇಕಾದ ಪರಿಸ್ಥಿತಿ ಇದೆ ಹಾಗಾಗಿ ಹಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದೇವೆ ಎಂದು ಸ್ಥಳೀಯರಾದ ಲಕ್ಷ್ಮಣ ಜೆ.ಎಸ್‌., ರವಿ ಜೋಗಿ, ರವಿಚಂದ್ರ, ಲಕ್ಷ್ಮೀ ರವಿಕುಮಾರ್‌, ರೇವತಿ ರಮೇಶ್‌, ಯಮುನಾ ರವಿಶಂಕರ್‌, ಲಕ್ಷ್ಮೀ, ಸರೋಜಿನಿ, ಮೋಹಿನಿ, ಶಶಿಕಲಾ, ಶಾರದಾ ಮತ್ತಿತರ 350ಕ್ಕೂ ಹೆಚ್ಚು ಮತದಾರರು ತಿಳಿಸಿದ್ದಾರೆ.
ಪರಿಹಾರಕ್ಕೆ ಕ್ರಮ ಈ ವರೆಗೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ಮೂರು ಗ್ರಾಮಗಳಿಗೆ ಸಂಬಂಧ ಪಡುವುದರಿಂದ ಉಜಿರೆ ಗ್ರಾಮಕ್ಕೆ ಒಳಪಡುವ ರಸ್ತೆಯಾದಲ್ಲಿ ಮುಂದಿನ ಆಡಳಿತ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.
 - ಪ್ರಕಾಶ್‌ ಶೆಟ್ಟಿ ಪಿಡಿಒ, ಉಜಿರೆ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.