‘ವಸತಿ ನಿಲಯಕ್ಕೆ ನಿವೇಶನ ಪಡೆಯಲು ಪ್ರಯತ್ನ’


Team Udayavani, Aug 3, 2019, 5:00 AM IST

z-27

ಪುತ್ತೂರು: ಕೆಲವು ದಿನಗಳ ಹಿಂದೆ ಬಿರುಗಾಳಿಗೆ ಸಿಕ್ಕಿ ಛಾವಣಿಯ ಸಿಮೆಂಟ್ ಶೀಟ್ ಹಾರಿಹೋಗಿ ಅವಾಂತರ ಸೃಷ್ಟಿಸಿದ ನಗರದ ಉರ್ಲಾಂಡಿಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ವಿದ್ಯಾರ್ಥಿ ನಿಲಯದ ಕಟ್ಟಡವು ಮಕ್ಕಳ ವಾಸ್ತವ್ಯಕ್ಕೆ ಅನುಕೂಲಕರವಾಗಿಲ್ಲ ಎಂಬ ಅಂಶವನ್ನು ಮನಗಂಡ ಶಾಸಕರು, ವಿದ್ಯಾರ್ಥಿ ನಿಲಯದ ಸ್ವಂತ ಕಟ್ಟಡವನ್ನು ನಿರ್ಮಿಸಲು ನಗರದ ಬೊಳುವಾರು ಪರಿಸರದಲ್ಲಿ ಸರಕಾರಿ ಹೊಸ ನಿವೇಶನವನ್ನು ಪಡೆದುಕೊಳ್ಳಲಾಗುವುದು. ಅಲ್ಲಿಯವರೆಗೆ ವಿದ್ಯಾರ್ಥಿನಿ ನಿಲಯದ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಶಾಸಕರಿಂದ ಸೂಚನೆ
ಭದ್ರತೆಯ ದೃಷ್ಟಿಯಿಂದಲೂ ಉರ್ಲಾಂಡಿಯ ಕಟ್ಟಡವು ಮತ್ತೆ ವಿದ್ಯಾರ್ಥಿ ನಿಲಯವನ್ನು ಆರಂಭಿಸಲು ಸೂಕ್ತವಾಗಿಲ್ಲ ಎಂಬ ಅಂಶವನ್ನು ಇಲಾಖಾ ಅಧಿಕಾರಿಗಳಿಗೆ ತಿಳಿಸಿದ ಶಾಸಕರು ವಿದ್ಯಾರ್ಥಿ ನಿಲಯವನ್ನು ಆರಂಭಿಸಲು ಬಾಡಿಗೆ ಕಟ್ಟಡಗಳನ್ನು ಆಯ್ಕೆ ಮಾಡುವ ಮೊದಲು ಅಲ್ಲಿನ ಮೂಲ ಸೌಕರ್ಯಗಳು, ಕಟ್ಟಡದ ಭದ್ರತೆ ಮತ್ತು ನಗರಸಭೆಯಿಂದ ಪಡೆದುಕೊಂಡ ಪರವಾನಿಗೆಯ ಕುರಿತು ದೃಢೀಕರಿಸುವ ಕೆಲಸ ಮಾಡಬೇಕು. ಏಕಾಏಕಿ ಯಾವುದೇ ಕಟ್ಟಡಗಳನ್ನು ವಿದ್ಯಾರ್ಥಿ ನಿಲಯಕ್ಕಾಗಿ ಆಯ್ಕೆ ಮಾಡಬಾರದು ಎಂದು ಶಾಸಕರು ಸೂಚನೆ ನೀಡಿದರು.

ನಗರಸಭೆ ಸದಸ್ಯರಾದ ಕೆ. ಜೀವಂಧರ್‌ ಜೈನ್‌, ಸಂತೋಷ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಾರಾನಾಥ್‌, ವಿದ್ಯಾರ್ಥಿ ನಿಲಯ ಪಾಲಕ ಜೋಸೆಫ್‌, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಾಮ್‌ದಾಸ್‌ ಹಾರಾಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.