“ಹರಾಜುಕಟ್ಟೆಗಳಿಂದ ರೈತರ ಉತ್ಪನ್ನ ಗ್ರಾಹಕರಿಗೆ ತಲುಪಲಿ’


Team Udayavani, Sep 19, 2019, 5:00 AM IST

q-20

ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಮಾಣಿಯ ಹರಾಜುಕಟ್ಟೆ ಕಟ್ಟಡವನ್ನು ಉದ್ಘಾಟಿಸಿದರು.

ವಿಟ್ಲ: ಮಾಣಿಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಬಂಟ್ವಾಳ ವತಿಯಿಂದ 49.19 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಮಣಿನಾಲ್ಕೂರಿನಲ್ಲಿ 17.22 ಲಕ್ಷ ರೂ¬ ವೆಚ್ಚದಲ್ಲಿ ನಿರ್ಮಿಸಲಾದ ಮುಚ್ಚು ಹರಾಜುಕಟ್ಟೆ ಕಟ್ಟಡಗಳ ಉದ್ಘಾಟನೆ,ಗ್ರಾ.ಪಂ.ಗಳಿಗೆ ಹಸ್ತಾಂತರ ಕಾರ್ಯಕ್ರಮ ಬುಧವಾರ ಮಾಣಿ ಸಂತೆಕಟ್ಟೆಯಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಮಣಿನಾಲ್ಕೂರಿನ ಕಟ್ಟಡ ಮತ್ತು ಮಾಣಿಯ ಹರಾಜುಕಟ್ಟೆ ಕಟ್ಟಡವನ್ನು ಹಾಗೂ ಸಮಾರಂಭವನ್ನು ಉದ್ಘಾಟಿಸಿ, ಹರಾಜುಕಟ್ಟೆಗಳಿಂದ ರೈತರ ಉತ್ಪನ್ನಗಳು ಗ್ರಾಹಕರಿಗೆ ಸುಲಭವಾಗಿ ತಲುಪುವಂತಾಗಲಿ. ಕೇಂದ್ರ ಸ್ಥಾನದಲ್ಲಿರುವ ಕಟ್ಟಡ ಸುಸಜ್ಜಿತವಾಗಿ ಜನರಿಗೆ ಅನುಕೂಲ ವಾಗುವಂತೆ ಕಾರ್ಯ ನಿರ್ವಹಿಸುವಂತಾಗಲಿ ಎಂದರು.

ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ಮಾತ ನಾಡಿ, ಎಪಿಎಂಸಿ ಹರಾಜುಕಟ್ಟೆ ಕಟ್ಟಡಗಳಲ್ಲದೆ, ಮಾಣಿಗೆ ಆರೋಗ್ಯ ಕೇಂದ್ರವೂ ಶೀಘ್ರ ಒದಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಅವರು, ಎಪಿಎಂಸಿ ಕೈಗೊಂಡ ಯೋಜನೆಗಳು, ಭವಿಷ್ಯದಲ್ಲಿ ಮೆಲ್ಕಾರ್‌ನಲ್ಲಿ ಯಾರ್ಡ್‌ ನಿರ್ಮಿಸುವ ವಿಚಾರವನ್ನು ಪ್ರಸ್ತಾಪಿಸಿದರು.

ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್‌ ಆಲಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸದಸ್ಯರಾದ ಪದ್ಮಶೇಖರ ಜೈನ್‌, ರವೀಂದ್ರ ಕಂಬಳಿ, ಎಪಿಎಂಸಿ ಉಪಾಧ್ಯಕ್ಷ ಚಂದ್ರ ಶೇಖರ ಪೂಜಾರಿ, ತಾ.ಪಂ. ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಮಾಣಿ ಗ್ರಾ.ಪಂ. ಅಧ್ಯಕ್ಷೆ ಮಮತಾ ಎಸ್‌. ಶೆಟ್ಟಿ,

ಮಣಿನಾಲ್ಕೂರು ಗ್ರಾ.ಪಂ. ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ, ಎಪಿಎಂಸಿ ಸದಸ್ಯ ನೇಮಿರಾಜ ರೈ, ಪದ್ಮರಾಜ ಬಲ್ಲಾಳ್‌, ಭಾರತಿ ಎಸ್‌. ರೈ, ದಿವಾಕರ ಪಂಬದಬೆಟ್ಟು, ಹರಿಶ್ಚಂದ್ರ ಪೂಜಾರಿ, ಬಿ. ಚಂದ್ರಶೇಖರ ರೈ, ಗೀತಾಲತಾ ಟಿ. ಶೆಟ್ಟಿ, ಜಗದೀಶ ಡಿ., ನೇಮಿರಾಜ ರೈ, ವಿಟuಲ ಸಾಲ್ಯಾನ್‌, ಬಾಲಕೃಷ್ಣ ಆಳ್ವ, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಗೌಡ, ಮಾಣಿ ಗ್ರಾ.ಪಂ. ಪಿಡಿಒ ನಾರಾಯಣ ಉಪಸ್ಥಿತರಿದ್ದರು.
ಇದೇ ಸಂದರ್ಭ ಗ್ರಾ.ಪಂ.ಗಳಿಗೆ ಕಟ್ಟಡ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಗುತ್ತಿಗೆದಾರ ಸಿದ್ಧಾರ್ಥ್ ಅವರನ್ನು ಸಮ್ಮಾನಿಸಲಾಯಿತು. ಎಪಿಎಂಸಿ ಕಾರ್ಯದರ್ಶಿ ಭಾರತಿ ಪಿ.ಎಸ್‌. ಸ್ವಾಗತಿಸಿ, ಎಪಿಎಂಸಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿ, ವಂದಿಸಿದರು.

ಮಾಣಿ ಅಭಿವೃದ್ಧಿಯ ಪ್ರದೇಶ
ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ತನ್ನ ಅವಧಿಯಲ್ಲಿ ಎಪಿಎಂಸಿಗೆ ನೀಡಲಾದ ಅನುದಾನದಿಂದ ಮುಚ್ಚು ಹರಾಜುಕಟ್ಟೆಗಳ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಮಾಣಿ ಅಭಿವೃದ್ಧಿಯ ಪ್ರದೇಶವಾಗಿದ್ದು, ಇಲ್ಲಿ ಎಸ್ಪಿ ಕಚೇರಿ, ಸಮುದಾಯ ಆಸ್ಪತ್ರೆ ನಿರ್ಮಿಸುವುದು ಸೂಕ್ತ. ಮಾಣಿಗೆ ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಂಡಿದೆ. ಎಪಿಎಂಸಿ ಪ್ರಾಂಗಣಕ್ಕೆ ರೈತರು ಬರುವಂತಾಗಬೇಕು. ಅಲ್ಲೇ ಅವರ ಕೃಷಿ ಉತ್ಪನ್ನಗಳು ಮಾರಾಟವಾಗಬೇಕು. ಈ ನಿಟ್ಟಿನಲ್ಲಿ ಈಗಿನ ಅಧ್ಯಕ್ಷ ಪದ್ಮನಾಭ ರೈ ಅವರು ಮೆಲ್ಕಾರ್‌ನಲ್ಲಿ ನಿವೇಶನ ಪಡೆದುಕೊಂಡಿದ್ದು, ಅಲ್ಲಿ ಸೂಕ್ತ ಪ್ರಾಂಗಣ ನಿರ್ಮಾಣವಾಗಲಿದೆ ಎಂದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.