ಕ್ಷೌರಿಕನಿಗೆ ಗಂಟಲಿನ ಕ್ಯಾನ್ಸರ್‌: ನೆರವು ಯಾಚನೆ


Team Udayavani, Jul 17, 2019, 5:30 AM IST

n-27

ನಗರ: ಇಬ್ಬರು ಪುಟಾಣಿ ಮಕ್ಕಳು, ವೃತ್ತಿ ಸಣ್ಣದಾದರೂ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಆ ಮನೆಯಲ್ಲಿ ಖುಷಿ, ನೆಮ್ಮದಿ ಇತ್ತು. ಆದರೆ ಕೆಲವು ತಿಂಗಳ ಹಿಂದೆ ಮನೆಯ ಆಧಾರ ಸ್ತಂಭವಾದ ಯಜಮಾನನಿಗೆ ಆನಾರೋಗ್ಯ ಕಾಡಿ ಮನೆಯವರ ಕಣ್ಣೀರಿಗೆ ಕಾರಣವಾಗಿದೆ.

ಮುರದಲ್ಲಿ ಸೆಲೂನ್‌ ನಡೆಸುತ್ತ ಬಾಡಿಗೆ ಮನೆಯಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿರುವ ಚಂದ್ರಶೇಖರ ಭಂಡಾರಿ (61) ಸಂಸಾರವನ್ನು ಕಷ್ಟದಲ್ಲೇ ನಿಭಾಯಿಸುತ್ತಿದ್ದರು. ಪತ್ನಿ ಪುಷ್ಪಾ ಹೊಟೇಲ್ಗಳಲ್ಲಿ ಸ್ವಚ್ಛತೆಯ ಕೆಲಸಕ್ಕೆ ತೆರಳಿ ಪತಿಗೆ ನೆರವಾಗುತ್ತಿದ್ದರು. ಅವರ ಪುತ್ರಿ ಲಿಖೀತಾ (7) ಮುರ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದರೆ, ಪುತ್ರ ಹೇಮಂತ್‌ (4) ಅಂಗನವಾಡಿಗೆ ಹೋಗುತ್ತಿದ್ದಾನೆ.

ಕಾಡಿತು ಕ್ಯಾನ್ಸರ್‌
ಚಂದ್ರಶೇಖರ ಭಂಡಾರಿ ಅವರಿಗೆ ಮೂರು ತಿಂಗಳ ಹಿಂದೆ ಅನಾರೋಗ್ಯ ಉಂಟಾದಾಗ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಲಾಯಿತು. ಆಗ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿದೆ. ಅನಂತರ ಮಂಗಳೂರಿನ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿ 2 ತಿಂಗಳು ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯಲ್ಲಿ 1.20 ಲಕ್ಷ ರೂ. ಖರ್ಚಾಗಿದ್ದು, ಆಯುಷ್ಮಾನ್‌ ಯೋಜನೆಯ ಮೂಲಕ ಹಾಗೂ ದಾನಿಗಳ ನೆರವಿನಿಂದ ಅದನ್ನು ಭರಿಸಲಾಗಿದೆ. ಆಸ್ಪತ್ರೆಯಲ್ಲಿ ಇನ್ನೂ ಒಂದು ತಿಂಗಳು ಇರುವಂತೆ ಹೇಳಿದರೂ ಮನೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪುಷ್ಪಾ ಅವರು ಚಂದ್ರಶೇಖರ ಭಂಡಾರಿ ಅವರನ್ನು ಮನೆಗೆ ಕರೆತಂದು ಆರೈಕೆ ಮಾಡುತ್ತಿದ್ದಾರೆ. ತಿಂಗಳ ಅನಂತರ ಮತ್ತೆ ಆಸ್ಪತ್ರೆಗೆ ಹೋಗಿ ಗುಣವಾಗಿದ್ದರೆ ಗಂಟಲಿನ ಬಳಿ ಪ್ಲಾಸ್ಟಿಕ್‌ ಸರ್ಜರಿ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಮನೆಯವರ ಪರದಾಟ
ಪತಿಯ ಅನಾರೋಗ್ಯ ಹಾಗೂ ಪತ್ನಿ ಅವರ ಆರೈಕೆಗೆ ಸಮಯ ಮೀಸಲಿಡಬೇಕಾದ ಕಾರಣ ಈ ಕುಟುಂಬದಲ್ಲಿ ಈಗ ದುಡಿಯುವ ಕೈಗಳಿಲ್ಲ. ಪುಟ್ಟ ಮಕ್ಕಳು ಬೇರೆ. ಹೀಗಾಗಿ, ಕುಟುಂಬ ನಿರ್ವಹಣೆ ಹಾಗೂ ಚಿಕಿತ್ಸೆಗೆ ಆರ್ಥಿಕ ಅಡಚಣೆ ಆಗಿದೆ. ದಾನಿಗಳು ನೆರವಾಗುವಂತೆ ಪುಷ್ಪಾ ಮನವಿ ಮಾಡಿದ್ದಾರೆ.

ದಾನಿಗಳು ಪುಷ್ಪಾ ಎನ್‌. ಅವರ ಕರ್ಣಾಟಕ ಬ್ಯಾಂಕ್‌ ಕಬಕ ಶಾಖೆಯ ಖಾತೆ ಸಂಖ್ಯೆ: 4012500101048101, ಐಎಫ್‌ಎಸ್‌ಸಿ ಕೋಡ್‌: ಕೆಎಆರ್‌ಬಿ 0000401ಗೆ ಹಣ ಜಮೆ ಮಾಡಬಹುದು.

ಟಾಪ್ ನ್ಯೂಸ್

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.