ಕಾರು ಪ್ರಯಾಣದ ವೇಳೆ ಹೃದಯಾಘಾತ: ಉಪ್ಪಿನಂಗಡಿ ವಿಡಿಯೋಗ್ರಾಫರ್ ನಿಧನ
Team Udayavani, Oct 6, 2019, 3:23 PM IST
ಉಪ್ಪಿನಂಗಡಿ: ಕಾರಿನಲ್ಲಿ ಪ್ರಯಾಣಿಸುವ ವೇಳೆ ಹೃದಯಾಘಾತವಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ರವಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಕಬಕ ಗ್ರಾಮದ ಶೇವಿರೆ ನಿವಾಸಿ. ಬಾಲಸುಬ್ರಮಣ್ಯ (34) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ತನ್ನ ಗೆಳೆಯನೊಂದಿಗೆ ಪುತ್ತೂರಿನಿಂದ ಉಪ್ಪಿನಂಗಡಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಉಪ್ಪಿನಂಗಡಿಯಲ್ಲಿ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಳೆದ 1 ವರ್ಷವಷ್ಟೇ ಮದುವೆಯಾಗಿದ್ದರು. ಮೃತರು ಪತ್ನಿ ಶ್ವೇತಾರನ್ನು ಅಗಲಿದ್ದಾರೆ.
ಪುತ್ತೂರಿನ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಉಪ್ಪಿನಂಗಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು