ಜಿ.ಪಂ. ಎಂಜಿನಿಯರ್‌ ಪರಿಶೀಲನೆ 


Team Udayavani, Jul 20, 2018, 4:03 PM IST

20-july-17.jpg

ಸವಣೂರು: ತೀರಾ ಹದೆಗೆಟ್ಟಿರುವ ಬೆಳಂದೂರು ಜಿ.ಪಂ. ವ್ಯಾಪ್ತಿಯ ಅಂಕತ್ತಡ್ಕ-ಮಂಜುನಾಥನಗರ ರಸ್ತೆಯನ್ನು ಜಿ.ಪಂ. ಎಂಜಿಯರ್‌ ಗೋವರ್ಧನ್‌ ಪರಿಶೀಲಿಸಿದರು. ನಿರಂತರ ಮಳೆಯಿಂದಾಗಿ ಈ ರಸ್ತೆಯಲ್ಲಿ ನಡೆದುಕೊಂಡು ಹೋಗಲೂ ಅಸಾಧ್ಯದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆಯ ಅಭಿವೃದ್ಧಿಗಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಸಿಆರ್‌ಎಫ್‌ ನಿಧಿಯಿಂದ 2 ಕೋಟಿ ಅನುದಾನ ಮಂಜೂರುಗೊಳಿಸಿದ್ದು, ಟೆಂಡರ್‌ ಪ್ರಕ್ರಿಯೆಯ ಬಳಿಕ ಕಾಮಗಾರಿ ಆರಂಭವಾಗಲಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ನಿರಂತರ ಮಳೆಯಿಂದ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ಕೆಸರಮಯವಾಗಿದ್ದು ಸಂಚಾರಕ್ಕೆ ಆಡಚಣೆಯಾಗಿದೆ.

ಗ್ರಾ.ಪಂ.ನಿಂದ ಸಮಸ್ಯೆ ನಿವಾರಣೆಗೆ ಪ್ರಯತ್ನ
ಮಳೆಗಾಲದಿಂದಾಗಿ ರಸ್ತೆಯು ಸಂಪೂರ್ಣವಾಗಿ ಹದೆಗೆಟ್ಟಿದ್ದು, ಆಲ್ಲದೆ ರಸ್ತೆಯ ಅಭಿವೃದ್ಧಿಗಾಗಿ ಅನದಾನವನ್ನು ಸಂಸದರು ಇಟ್ಟಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಕೆಸರು ತುಂಬಿಕೊಂಡಿರುವ ಪ್ರದೇಶಕ್ಕೆ ತಾತ್ಕಾಲಿಕವಾಗಿ ಗ್ರಾ.ಪಂ.ನಿಂದ ಚರಳು (ದಪ್ಪ ಮರಳು) ಹಾಕಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ. ತಿಳಿಸಿದ್ದಾರೆ. ರಸ್ತೆ ಪರಿಶೀಲನೆ ಸಂದರ್ಭ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ., ಉಪಾಧ್ಯಕ್ಷ ರವಿಕುಮಾರ್‌, ಸದಸ್ಯ ಸತೀಶ್‌ ಅಂಗಡಿಮೂಲೆ, ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ. ರಮೇಶ್‌,ಸವಣೂರು ಬೊಳ್ಳಿ-ಬೊಳ್ಪು  ತುಳುಕೂಟದ ಅಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು, ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ, ಮಂಜುನಾಥನಗರ ಹಿ.ಪ್ರಾ.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಜಾರಿಗೆತ್ತಡಿ ಉಪಸ್ಥಿತರಿದ್ದರು.

ಸುದಿನ ವರದಿ ಪ್ರಕಟಿಸಿತ್ತು
ರಸ್ತೆಯ ಅವ್ಯವಸ್ಥೆ ಕುರಿತು ಜೂ.10ರಂದು ಉದಯವಾಣಿ ಸುದಿನ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.