ಪುತ್ತೂರು:ಪಾಠ ಬಿಟ್ಟು ವಿದ್ಯಾರ್ಥಿನಿಗೆ ಮೆಸೇಜ್; ಶಿಕ್ಷಕನಿಗೆ ಗೂಸಾ
Team Udayavani, Aug 30, 2018, 4:42 PM IST
ಪುತ್ತೂರು: ತಾಲೂಕಿನ ನೆಟ್ಟಣಿಗೆ ಸರ್ಕಾರಿ ಮುಟ್ನೂರು ಪ್ರೌಢ ಶಾಲೆಯ ಶಿಕ್ಷಕನೊಬ್ಬನಿಗೆ ಸಾರ್ವಜಿನಿಕರು ಥಳಿಸಿ ದಿಗ್ಬಂಧನ ಹಾಕಿದ ಘಟನೆ ಗುರುವಾರ ನಡೆದಿದೆ.
ವರದಿಯಾದಂತೆ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ನಿರಂತರವಾಗಿ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ಮಂಜುನಾಥ್ ಎಂಬ ಶಿಕ್ಷಕನಿಗೆ ಥಳಿಸಲಾಗಿದೆ.
ಈಶ್ವರಮಂಗಲ ಹೊರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