ಪಟ್ಟೆ-ಪುಳಿತ್ತಡಿ: ತಡೆಗೋಡೆಯಿಲ್ಲದ ಅಪಾಯಕಾರಿ ಕೆರೆ

ತಡೆಬೇಲಿ ನಿರ್ಮಿಸಿ ಅಪಾಯ ತಪ್ಪಿಸಿ; ಇಲ್ಲವೇ ಕೆರೆಯನ್ನು ಮುಚ್ಚಿ: ನಾಗರಿಕರ ಆಗ್ರಹ

Team Udayavani, Sep 12, 2019, 5:00 AM IST

e-27

ಬಡಗನ್ನೂರು: ಗ್ರಾಮದ ಪಟ್ಟೆಯಿಂದ ಪುಳಿತ್ತಡಿಗೆ ತೆರಳುವ ಒಳರಸ್ತೆಯ ಬದಿಯಲ್ಲಿ ತಡೆಗೋಡೆಯಿಲ್ಲದ ಅಪಾಯಕಾರಿ ಕೆರೆ ಇದ್ದು, ಇಲ್ಲಿ ತಡೆಬೇಲಿ ನಿರ್ಮಿಸಬೇಕು ಅಥವಾ ಕೆರೆಯನ್ನು ಮುಚ್ಚುವ ಮೂಲಕ ಅಪಾಯವನ್ನು ತಪ್ಪಿಸುವಂತೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

ಈ ರಸ್ತೆಯು ಈಶ್ವರಮಂಗಲ ಹನುಮಗಿರಿ, ಗೆಜ್ಜೆಗಿರಿ ನಂದನಬಿತ್ತಿಲು ಕ್ಷೇತ್ರಕ್ಕೆ ತೆರಳುವ ಒಳ ರಸ್ತೆಯಾಗಿದೆ. ಕ್ಷೇತ್ರಕ್ಕೆ ತೆರಳುವ ಯಾತ್ರಿಕರು ಈ ಮಾರ್ಗವಾಗಿ ತೆರಳುತ್ತಿದ್ದಾರೆ. ವಿಶೇಷ ಸಂದರ್ಭದಲ್ಲಿ ಈ ರಸ್ತೆಯ ಮೂಲಕ ಹೆಚ್ಚಿನ ವಾಹನಗಳು ಸಂಚರಿಸುತ್ತವೆ. ರಸ್ತೆಗೆ ಹೊಂದಿಕೊಂಡೇ ಕೆರೆ ಇರುವ ಕಾರಣ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಉಂಟಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳು ಇದೇ ರಸ್ತೆಯಾಗಿ ತೆರಳುತ್ತಿದ್ದು, ಜೋರಾಗಿ ಮಳೆ ಬಂದರೆ ಕೆರೆಯಲ್ಲಿ ನೀರು ತುಂಬಿಕೊಳ್ಳುತ್ತದೆ. ರಸ್ತೆಯ ಒಂದು ಬದಿಯಲ್ಲಿ ಕೆರೆ ಇದ್ದು, ಇನ್ನೊಂದು ಬದಿಯಲ್ಲಿ ಹೊಳೆ ಹರಿಯುತ್ತಿರುವ ಕಾರಣ ಈ ಭಾಗ ಅತ್ಯಂತ ಅಪಾಯಕಾರಿಯಾಗಿದೆ. ಇಲ್ಲಿ ಯಾವುದೇ ವಾಹನಗಳು ಸೈಡ್‌ ಕೊಡುವ ಹಾಗಿಲ್ಲ. ಓವರ್‌ಟೇಕ್‌ ಮಾಡಿದ್ದಲ್ಲಿ ವಾಹನಗಳು ಕೆರೆ ಅಥವಾ ಹೊಳೆಗೆ ಬೀಳುವುದು ನಿಶ್ಚಿತ.

