ಕಡಿಮೆ ಖರ್ಚಿನಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ


Team Udayavani, Aug 15, 2019, 6:28 AM IST

male-neeru-koilu

ಉಡುಪಿ: ಕುಡಿಯುವ ನೀರಿನ ಸಮಸ್ಯೆಗೆ ಈ ಬಾರಿ ಇಡೀ ಜಿಲ್ಲೆ ತತ್ತರಿಸಿದೆ. ಉದಯವಾಣಿಯ ಜಲಸಾಕ್ಷರ ಅಭಿಯಾನದಿಂದ ಪ್ರೇರಣೆಗೊಂಡು ಮಳೆಕೊಯ್ಲಿಗೆ ಹಲವು ಮಂದಿ ಮನಸ್ಸು ಮಾಡುತ್ತಿದ್ದಾರೆ. ಅಲ್ಲದೇ ಸಾರ್ವಜನಿಕ ರಂಗದಲ್ಲಿಯೂ ಜಲಸಾಕ್ಷರ ಅಭಿಯಾನದ ಮೂಲಕ ಪ್ರೇರೇಪಿಸುವವರಲ್ಲಿ ವತ್ಸಲಾ ಸಹ ಒಬ್ಬರು. ಸಂಗ್ರಹಿಸಿದ ಮಳೆನೀರಿನಲ್ಲಿ ವರ್ಷಪೂರ್ತಿ ತೋಟದ ಗಿಡಗಳಿಗೆ, ತೆಂಗಿನ ಮರಗಳಿಗೆ ನೀರುಣಿಸುತ್ತಿದ್ದಾರೆ.

ಪರ್ಕಳದ ಹೆರ್ಗ ರಾಜ್‌ಗೋಪಾಲ ನಗರದ ನಿವಾಸಿ ವತ್ಸಲಾ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯೆ. ಯೋಜನೆ ವತಿ ಯಿಂದ ನಡೆದ ಮಳೆ ಕೊಯ್ಲು ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಆರು ವರ್ಷದ ಹಿಂದೆ ಮನೆ ಮೇಲ್ಛಾವಣಿಗೆ ಮಳೆಕೊಯ್ಲು ಪದ್ಧತಿ ಅಳವಡಿಸಿದ್ದಾರೆ.

ಈ ಬೇಸಗೆಯಲ್ಲಿ ನೀರಿನ ಬರಕ್ಕೆ ಉಡುಪಿ ನಗರ ತತ್ತರಿಸಿ ಹೋಗಿತ್ತು. ಜನರು ಸಾವಿರಾರು ಖರ್ಚು ಮಾಡಿ ಟ್ಯಾಂಕರ್‌ ನೀರು ಹಾಕಿಕೊಂಡಿದ್ದಾರೆ. ಆದರೆ ವತ್ಸಲಾ ಅವರು ಮಾತ್ರ ಒಂದು ರೂ. ಸಹ ಟ್ಯಾಂಕರ್‌ ನೀರಿಗಾಗಿ ವ್ಯಯಿಸಿಲ್ಲ. ನಗರಸಭೆಯ ನೀರನ್ನು ಆಶ್ರಯ ಪಡೆಯದೆ ಮನೆಯ 40 ಅಡಿ ಬಾವಿ ನೀರನ್ನೇ ನಂಬಿಕೊಂಡಿದ್ದಾರೆ. ಮೇ ಕೊನೆಯ ತನಕ ಬಾವಿ ನೀರು ಬಳಕೆಯಾಗುತ್ತದೆ.

ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ

ಕೇವಲ 1,500 ರೂ. ವೆಚ್ಚದಲ್ಲಿ ಮಳೆಕೊಯ್ಲು ಪದ್ಧತಿಯನ್ನು ಆಳವಡಿಸಿ ಕೊಂಡಿದ್ದಾರೆ. ಮನೆ ಹಂಚಿನ ಮೇಲ್ಛಾವಣಿಯ ನೀರು ಪೈಪ್‌ ಮೂಲಕ ಬಾವಿ ಸಮೀಪ ಅಳವಡಿಸಲಾದ 50 ಲೀ. ಡ್ರಮ್‌ಗೆ ಬೀಳುತ್ತದೆ. ಡ್ರಮ್‌ನ ಸ್ವಚ್ಛತೆಗಾಗಿ ಜಲ್ಲಿ, ಮರಳು, ಕಲ್ಲು ಹಾಕ್ಕಿದ್ದು, ಇಲ್ಲಿ ನೀರು ಶುದ್ಧವಾಗಿ ನೇರವಾಗಿ ಬಾವಿಯನ್ನು ಸೇರುತ್ತಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.