ನಿಡ್ಪಳ್ಳಿ ದೇವಸ್ಥಾನದ ರಸ್ತೆ: ಮೋರಿ ಅಗತ್ಯ


Team Udayavani, Jun 13, 2019, 5:00 AM IST

t-16

ಈಶ್ವರಮಂಗಲ: ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆ ಮತ್ತು ನಿಡ³ಳ್ಳಿ- ಕುಕ್ಕುಪುಣಿ- ನಾಕುಡೇಲು ಲೋಕೋಪಯೋಗಿ ಇಲಾಖೆಯ ಡಾಮರು ರಸ್ತೆ ಸೇರುವ ಸ್ಥಳದಲ್ಲಿ ಶೀಘ್ರದಲ್ಲಿ ಮೋರಿಯನ್ನು ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹೊಂಡ ಬೀಳುವ ಸಾಧ್ಯತೆ
ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆದ ಸಂದರ್ಭ ಜೆಸಿಬಿ ಮೂಲಕ ಸಂಪರ್ಕ ರಸ್ತೆಯನ್ನು ನಿರ್ಮಿಸಲಾಗಿತ್ತು. ದೇವಸ್ಥಾನ ಎದುರಿನ ಅಶ್ವತ್ಥ ಕಟ್ಟೆಯ ಬಳಿ ತಿರುವಿನಿಂದ ಪ್ರಾಥಮಿಕ ಶಾಲೆ ಮತ್ತು ಗುತ್ತು ಚಾವಡಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಮೇಲಿಂದ ಬರುವ ನೀರಿಗಾಗಿ ಈಗ ತಾತ್ಕಾಲಿಕವಾಗಿ ಚರಂಡಿ ಮಾಡಿ ನೀರು ರಸ್ತೆ ಮೇಲೆ ಹರಿಯದಂತೆ ಮಾಡಲಾಗಿದೆ. ಆದರೆ ಜೋರು ಮಳೆ ಬಂದರೆ ರಸ್ತೆ ಮೇಲೆ ವಿಪರೀತ ನೀರು ಹರಿದು ಲೋಕೋಪಯೋಗಿ ರಸ್ತೆಯಲ್ಲಿ ಹೊಂಡ ಬೀಳುವ ಸಾಧ್ಯತೆ ಇದೆ. ಈಗ ದೇವಸ್ಥಾನ ಮತ್ತು ಗ್ರಾಮ ದೈವಗಳ ಚಾವಡಿಗೆ ಹೆಚ್ಚಾಗಿ ಭಕ್ತರು ಬರುವುದರಿಂದ ಜನಸಂದಣಿ ಇರುವ ಪ್ರದೇಶವಾಗಿದೆ.

ಸಮಸ್ಯೆಗಳಿಗೆ ಸ್ಪಂದಿಸಿ
ನಿಡ³ಳ್ಳಿ ಗ್ರಾಮದ ಹೃದಯ ಭಾಗವಾದ ಕೊಪ್ಪಳ, ನಾಕುಡೇಲು, ದೇವಸ್ಯ, ಮುಂಡೂರು, ಗೋಳಿತ್ತಡಿ ಹಾಗೂ ಶಾಲೆಯ ಪ್ರದೇಶ ಹಿಂದಿನಿಂದಲೂ ಅಭಿವೃದ್ಧಿಯಲ್ಲಿ ವಂಚಿತವಾದ ಪ್ರದೇಶವಾಗಿದೆ. ಹಲವು ವರ್ಷಗಳಿಂದ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಹಲವು ಸಲ ಮನವಿ ಮಾಡಿದರೂ ಜನರ ಬೇಡಿಕೆ ಈಡೇರಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಸಮಸ್ಯೆ ಸ್ಪಂದಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ.

ತತ್‌ಕ್ಷಣ ವ್ಯವಸ್ಥೆಯಾಗಲಿ
ದೇವಸ್ಥಾನದ ಸಂಪರ್ಕ ಕೂಡುರಸ್ತೆಯಲ್ಲಿ ನೀರು ಹೆಚ್ಚು ಬರುವುದರಿಂದ ನೀರು ರಸ್ತೆ ಮೇಲೆ ಹರಿಯುತ್ತದೆ. ಇದರಿಂದ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಹೊಂಡ ಬೀಳುವ ಸಾಧ್ಯತೆ ಹೆಚ್ಚು. ಆದುದರಿಂದ ಇಲ್ಲಿಗೆ ಮೋರಿಯ ವ್ಯವಸ್ಥೆ ತತ್‌ಕ್ಷಣ ಆಗಬೇಕು. ಸಾರ್ವಜನಿಕರು ಈ ಬಗ್ಗೆ ಪಂಚಾಯತ್‌ಗೂ ಮನವಿ ಸಲ್ಲಿಸಿದ್ದಾರೆ.

ಸ್ಪಂದಿಸಲಿ
ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಪ್ರಧಾನ ಭಾಗದಲ್ಲಿ ಮೋರಿ ಆವಶ್ಯಕವಾಗಿ ಆಗಬೇಕಾಗಿದೆ. ಮೋರಿ ರಚನೆ ಆದರೆ ಭಕ್ತರಿಗೆ, ಸಾರ್ವಜನಿಕರಿಗೆ ಅನುಕೂಲವಾಗಿದೆ. ತತ್‌ಕ್ಷಣವೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು.
– ನಾಗೇಶ್‌ ಗೌಡ, ಆಡಳಿತ ಮುಖ್ಯಸ್ಥರು, ಶಾಂತಾದುರ್ಗಾ ದೇವಸ್ಥಾನ, ನಿಡ್ಪಳ್ಳಿ

ಸಭೆಯಲ್ಲಿ ನಿರ್ಣಯ
ಮೋರಿಯ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಕಳೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಿ ಆವಶ್ಯಕತೆ ಇದೆ ಎಂದು ಮನಗಂಡು ಕ್ರಿಯಾ ಯೋಜನೆಯಲ್ಲಿ ಸೇರಿಸುವುದೆಂದು ನಿರ್ಣಯಿಸಲಾಗಿದೆ. ತತ್‌ಕ್ಷಣ ಪ್ರಯತ್ನಿಸಲಾಗುವುದು.
-ಸಂಧ್ಯಾಲಕ್ಷ್ಮೀ, ಪಿಡಿಒ, ನಿಡ್ಪಳ್ಳಿ ಗ್ರಾ.ಪಂ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.