ಬಂಟ್ವಾಳ: ಸದ್ಯಕ್ಕೆ ಬರ ಆತಂಕವಿಲ್ಲ

ನೇತ್ರಾವತಿಯಲ್ಲಿ ಒಳ ಹರಿವು ಉತ್ತಮ

Team Udayavani, Dec 12, 2019, 4:37 AM IST

sx-7

ಬಂಟ್ವಾಳ: ನೇತ್ರಾವತಿ ನದಿ ತಟದಲ್ಲೇ ವಿಸ್ತರಿಸಿಕೊಂಡಿರುವ ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಬೇಸಗೆಯಲ್ಲಿ ಹಿಂದೆಂದೂ ಕಾಣದ ರೀತಿಯ ಬರ ಪರಿಸ್ಥಿತಿ ಎದುರಾಗಿದ್ದು, ಸದ್ಯದ ಪರಿಸ್ಥಿತಿ ಯಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಈ ಬಾರಿ ನೀರಿನ ಬರ ಎದುರಾಗದು ಎಂಬ ಸ್ಥಿತಿ ಇದೆ.

ಪುರಸಭಾ ವ್ಯಾಪ್ತಿಯ ನಿವಾಸಿಗಳು ಕುಡಿಯುವ ನೀರಿಗಾಗಿ ಬಹುತೇಕ ನೇತ್ರಾವತಿ ನದಿಯನ್ನೇ ಆಶ್ರಯಿ ಸಿದ್ದು, ಜಕ್ರಿಬೆಟ್ಟಿನಲ್ಲಿರುವ ಪಂಪುಹೌಸ್‌ ಮೂಲಕ ನದಿಯಿಂದ ನೀರನೆತ್ತಿ ಶುದ್ಧೀಕರಿಸಿ ನಗರವಾಸಿಗಳಿಗೆ ಪೂರೈಕೆ ಮಾಡಲಾಗುತ್ತದೆ. ಆದರೆ ಕಳೆದ ಬೇಸಗೆಯಲ್ಲಿ ನದಿಯಲ್ಲಿ ನೀರಿನ ಒಳಹರಿವು ಇಲ್ಲದೆ ಮಾರ್ಚ್‌, ಎಪ್ರಿಲ್‌, ಮೇ ತಿಂಗಳಲ್ಲಿ ನೀರಿಗೆ ಹಾಹಾಕಾರದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪ್ರಸ್ತುತ ನದಿಯಲ್ಲಿ ಎಷ್ಟೇ ನೀರಿನ ಪ್ರಮಾಣ ಕಂಡುಬಂದರೂ ಒಳಹರಿವು ಇಲ್ಲದೇ ಇದ್ದರೆ ಒಂದೆರಡು ತಿಂಗಳಲ್ಲೇ ನೀರು ಪೂರ್ಣ ಬತ್ತಿ ಹೋಗುವ ಅಪಾಯ ಇರು
ತ್ತದೆ. ನದಿಯಲ್ಲಿ ಒಳಹರಿವು ಇದ್ದಾಗ ನದಿಯಲ್ಲಿಯೂ ನೀರಿನ ಪ್ರಮಾಣ ಕಂಡು ಬರುತ್ತದೆ. ಹೀಗಾಗಿ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಒಳಹರಿವು ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

9.65 ಎಂಎಲ್‌ಡಿ ಬಳಕೆ
ಪುರಸಭಾ ನಿವಾಸಿಗಳಿಗೆ ಪ್ರತಿದಿನ 9.65 ಎಂಎಲ್‌ಡಿನಷ್ಟು ಅಂದರೆ 9 ಲಕ್ಷ ಲೀ.ನಷ್ಟು ನೀರನ್ನು ನದಿ
ಯಿಂದ ಲಿಫ್ಟ್‌ ಮಾಡಲಾಗುತ್ತದೆ. ಇದರ ಜತೆಗೆ ಸುಮಾರು 40ರಷ್ಟು ಕೊಳವೆಬಾವಿಯ ಮೂಲಕ ನೀರನ್ನು ಪಡೆಯಲಾಗುತ್ತದೆ. ಒಟ್ಟು 7 ಸಾವಿರ ದಷ್ಟು ಮನೆ ಬಳಕೆ, ವಾಣಿಜ್ಯ ಉದ್ದೇಶದ ನೀರಿನ ಸಂಪರ್ಕಗಳಿವೆ.

