ಗ್ರಾಮಾಂತರ ಭಾಗದಲ್ಲಿ ಮಳೆ ಕೊರತೆ

ಮುಂಗಾರು ಪೂರ್ವ ವಾಡಿಕೆಯ ಮಳೆಯೂ ಇಲ್ಲ!

Team Udayavani, May 30, 2019, 6:00 AM IST

e-11

ಪುತ್ತೂರು: ಸಾಮಾನ್ಯವಾಗಿ ಮಾರ್ಚ್‌ ತಿಂಗಳಿನಿಂದ ಸುರಿಯುವ ಮುಂಗಾರು ಪೂರ್ವ ಮಳೆಯ ಕೊರತೆ ಪುತ್ತೂರು ತಾಲೂಕು ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಕಾಡಿದೆ. ಮೇ 25ರ ತನಕ 36.1 ಮಿ.ಮೀ. ಸರಾಸರಿ ಮಳೆಯಷ್ಟೇ ಸುರಿದಿದೆ.

ಜನವರಿಯಿಂದ ಮೇ ತನಕ ಹಾಲಿ ಕಡಬ ತಾಲೂಕನ್ನೂ ಸೇರಿಕೊಂಡಿರುವ ಅವಿಭಜಿತ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ 2017ನೇ ಸಾಲಿನಲ್ಲಿ ಒಟ್ಟು 415.22 ಮಿ.ಮೀ. ಸರಾಸರಿ, 2018ನೇ ಸಾಲಿನಲ್ಲಿ 432.3 ಮಿ.ಮೀ. ಸರಾಸರಿ ಮಳೆ ಸುರಿದಿದೆ. ಆದರೆ 2019ನೇ ಸಾಲಿನಲ್ಲಿ ಮೇ 25ರ ತನಕ ಕೇವಲ 36.1 ಮಿ.ಮೀ. ಸರಾಸರಿ ಮಾತ್ರ ಮಳೆ ಸುರಿದಿದೆ.

ವಾಡಿಕೆಯ ಮಳೆಯೇ ಇಲ್ಲ
ವಾಡಿಕೆಯ ಮಳೆ ಜನವರಿ ತಿಂಗಳಲ್ಲಿ 2.0 ಮಿ.ಮೀ. ಫೆಬ್ರವರಿ ತಿಂಗಳಲ್ಲಿ 1.0 ಮಿ.ಮೀ., ಮಾರ್ಚ್‌ ತಿಂಗಳಲ್ಲಿ 7.0 ಮಿ.ಮೀ., ಎಪ್ರಿಲ್ ತಿಂಗಳಲ್ಲಿ 46.0 ಮಿ.ಮೀ., ಮೇ ತಿಂಗಳಲ್ಲಿ 46.0 ಮಿ.ಮೀ., ಜೂನ್‌ ತಿಂಗಳಲ್ಲಿ 966.0 ಮಿ.ಮೀ. ಸರಾಸರಿ ಮಳೆ ಸುರಿಯಬೇಕಿತ್ತು. ಆದರೆ ಈ ಬಾರಿ ಜನವರಿ, ಫೆಬ್ರವರಿ, ಮಾರ್ಚ್‌ ತಿಂಗಳುಗಳಲ್ಲಿ ಮಳೆಯೇ ಸುರಿದಿಲ್ಲ. ಎಪ್ರಿಲ್ ತಿಂಗಳಲ್ಲಿ 23.9 ಮಿ.ಮೀ. , ಮೇ ತಿಂಗಳಲ್ಲಿ 12.2 ಮಿ.ಮೀ. ಸರಾಸರಿ ಮಳೆಯಾಗಿದೆ. ಈ ಎರಡು ತಿಂಗಳಲ್ಲಿ ವಾಡಿಕೆಯ ಮಳೆ 46.0 ಮಿ.ಮೀ. ಸರಾಸರಿ ಸುರಿಯಬೇಕಿತ್ತು.

ಒಂದಷ್ಟು ನಿರೀಕ್ಷೆ
ಶುಕ್ರವಾರ ಹಾಗೂ ಶನಿವಾರ ತಾಲೂಕಿನಾದ್ಯಂತ ರಾತ್ರಿ ಹೊತ್ತಿನಲ್ಲಿ ಮಳೆ ಸುರಿದಿದೆ. ಶುಕ್ರವಾರ ಸುರಿದ ಮಳೆಗಿಂತಲೂ ಶನಿವಾರ ರಾತ್ರಿ ಸುರಿದ ಮಳೆ ಬಿರುಸು ಪಡೆದುಕೊಂಡಿರುವುದು ಒಂದಷ್ಟು ತಂಪಿನ ವಾತಾವರಣದ ಜತೆಗೆ ನಿರಂತರತೆಯನ್ನು ಕಾಯ್ದುಕೊಳ್ಳುವ ನಿರೀಕ್ಷೆ ಮೂಡಿಸಿದೆ. ವಾರ ಕಳೆದರೆ ಮುಂಗಾರು ಮಳೆ ರಾಜ್ಯವನ್ನು ಪ್ರವೇಶಿಸುವ ಸಾಧ್ಯತೆ ಇದೆ.

ಹಿಂದಿನ 2 ವರ್ಷಗಳಲ್ಲಿ ಮಳೆ ಸುರಿದ ಕ್ರಮ ಸರಿಯಾಗಿತ್ತು. ಅದರಲ್ಲೂ 2018ರ ಮಾರ್ಚ್‌ ತಿಂಗಳಲ್ಲಿ ಯುಗಾದಿಯ ಸಮಯದಿಂದ ಆರಂಭಗೊಂಡು ಸಾಧಾರಣ ಪ್ರಮಾಣದ ಮಳೆ ನಿರಂತರತೆಯನ್ನು ಕಾಯ್ದುಕೊಂಡು ಸಮಸ್ಯೆಗಳನ್ನು ಕಡಿಮೆ ಮಾಡಿತ್ತು. ಈ ಬಾರಿ ವಾಡಿಕೆಯ ಮಳೆಯೇ ಆಗಿಲ್ಲ. ಎರಡು ದಿನಗಳಿಂದ ಮಳೆ ಆರಂಭಗೊಂಡಿರುವುದು ಒಂದಷ್ಟು ಖುಷಿ ನೀಡಿದೆ.
– ಜಯಲಕ್ಷ್ಮೀ ಶಿಕ್ಷಕರು, ಪುತ್ತೂರು

-ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.