ಶಿಕ್ಷಣದಿಂದ ಸಾಧನೆ ಅವಕಾಶ: ಡಾ| ಹೆಗ್ಗಡೆ 


Team Udayavani, Oct 13, 2018, 3:25 PM IST

13-october-17.gif

ಬೆಳ್ತಂಗಡಿ: ಬಡತನ ಸಹಿತ ವಿವಿಧ ಸಾಮಾಜಿಕ ಮಿತಿಗಳ ನಡುವೆ ಉನ್ನತ ಸಾಧನೆಯ ಅವಕಾಶವನ್ನು ಒದಗಿಸಿ ಕೊಡುವ ಮಹತ್ವದ ವಲಯವಾಗಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ಅಜೀಮ್‌ ಪ್ರೇಮ್‌ಜಿ ಪ್ರತಿಷ್ಠಾನವು ಉಜಿರೆ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಯೋಗದೊಂದಿಗೆ ಅ. 12ರ ವರೆಗೆ ಆಯೋಜಿಸಿದ ಒಂದು ವಾರದ ತರಬೇತಿ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ವ್ಯಕ್ತಿಗತ ಬೆಳವಣಿಗೆಯ ಜತೆಗೆ ಸಾಮಾಜಿಕವಾಗಿಯೂ ಕೊಡುಗೆ ನೀಡಲು ನೆರವಾಗುತ್ತದೆ. ಶಿಕ್ಷಣವು ಪರೀûಾ ಫಲಿತಾಂಶ ನೀಡುವುದಷ್ಟೇ ಅಲ್ಲದೆ, ಬದುಕನ್ನು ಸಮಗ್ರವಾಗಿಸಿಕೊಳ್ಳುವುದಕ್ಕೂ ಸಹಾಯಕವಾಗುತ್ತದೆ. ಇದನ್ನು ಸ್ಪಷ್ಟಪಡಿಸಿಕೊಂಡು  ಜ್ಜೆಯಿರಿಸಬೇಕು. ಇಂದಿನ ಸಮಾಜದಲ್ಲಿ ಜನರು ಸಕಾರಾತ್ಮಕ ವಿಚಾರಗಳಿಗಿಂತ ನಕಾರಾತ್ಮಕತೆಗೇ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಕಲಬುರ್ಗಿ, ಯಾದಗಿರಿ, ಜೇವರ್ಗಿ, ಸುರಪುರದ ಪ್ರಾ.ಶಾಲೆಗಳ 228 ಸಮಾಜ ವಿಜ್ಞಾನ ಶಿಕ್ಷಕರು ಕಾರ್ಯಾಗಾರ ದಲ್ಲಿ ಭಾಗವಹಿಸಿದ್ದರು. ಶಿಕ್ಷಕರಿಗೆ 24 ಮಂದಿ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದ್ದಾರೆ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಪ್ರಾಂಶು ಲ ಪ್ರೊ| ಟಿ.ಎನ್‌. ಕೇಶವ್‌, ಅಜೀಮ್‌ ಪ್ರೇಮ್‌ಜಿ ಪ್ರತಿಷ್ಠಾನದ ಗುರುರಾಜ್‌ ಉಪಸ್ಥಿತರಿದ್ದರು.

 ಪೂರಕ ಮಾರ್ಗದರ್ಶನ
ಶಿಕ್ಷಕನಾದವನು ವಿದ್ಯಾರ್ಥಿಯಾದವನಿಗೆ ಪಾಠವನ್ನು ಬೋಧಿಸು ವುದರ ಜತೆಗೆ ಜೀವನಕ್ಕೆ ಪೂರಕವಾದ ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳಲ್ಲಿ ಶಿಕ್ಷಣ ಪಡೆಯುವ ಮಹತ್ವಾಕಾಂಕ್ಷೆ ಬಿತ್ತಬೇಕು. ಜ್ಞಾನಾರ್ಜನೆಗೆ ಸಹಾಯಕವಾಗುವ ವಾತಾವರಣ ವನ್ನು ನಿರ್ಮಿಸಬೇಕು.
– ಡಾ| ಡಿ. ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.