ಕರಾಯ ಪ್ರೌಢಶಾಲೆ: ಶೌಚಾಲಯವಿಲ್ಲದೆ ವಿದ್ಯಾರ್ಥಿನಿಯರಿಗೆ ಸಮಸ್ಯೆ


Team Udayavani, Dec 12, 2019, 4:28 AM IST

sx-5

ಉಪ್ಪಿನಂಗಡಿ: ಬೆಳ್ತಂಗಡಿ ತಾ| ಕರಾಯ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಸುಸಜ್ಜಿತ ಶೌಚಾಲಯ ವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ.

8ರಿಂದ 10ನೇ ತರಗತಿ ತನಕ ಇಲ್ಲಿ 160ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಈ ಪೈಕಿ 93 ಮಂದಿ ವಿದ್ಯಾರ್ಥಿನಿಯರೇ ಆಗಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ತಮ್ಮ ಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ಶೌಚಾಲಯದ ಕೊರತೆ ಮನಗಂಡು, ಸ್ಪಂದಿಸುವಂತೆ ಮಂಗಳೂರಿನ ಎಂಆರ್‌ಪಿಎಲ್‌ ಸಂಸ್ಥೆಗೆ ಮನವಿ ಮಾಡಿದ್ದರುಚ. ಅದರಂತೆ ಸಂಸ್ಥೆ ತಾಲೂಕಿನ ಹಲವು ಶಾಲೆಗಳಲ್ಲಿ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಡಲು ಮುಂದಾಗಿದೆ. ಕಾಮಗಾರಿಯೂ ಪ್ರಗತಿಯಲ್ಲಿದೆ. ಆದರೆ, ಈ ಪ್ರೌಢಶಾಲೆಯಲ್ಲಿ ಶೌಚಾಲಯ ಸಮಸ್ಯೆ ಇರುವ ಕುರಿತು ಶಾಸಕರಿಗೆ ಸಂಬಂಧಿಸಿದವರು ಮಾಹಿತಿ ನೀಡದ ಕಾರಣ ಈ ಶಾಲೆ ಪಟ್ಟಿಯಲ್ಲಿ ಸೇರಿಲ್ಲ.

ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷ ಜಯವಿಕ್ರಮ ಅವರು ಅನ್ಯ ಕಾರ್ಯ ನಿಮಿತ್ತ ಶಾಲೆಗೆ ಭೇಟಿ ನೀಡಿದ್ದಾಗ, ಇಲ್ಲಿನ ಶಿಕ್ಷಕರೋರ್ವರು ಶೌಚಾಲಯ ಸಮಸ್ಯೆ ಇರುವುದನ್ನು ಗಮನಕ್ಕೆ ತಂದಿದ್ದರು. ಶಾಸಕರು ಪ್ರತಿ ಗ್ರಾಮ ಮಟ್ಟದಲ್ಲಿ ಶಾಲೆಗಳಿಗೆ ಶೌಚಾಲಯ ನಿರ್ಮಿಸಿಕೊಡುತ್ತಿದ್ದು, ಈ ಪ್ರೌಢಶಾಲೆ ಯಿಂದ ಏಕೆ ವರದಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದ್ದರು.

ಬಳಿಕ ಮುಖ್ಯ ಶಿಕ್ಷಕರು ಶಾಸಕರಿಗೆ ಮನವಿ ಮಾಡಿದ್ದರು. ಎಲ್ಲ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಿದ ಬಳಿಕ ಮನವಿ ಸಲ್ಲಿಸಿದ್ದೀರಿ ಎಂಬ ಉತ್ತರ ಶಾಸಕರ ಕಚೇರಿಯಿಂದ ಬಂದಿದೆ.
ಎಸ್‌ಡಿಎಂಸಿ ಹಾಗೂ ಶಿಕ್ಷಕರು ಮುತುವರ್ಜಿ ವಹಿಸಿ, ವಿದ್ಯಾರ್ಥಿಗಳಿಗೆ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.