ಪುತ್ತೂರು: ಅಗಲಿದ ಯಜಮಾನನಿಗೆ ಅರ್ಥಪೂರ್ಣ ಶೃದ್ಧಾಂಜಲಿ ನೀಡಿದ ಕೋಣಗಳು


Team Udayavani, Jan 20, 2019, 11:36 AM IST

ಪುತ್ತೂರು: ಶನಿವಾರ ಆರಂಭವಾದ ಪುತ್ತೂರಿನ  26 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ  ಭಾನುವಾರ ಸಂಜೆಯ ವೇಳೆಗೆ ವಿಜೃಂಭಣೆಯಿಂದ ಸಂಪನ್ನವಾಯಿತು. ಹಗ್ಗ ಹಿರಿಯ ವಿಭಾಗದಲ್ಲಿ ಸ್ಪರ್ಧಿಸಿದ್ದ ಮೂಡಬಿದ್ರೆ ಕರಿಂಜೆ ವಿನು ವಿಶ್ವನಾಥ ಶೆಟ್ಟರ ಕೋಣಗಳು ಪ್ರಥಮ ಸ್ಥಾನ ಪಡೆದು ಇತ್ತೀಚಿಗೆ ಅಗಲಿದ ಪ್ರೀತಿಯ ಯಜಮಾನನಿಗೆ ಅರ್ಥಪೂರ್ಣ ಶ್ರದ್ಧಾಂಜಲಿ ನೀಡಿದವು.

ಕಂಬಳ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದ ವಿನು ವಿಶ್ವನಾಥ್ ಶೆಟ್ಟರು, ಇತ್ತೀಚಿಗೆ ಹೊಕ್ಕಾಡಿಗೋಳಿ ಕಂಬಳದಿಂದ ಹಿಂದೆ ಬರುವ ಸಮಯದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ್ದರು. ಹೊಕ್ಕಾಡಿಗೋಳಿ ಕಂಬಳದಲ್ಲಿ ವಿನು ವಿಶ್ವನಾಥ್ ಶೆಟ್ಟರ ಕೋಣಗಳು ಪ್ರಥಮ ಸ್ಥಾನ ಪಡೆದಿದ್ದವು. ಆದರೆ ಆ ಸಂತೋಷ ಹೆಚ್ಚು ಸಮಯ ಉಳಿದಿರಲಿಲ್ಲ.  ನಂತರದ ಎರಡು ಕಂಬಳದಲ್ಲಿ ಈ ಕೋಣಗಳು ಭಾಗವಹಿಸಿರಲಿಲ್ಲ.


ಈಗ ಪುತ್ತೂರು ಕಂಬಳದಲ್ಲಿ ವಿನು ವಿಶ್ವನಾಥ ಶೆಟ್ರ ಕೋಣಗಳು ಪ್ರಥಮ ಸ್ಥಾನ ಪಡೆದು ಸಾಕಿ ಸಲಹಿದ್ದ ಪ್ರೀತಿಯ ಯಜಮಾನನ ಹೆಸರನ್ನು ಮತ್ತೆ ಮೊಳಗುವಂತೆ ಮಾಡಿವೆ.

ಪುತ್ತೂರು ಕಂಬಳ  ಕೂಟದಲ್ಲಿ ಒಟ್ಟು 133 ಜೊತೆ ಕೋಣಗಳು  ಭಾಗವಹಿಸಿದ್ದವು.
ಕನೆಹಲಗೆ: 3 ಜೊತೆ, ಅಡ್ಡಹಲಗೆ: 4 ಜೊತೆ, ಹಗ್ಗ ಹಿರಿಯ: 18 ಜೊತೆ, ನೇಗಿಲು ಹಿರಿಯ: 22 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 72 ಜೊತೆ

ಫಲಿತಾಂಶ 
ಕನೆಹಲಗೆ: ರಾಕೇಶ್ ಮಲ್ಲಿ
ಓಡಿಸಿದವರು: ನಾರಾವಿ ಯುವರಾಜ್ ಜೈನ್
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ವಾಮಂಜೂರು ತಿರುವೈಲು ಗುತ್ತು ನವೀನ್ಚಂದ್ರ ಆಳ್ವ
ಓಡಿಸಿದವರು: ಬೈಂದೂರು ಬಾಸ್ಕರ ದೇವಾಡಿಗ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಹಗ್ಗ ಹಿರಿಯ:
ಪ್ರಥಮ: ಮೂಡಬಿದ್ರಿ ಕರಿಂಜೆ ವಿನು ವಿಶ್ವನಾಥ ಶೆಟ್ಟಿ “B”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ಹಗ್ಗ ಕಿರಿಯ
ಪ್ರಥಮ: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಕಾಂತಾವರ ಅಂಬೋಡಿಮಾರ್ ರಘನಾಥ ದೇವಾಡಿಗ “A”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ 
ಪ್ರಥಮ: ಬೋಳದ ಗುತ್ತು ಜಗದೀಶ್ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್.M.ಶೆಟ್ಟಿ
ದ್ವಿತೀಯ: ಬೋಳದ ಗುತ್ತು ಜಗದೀಶ್ ಶೆಟ್ಟಿ “B”
ಓಡಿಸಿದವರು: ಮರೋಡಿ ಶ್ರೀಧರ್

ನೇಗಿಲು ಕಿರಿಯ
ಪ್ರಥಮ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ಬಾರ್ಯ ಬಳ್ಳಿ ದಡ್ಯ ಗುತ್ಯಂಡ ಪರಮೇಶ್ವರ ದೊಂಬಯ್ಯ ಗೌಡ
ಓಡಿಸಿದವರು: ಮರೋಡಿ ಶ್ರೀಧರ್

ಅಡ್ಡಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಓಡಿಸಿದವರು: ಮಂದಾರ್ತಿ ಶಿರೂರು ಮುದ್ದುಮನೆ ಗೋಪಾಲ ನಾಯ್ಕ್
ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಓಡಿಸಿದವರು: ನಾರಾವಿ ಯುವರಾಜ್ ಜೈನ್

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.