ಪತ್ತೆಯಾದದ್ದು ಬೋಟ್ ಅವಶೇಷವಲ್ಲ ; ಬಂಡೆ
Team Udayavani, Feb 9, 2019, 12:44 AM IST
ಉಡುಪಿ: ಮಹಾರಾಷ್ಟ್ರದ ಮಲ್ವಾಣ್ ಸಮುದ್ರ ಪ್ರದೇಶದಲ್ಲಿ ಸೋನಾರ್ ತಂತ್ರಜ್ಞಾನದ ಮೂಲಕ ಶೋಧ ನಡೆಸುತ್ತಿರುವ ನೌಕಾಪಡೆಯ ಹಡ ಗಿಗೆ ಪತ್ತೆಯಾಗಿರುವುದು ಸುವರ್ಣ ತ್ರಿಭುಜ ಬೋಟ್ನ ಭಾಗಗಳಲ್ಲ, ಅದು ಸಮುದ್ರದೊಳಗಿರುವ ಬಂಡೆ ಎಂದು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿ ದ್ದಾರೆ.
ಸುವರ್ಣ ತ್ರಿಭುಜ ಬೋಟ್ 23 ಮೀಟರ್ ಉದ್ದವಿತ್ತು. ಪತ್ತೆಯಾಗಿರುವ ಕಲ್ಲು ಸುಮಾರು 21 ಮೀಟರ್ ಉದ್ದವಿದೆ. ಅಲ್ಲಿಯೇ ಅಕ್ಕಪಕ್ಕದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಇದುವರೆಗೆ ಸುವರ್ಣ ತ್ರಿಭುಜದಲ್ಲಿದ್ದ ಮೀನಿನ ಬಾಕ್ಸ್ಗಳು ಮಾತ್ರ ಸಿಕ್ಕಿವೆ. ಅನಂತರ ಕ್ಯಾಬಿನ್ನ ಮೇಲ್ಛಾವಣಿ ಪತ್ತೆಯಾಗಿತ್ತು. ಆದರೆ ಅದು ಸುವರ್ಣ ತ್ರಿಭುಜದ್ದಲ್ಲ ಎಂದು ಮೀನುಗಾರರು ಹೇಳಿ ದ್ದಾರೆ. ಹಾಗಾಗಿ ಅದರ ಬಗ್ಗೆ ಕರಾವಳಿ ರಕ್ಷಣಾ ಪಡೆಯ ಕಾರವಾರ ಎಸ್ಪಿ ತನಿಖೆ ನಡೆಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು