ಇಂದು- ನಾಳೆ ಮಂಗಳೂರು-ಬೆಂಗಳೂರು ರೈಲು ಓಡಾಟ ಸ್ಥಗಿತ
Team Udayavani, Jul 20, 2019, 11:33 AM IST
ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ನಡುವಿನ ರೈಲು ಓಡಾಟವನ್ನು ಶನಿವಾರ ಮತ್ತು ರವಿವಾರ ಸ್ಥಗಿತಗೊಳಿಸಲಾಗಿದೆ.
ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ಇಲಾಖೆ ನಿರ್ಧರಿಸಿದೆ.
ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಿ ರೈಲು ಹಳಿಯ ಮೇಲೆ ಉರುಳಿ ಬಿಳುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯ ಸಂಭವಿಸುವ ಮುನ್ನವೇ ರೈಲ್ವೇ ಇಲಾಖೆ ಎಚ್ಚೆತ್ತಿದ್ದು, ಬಂಡೆ ತೆರವಿಗೆ ಸಿದ್ದತೆ ನಡೆಸಿದೆ.
ಕಳೆದ ವರ್ಷ ಕುಸಿದಿತ್ತು
ಕಳೆದ ವರ್ಷದ ಮಳೆಗಾಲದಲ್ಲಿ ಭಾರಿ ಮಳೆಗೆ ಸುಬ್ರಹ್ಮಣ್ಯ – ಸಿರಿಬಾಗಿಲು ನಡುವಿನ ಕಿ.ಮೀ 86ರ ಹಳಿಯ ಮೇಲೆ ಭೂ ಕುಸಿತ ಸಂಭವಿಸಿ 110 ಮೀ ದೂರ, 25 ಮೀ. ಎತ್ತರಕ್ಕೆ ಮಣ್ಣು ಬಿದ್ದು, ಸುರಂಗದ ಪ್ರವೇಶ ದ್ವಾರ ಮಣ್ಣು ಮುಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