ಮನವಿ ಮಾಡಿದರೂ ಪ್ರಯೋಜನವಾಗಿಲ್ಲ
ಕೆರೆಗೆ ತಾತ್ಕಾಲಿಕವಾಗಿ ಅಡಿಕೆ ಮರದ ಸಲಾಕೆಯಿಂದ ತಡೆಬೇಲಿಯನ್ನು ನಿರ್ಮಾಣ ಮಾಡಿದ್ದರೆ ಹೊಳೆ ಬದಿಗೆ ಯಾವುದೇ ತಡೆಬೇಲಿ ಇಲ್ಲ. ಕೆರೆಯ ಅಪಾಯದ ಬಗ್ಗೆ ಪರಿಚಯವೇ ಇಲ್ಲದ ವಾಹನ ಚಾಲಕರು ಈ ರಸ್ತೆಯಾಗಿ ತೆರಳಿದರೆ ಅಪಾಯ ಖಂಡಿತ. ಕೆರೆಯನ್ನು ಮುಚ್ಚುವುದು ಅಥವಾ ಅದಕ್ಕೆ ತಡೆ ಬೇಲಿ ನಿರ್ಮಾಣ ಮಾಡುವಂತೆ ಸ್ಥಳೀಯರು ಕೆಲವು ವರ್ಷಗಳಿಂದ ಸಂಬಂಧಿಸಿದ ಇಲಾಖೆಗೆ ಮನವಿಯನ್ನು ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಮಳೆಗಾಲದಲ್ಲಿ ನೀರು ತುಂಬಿದ ಕೆರೆಗಳಿಂದ ಕೆಲವು ಕಡೆಗಳಲ್ಲಿ ಅನಾಹುತಗಳು ಉಂಟಾಗುತ್ತಿದೆ. ಪಟ್ಟೆಯಿಂದ ಮುಳಿತ್ತಡಿಗೆ ತೆರಳುವ ಒಳರಸ್ತೆಯಾದರೂ ಪ್ರಸಿದ್ಧ ಕ್ಷೇತ್ರಗಳಿಗೆ ತೆರಳುವ ಸಂಪರ್ಕ ರಸ್ತೆಯಾಗಿರುವ ಕಾರಣ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎನ್ನುವ ಆಗ್ರಹ ವ್ಯಕ್ತವಾಗಿದೆ.

ಡೆಬೇಲಿ ನಿರ್ಮಿಸಿ

ಕೆರೆ ಮತ್ತು ಹೊಳೆ ಎರಡೂ ಒಂದೇ ಕಡೆ ಇರುವ ಕಾರಣ ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಮಕ್ಕಳು ಶಾಲೆಗೆ ತೆರಳುವಾಗಲೂ ಅಪಾಯವಾಗಿದೆ. ಕೆರೆಗೆ ಮತ್ತು ಹೊಳೆಗೆ ತಡೆಬೇಲಿ ಅಥವಾ ತಡೆಗೋಡೆಯನ್ನು ನಿರ್ಮಿಸಿ ಅಪಾಯವನ್ನು ತಪ್ಪಿಸುವ ಕೆಲಸವನ್ನು ಸಂಬಂಧಪಟ್ಟ ಇಲಾಖೆಯಿಂದ ತುರ್ತಾಗಿ ನಡೆಸಬೇಕು.
– ವೈ.ಕೆ. ನಾಯ್ಕ, ಪಟ್ಟೆ, ಸ್ಥಳೀಯರು

ನಿರ್ಣಯ ಮಾಡಿ ಕಳುಹಿಸಿದ್ದೇವೆ

ಕೆರೆ ಮುಚ್ಚಬೇಕು, ತಡೆಗೋಡೆ ನಿರ್ಮಿಸಬೇಕು ಅಥವಾ ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ನಡೆದ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಿ, ಜಿ.ಪಂ. ಎಂಜಿನಿಯರಿಂಗ್‌ ಇಲಾಖೆ ಹಾಗೂ ಇತರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಪ್ರಯಾಣಿಕರ ಹಾಗೂ ಪಾದಚಾರಿಗಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳಲು ಗ್ರಾ.ಪಂ. ಬದ್ಧವಾಗಿದೆ.
– ವಾಸೀಂ ಗಂಧದ ಪಿಡಿಒ

-ದಿನೇಶ್‌ ಪೇರಾಲು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.