ಉಪ್ಪಿನಂಗಡಿ: ನದಿಗಳ ಒಡಲು ಸ್ವಚ್ಛಗೊಳಿಸುವ ಅಭಿಯಾನ


Team Udayavani, Jun 2, 2019, 6:00 AM IST

c-26

ಉಪ್ಪಿನಂಗಡಿ: ನದಿಗಳನ್ನು ತ್ಯಾಜ್ಯ ಮುಕ್ತಗೊಳಿಸಿ, ಪ್ರಾಕೃತಿಕ ಸಂಪತ್ತಾಗಿರುವ ನದಿಗಳಲ್ಲಿ ಶುದ್ಧ ನೀರು ಹರಿಯುವಂತೆ ಮಾಡಿ, ಮನುಷ್ಯನ ಸಹಿತ ಸಕಲ ಜೀವರಾಶಿಗಳಿಗೆ ಜಲಮೂಲವಾಗಿರುವ ನದಿಗಳ ಪಾವಿತ್ರ್ಯ ಉಳಿಸುವುದು ನಾಗರಿಕ ಸಮಾಜದ ಆದ್ಯ ಕರ್ತವ್ಯ ಎಂದು ಸಂದೇಶ ಸಾರುವ ಅಭಿಯಾನವನ್ನು ಶನಿವಾರ ಇಲ್ಲಿ ಸ್ಕೌಟ್ಸ್‌ ಗೈಡ್ಸ್‌ ಸ್ಥಳೀಯ ಸಂಸ್ಥೆಯ ಅಧೀನದ ನೆಲ-ಜಲ ಸಂರಕ್ಷಣ ಸಮಿತಿ ಆಶ್ರಯದಲ್ಲಿ ನಡೆಸಲಾಯಿತು.

ಸ್ಕೌಟ್ಸ್‌ ಗೈಡ್ಸ್‌ ಸ್ಥಳೀಯ ಸಂಸ್ಥೆ ಅಧ್ಯಕ್ಷ ಅಬ್ರಹಾಂ ವರ್ಗಿàಸ್‌, ನೆಲ ಜಲ ಸಂರಕ್ಷಣ ಸಮಿತಿಯ ಅಧ್ಯಕ್ಷ ಡಾ| ಕೈಲಾರ್‌ ರಾಜಗೋಪಾಲ ಭಟ್‌, ಪ್ರಧಾನ ಕಾರ್ಯದರ್ಶಿ ವಂದನಾ, ಪಂಚಾಯತ್‌ ಕಾರ್ಯ ದರ್ಶಿ ಮರಿಯಮ್ಮ ಜಾಥಾಕ್ಕೆ ಚಾಲನೆ ನೀಡಿದರು. ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನೇತ್ರಾವತಿ ಹಾಗೂ ಕುಮಾರಧಾರಾ ನದಿ ಒಡಲನ್ನು ಸ್ವತ್ಛಗೊಳಿಸಲಾಯಿತು.

ನೆಲ ಜಲ ಸಂರಕ್ಷಣೆ ಮನುಕುಲ ಸಹಿತ ಸಕಲ ಜೀವಸಂಕುಲದ ರಕ್ಷಣೆಗೆ ಅತ್ಯಗತ್ಯ ಎಂದು ಸಂದೇಶ ಸಾರಿದ ಈ ಅಭಿಯಾನಕ್ಕೆ ಶ್ರೀ ಸಹಸ್ರಲಿಂಗೇಶ್ವರ ದೇವಾಲಯ, ಉಪ್ಪಿನಂಗಡಿ ಜೇಸಿಐ ಘಟಕ, 34ನೇ ನೆಕ್ಕಿಲಾಡಿ ಜೇಸಿಐ ಘಟಕ, ರೋಟರಿ ಕ್ಲಬ್‌, ಗ್ರಾ.ಪಂ., ವನಿತಾ ಸಮಾಜ, ಸ್ಥಳೀಯ ವಿದ್ಯಾ ಸಂಸ್ಥೆಗಳು ಸಹಯೋಗ ನೀಡಿದವು.

ಉಪ್ಪಿನಂಗಡಿ ಜೇಸಿ ಅಧ್ಯಕ್ಷ ಮೋನಪ್ಪ ಗೌಡ, ರೋಟರಿ ಅಧ್ಯಕ್ಷ ದಿವಾಕರ ಆಚಾರ್ಯ, 34ನೇ ನೆಕ್ಕಿಲಾಡಿ ಜೇಸಿಐ ಅಧ್ಯಕ್ಷ ವಿನೀತ್‌ ಶಗ್ರಿತ್ತಾಯ, ಗಣ್ಯರಾದ ಡಾ| ರಾಜಾರಾಮ್‌ ಕೆ.ಬಿ., ಡಾ| ನಿರಂಜನ್‌ ರೈ, ಕಂಗ್ವೆ ವಿಶ್ವನಾಥ ಶೆಟ್ಟಿ, ಮೊಯ್ದಿನ್‌ ಕುಟ್ಟಿ, ರವೀಂದ್ರ ದರ್ಬೆ, ಹರಿಶ್ಚಂದ್ರ, ಯೂನಿಕ್‌ ಅಬ್ದುಲ್‌ ರಹಿಮಾನ್‌, ವಿಜಯ ಕುಮಾರ್‌ ಕಲ್ಲಳಿಕೆ, ಉಮೇಶ್‌ ಆಚಾರ್ಯ, ಬೆಳ್ಳಿಪ್ಪಾಡಿ ಪ್ರಕಾಶ್‌ ರೈ, ದಿನೇಶ್‌, ಕೇಶವ ಗೌಡ ರಂಗಾಜೆ, ಜನಾರ್ದನ್‌, ಶಿವ ಕುಮಾರ್‌ ಬಾರಿತ್ತಾಯ, ಪ್ರೀತೇಶ್‌, ದೇವಕಿ, ವೀಣಾ ,ಉಷಾ ಮುಳಿಯ ಭಾಗವಹಿದ್ದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.