- Saturday 07 Dec 2019
ಪೆರ್ಡೂರು:ಬಸ್ ಮಾಲೀಕ ಕಮ್ ಕಂಡಕ್ಟರ್ ಬರ್ಬರ ಹತ್ಯೆ
Team Udayavani, Jul 12, 2019, 12:05 PM IST
ಉಡುಪಿ: ಪೆರ್ಡೂರಿನ ದೂಪದಕಟ್ಟೆ ಎಂಬಲ್ಲಿ ಖಾಸಗಿ ಸಿಟಿ ಬಸ್ಸೊಂದರ ಮಾಲೀಕನನ್ನು ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಕಂಡಕ್ಟರ್ ಆಗಿದ್ದ ಪ್ರಶಾಂತ್ ಪೂಜಾರಿ (38) ಹತ್ಯೆಗೀಡಾಗಿದ್ದು, ಹಣಕಾಸು ವಿಚಾರಕ್ಕಾಗಿ ಪರಿಚಿತರೇ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಪ್ರಶಾಂತ್ ನಿವಾಸದ ಎದುರೆ ಹತ್ಯೆ ನಡೆದಿದ್ದು, ಭಾರೀ ವಾಗ್ವಾದ ನಡೆಸಿದ ಬಳಿಕ ದುಷ್ಕರ್ಮಿಗಳು ಮಾರಾಕಾಯುಧಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ. ಪ್ರಶಾಂತ್ ಪತ್ನಿ ಬೊಬ್ಬೆ ಕೇಳಿ ಮನೆಯಿಂದ ಹೊರ ಬರುವಷ್ಟರಲ್ಲಿ ದುಷ್ಕರ್ಮಿಗಳು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಹಿರಿಯಡಕ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೆತಾನು ಕೆಲಸ ಮಾಡುತ್ತಿದ್ದ ಬಸ್ಸನ್ನು ಖರೀದಿಸಿದ್ದರು ಎಂದು ತಿಳಿದು ಬಂದಿದೆ.
ಈ ವಿಭಾಗದಿಂದ ಇನ್ನಷ್ಟು
-
ಉಡುಪಿ/ಮಂಗಳೂರು: ಕರಾವಳಿಯ ದ.ಕ. ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯಾದ್ಯಂತ ಶುಕ್ರವಾರ ಸರ್ವರ್ ಸಮಸ್ಯೆಯಿಂದಾಗಿ ಸಬ್ರಿಜಿಸ್ಟ್ರಾರ್ ಕಚೇರಿಗಳಲ್ಲಿ ಗ್ರಾಹಕರಿಗೆ...
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...
-
ಉಡುಪಿ: ಶ್ರೀಕೃಷ್ಣಮಠದಲ್ಲಿ ಮುಂದಿನ ಜ. 18ರಂದು ನಡೆಯುವ ಅದಮಾರು ಮಠ ಪರ್ಯಾಯ ಉತ್ಸವದ ಪೂರ್ವಭಾವಿಯಾದ ಭತ್ತದ (ಧಾನ್ಯ) ಮುಹೂರ್ತ ಶುಕ್ರವಾರ ಶ್ರೀಕೃಷ್ಣಮಠದ ಬಡಗುಮಾಳಿಗೆಯಲ್ಲಿ...
-
ಹೆಬ್ರಿ: ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿ ಹಾಗೂ ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಕಳೆದ 10 ತಿಂಗಳಿನಿಂದ ಸುಮಾರು 600 ಫಲಾನುಭವಿಗಳಿಗೆ ಮಾಸಾಶನ ಬಾರದೆ ಆತಂಕಕ್ಕೀಡಾಗಿದ್ದಾರೆ. ವೃದ್ಧಾಪ್ಯ,...
-
19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ...
ಹೊಸ ಸೇರ್ಪಡೆ
-
ನವದೆಹಲಿ: ದೇಶದ ಸೇನಾ ಪಡೆಯ ಕಲ್ಯಾಣಕ್ಕಾಗಿ ದೇಣಿಗೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ದೇಶದ ಜನತೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಮೈಗವ್.ಇನ್...
-
ನವದೆಹಲಿ: ಸೇನೆಯ ಆಯಕಟ್ಟಿನ ಸ್ಥಳಗಳ ಕಂಪ್ಯೂಟರ್ಗಳ ಮೇಲೆ ಸೈಬರ್ ದಾಳಿ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ರಕ್ಷಣಾ ಇಲಾಖೆ ಮತ್ತು...
-
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾ ಡಳಿತ ಪ್ರದೇಶವಾದ ಬಳಿಕ ಇದೇ ಮೊದಲ ಬಾರಿಗೆ ಈಗಷ್ಟೇ ತರಬೇತಿ ಮುಗಿಸಿರುವ 404 ಯುವಕರನ್ನು ಸೇನೆಗೆ ನೇಮಿಸಲಾಗಿದೆ. ಜಮ್ಮು...
-
ದರ್ಭಾಂಗ್(ಬಿಹಾರ): ಆಟೋ ರಿಕ್ಷಾ ಚಾಲಕನೊಬ್ಬ 5 ವರ್ಷ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಶುಕ್ರವಾರ ಇಲ್ಲಿಯ ಕರೌವ್ ಮೋರ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ...
-
ಸಿಧಿ/ದಾಮೋಹ್: ದೇಶಾದ್ಯಂತ ಅತ್ಯಾಚಾರದ ವಿರುದ್ಧ ಆಕ್ರೋಶ ತೀವ್ರಗೊಂಡಿದ್ದರೂ ಇಂಥ ಪ್ರಕರಣಗಳು ಮಾತ್ರ ಮುಂದುವರಿದಿವೆ. ಮಧ್ಯಪ್ರದೇಶದಲ್ಲಿ ಶಾಲಾ ಶಿಕ್ಷಕಿಯೊಬ್ಬರ...