ಕಳೆದ ಬರಕ್ಕೆ ಕಾರಣವೇನು?
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಗೊಂಡಿರುವು ದರಿಂದ ಅದರ ಹಿನ್ನೀರು ಬಂಟ್ವಾಳ- ಜಕ್ರಿ ಬೆಟ್ಟುವರೆಗೂ ವ್ಯಾಪಿಸಿಕೊಂಡಿರುತ್ತದೆ. ಕಳೆದ ವರ್ಷದ ಡಿಸೆಂಬರ್‌ ವೇಳೆಯಲ್ಲೂ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿತ್ತು. ಆದರೆ ಸೆಪ್ಟಂಬರ್‌, ಅಕ್ಟೋಬರ್‌, ನವೆಂ ಬರ್‌ ತಿಂಗಳಿನಲ್ಲಿ ಮಳೆ ಬಾರದ ಹಿನ್ನೆಲೆ ಯಲ್ಲಿ ನದಿಯಲ್ಲಿ ನೀರಿನ ಒಳ ಹರಿವು ತೀರಾ ಕಡಿಮೆ ಇತ್ತು. ಜತೆಗೆ ಕಳೆದ ಮಾರ್ಚ್‌, ಎಪ್ರಿಲ್‌ನಲ್ಲಿ ಮಳೆ ಬಾರದೆ ಪುರಸಭೆಗೆ ನೀರಿನ ಬರ ಎದುರಾಗಿತ್ತು.

ಬರ ಸಾಧ್ಯತೆ ಕಡಿಮೆ
ಈ ಬಾರಿ ಸೆಪ್ಟೆಂಬರ್‌, ಅಕ್ಟೋಬರ್‌, ನವೆಂಬರ್‌ ತಿಂಗಳಿನಲ್ಲಿ ಉತ್ತಮ ಮಳೆಯಾಗಿರುವ ಕಾರಣ ನೀರಿನ ಒಳಹರಿವು ಉತ್ತಮವಾಗಿದ್ದು, ಹೀಗಾಗಿ ಮಾರ್ಚ್‌, ಎಪ್ರಿಲ್‌ನಲ್ಲಿ ಮಳೆ ಬಾರದಿದ್ದರೂ ಕಳೆದ ವರ್ಷದ ರೀತಿಯಲ್ಲಿ ಬರ ಉಂಟಾಗುವ ಸಾಧ್ಯತೆ ಕಡಿಮೆ ಇದೆ ಎಂದು ಪುರಸಭಾ ಅಧಿಕಾರಿಗಳು ಅಭಿಪ್ರಾಯಿಸಿದ್ದಾರೆ.

 ಉತ್ತಮ ಮಳೆ
ಕಳೆದ ವರ್ಷ ಸಪ್ಟೆಂಬರ್‌, ಅಕ್ಟೋಬರ್‌, ನವೆಂಬರ್‌ ತಿಂಗಳಿ ನಲ್ಲಿ ಮಳೆಯಾಗದೆ ಇದ್ದು, ಜತೆಗೆ ಮಾರ್ಚ್‌, ಎಪ್ರಿಲ್‌ನಲ್ಲಿಯೂ ಮಳೆಯಾಗದೆ ಬರ ಉಂಟಾಗಿತ್ತು. ಆದರೆ ಈ ಬಾರಿ ನವೆಂಬರ್‌ ಅಂತ್ಯದವರೆಗೂ ಉತ್ತಮ ಮಳೆಯಾಗಿರುವ ಕಾರಣ ಬರ ಎದುರಾಗದು ಎಂಬುದು ನಮ್ಮ ಅಭಿಪ್ರಾಯ.
– ಡೊಮಿನಿಕ್‌ ಡಿ’ಮೆಲ್ಲೊ, ಎಂಜಿನಿಯರ್‌, ಪುರಸಭೆ

- ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.