“ಹೇರೂರಿನಲ್ಲಿ ಮನೆ ಕಟ್ಟಲು ನೆರವಾಗಿದ್ದ ಡಾ| ರಾಜ್‌’


Team Udayavani, Apr 25, 2019, 6:05 AM IST

herooru

ಉಡುಪಿ: ತಾನು ಮನೆ ಕಟ್ಟುವುದಕ್ಕೆ ಆರ್ಥಿಕ ಸಂಕಷ್ಟದಲ್ಲಿದ್ದೇನೆ ಎಂದು ತಿಳಿದ ಡಾ| ರಾಜ್‌ ಅವರು 10 ಸಾವಿರ ರೂ. ಕಳಿಸಿಕೊಟ್ಟಿದ್ದರು ಎಂದು ರಂಗಭೂಮಿ ಕಲಾವಿದ, ಆರಂಭದ ದಿನಗಳಲ್ಲಿ ರಾಜ್‌ ಜತೆ ನಟಿಸಿದ ಹೇರೂರು ದಯಾನಂದ ಶೆಟ್ಟಿ ತಿಳಿಸಿದರು.

ಅವರು ಬುಧವಾರ ಉಡುಪಿ ಜಿಲ್ಲಾ ವಾರ್ತಾ ಇಲಾಖೆಯ ಸಭಾಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಡಾ.ರಾಜ್‌ ಕುಮಾರ್‌ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್‌ ಅವರು ಸಹಕಾರ ನೀಡಿ ನನ್ನ ಮನೆ ಪೂರ್ಣವಾಗುವಂತೆ ನೋಡಿಕೊಂಡರು ಎಂದರು.

ಡಾ| ರಾಜ್‌ ಕುಮಾರ್‌ ಅವರು ಬಹಳ ಬೇಡಿಕೆ ಇದ್ದರೂ ಕನ್ನಡ ಬಿಟ್ಟು ಬೇರೆ ಭಾಷೆಗಳ ಸಿನೆಮಾಗಳಲ್ಲಿ ನಟಿಸಲಿಲ್ಲ. ಕನ್ನಡಿಗರ ಧ್ವನಿಯಾಗಿ ಕಾವೇರಿ ನದಿ, ಗೋಕಾಕ್‌ ಚಳವಳಿಗಳಲ್ಲಿ ಭಾಗವಹಿಸಿದ್ದರು. ಅವರು ಇತರ ಸಿನೆಮಾ ನಟರಿಗೆ ಮಾತ್ರವಲ್ಲ ಪ್ರತಿಯೊಬ್ಬ ಕನ್ನಡಿಗರಿಗೂ ಮಾದರಿಯಾಗಿ¨ªಾರೆ ಎಂದು ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌ ಹೇಳಿದರು.

ಡಾ| ರಾಜ್‌ ಅವರಿಗೆ ಹೇಳಿಕೊಳ್ಳುವಂತಹ ಶಿಕ್ಷಣ ಇರಲಿಲ್ಲ, ಆದರೇ ಅವರು ನಟಿಸಿದ್ದ ಸಿನೆಮಾಗಳೆಲ್ಲವೂ ಸದಭಿರುಚಿ ಮತ್ತು ಆದರ್ಶಗಳಿಂದ ಕೂಡಿರುತ್ತಿದ್ದವು. ಅವರು ನಟಿಸಿದ ಸಿನೆಮಾಗಳು ಕುಟುಂಬದ ಎಲ್ಲರೂ ಮತ್ತೆ ಮತ್ತೆ ನೋಡಬಹುದಾದಂತಹ ಸಿನೆಮಾಗಳು. ಆದ್ದರಿಂದಲೇ ಅವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿದಿ¨ªಾರೆ ಎಂದವರು ಹೇಳಿದರು.

ರಾಜಕೀಯ ನಿರ್ಲಿಪ್ತರಾಗಿದ್ದರು
ಹಿರಿಯ ನಿವೃತ್ತ ಸಿನೆಮಾ ಪತ್ರಕರ್ತ ಉದಯಕುಮಾರ್‌ ಪೈ ಅವರು ಡಾ| ರಾಜ್‌ ಬಗ್ಗೆ ಮಾತನಾಡಿ, ಎಂ.ಜಿ.ಆರ್‌., ಎನ್‌.ಟಿ.ಆರ್‌. ಅವರು ಡಾ| ರಾಜ್‌ ಅವರನ್ನು ರಾಜಕೀಯ ಸೇರುವಂತೆ ಬಹಳ ಪ್ರಯತ್ನ ಮಾಡಿದ್ದರು. ಕರ್ನಾಟಕ, ಆಂಧ್ರ, ತಮಿಳುನಾಡನ್ನು ನಾವೇ ಮೂರು ಮಂದಿ ಸೇರಿ ಆಳುವ ಎಂದು ಹೇಳಿದ್ದರು. ಆದರೇ ರಾಜ್‌ ಅದನ್ನು ಬಹಳ ನಯವಾಗಿ ನಿರಾಕರಿಸಿದ್ದರು. ಯಾಕೆಂದರೇ ರಾಜ್‌ ಅವರು ರಾಜಕೀಯದ ಬಗ್ಗೆ ಬಹಳ ನಿರ್ಲಿಪ್ತರಾಗಿದ್ದರು ಎಂದರು.

ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್‌ ಶಾ ಸ್ವಾಗತಿಸಿ ಪತ್ರಕರ್ತ ಪ್ರಕಾಶ್‌ ಸುವರ್ಣ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು, ಆಕಾಶವಾಣಿ ಕಲಾವಿದ ಗಣೇಶ್‌ ಗಂಗೊಳ್ಳಿ ಡಾ| ರಾಜ್‌ ಅಭಿನಯದ ಸಿನೆಮಾದ ಹಾಡುಗಳನ್ನು ಹಾಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.