ಮಾನವೀಯ ಕಳಕಳಿಯ ಜನ್ಮಾಷ್ಟಮಿ


Team Udayavani, Aug 25, 2019, 8:48 AM IST

suh

ಉಡುಪಿ: ಜನ್ಮಾಷ್ಟಮಿ ಅಂದರೆ ವಿಶಿಷ್ಟಗಳ ಕಲರವ. ಲೀಲೋತ್ಸವದ ಸೊಬಗನ್ನು ಅಸ್ವಾದಿಸಲು ಸೇರಿರುವ ಜನಸಾಗರ. ಅಪ್ಪನ ಹೆಗಲ ಮೇಲೆ ಕೂತು ಉತ್ಸವದ ಮೆರಗನ್ನು ನೋಡುವ ಪುಟ್ಟ ಮಗುವಿನ ನೋಟ. ಇದನ್ನೆಲ್ಲ ಸೆರೆಹಿಡಿಯಲು ಕಾಯುವ ಛಾಯಾಗ್ರಾಹಕನ ಕ್ಯಾಮರಾ ಕಣ್ಣು. ಮನೋರಂಜನೆಯೊಂದಿಗೆ ಮಾನವೀಯತೆಯನ್ನು ಸಾರುವ ನಾನಾ ವೇಷಧಾರಿಗಳು.

ಉಡುಪಿಯ ಬೀದಿಯಲ್ಲಿ ಮಳೆಯನ್ನು ಲೆಕ್ಕಿಸದೆ ಒಂದಿಷ್ಟು ವಿವಿಧ ವೇಷಗಳ ತಂಡಗಳು ಆರ್ಥಿಕವಾಗಿ ಚಿಕಿತ್ಸೆ ನೆರವನ್ನು ನೀಡಲು ಧನಸಂಗ್ರಹ ಮಾಡುತ್ತಿದ್ದಾರೆ. ಉಡುಪಿಯ ಯಂಗ್ ಫ್ರೆಂಡ್ಸ್ ಡಯಾನ ಎನ್ನುವ ತಂಡ ವಿಶಿಷ್ಟವಾದ ವೇಷವನ್ನು ಧರಿಸಿ ‘ವೇಷಕ್ಕೊಂದು ಮಾನವೀಯ ಅರ್ಥ’ ಎನ್ನುವ ಪರಿಕಲ್ಪನೆಯನ್ನು ಇಟ್ಟುಕೊಂಡು ಅನಾರೋಗ್ಯ ಪೀಡಿತ ಎರಡು ಪುಟ್ಟ ಮಕ್ಕಳ ಚಿಕಿತ್ಸೆ ನೆರವನ್ನು ನೀಡಲು ಮುಂದಾಗಿದೆ.

ಕಳೆದ ವರ್ಷದಂತೆ ಈ ವರ್ಷವೂ ವೇಷಧಾರಿಯಾಗಿ ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವಾಗುವ ಇವರ ಕಾಯಕಲ್ಪಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು.

ಚರ್ಮ ರೋಗದಿಂದ ತತ್ತರಿಸುತ್ತಿರುವ ಮೂಡುಬಿದಿರೆಯ ಪಣಪಿಲ ಗ್ರಾಮದ ಮೂರು ವರ್ಷದ ಲಾವಣ್ಯ ಎನ್ನುವ ಪುಟ್ಟ ಮಗುವಿನ ಚಿಕಿತ್ಸೆಗೆ ಆರ್ಥಿಕವಾಗಿ ನೆರವಾಗುತ್ತಿದೆ ಈ ಯಂಗ್ ಫ್ರೆಂಡ್ಸ್ ತಂಡ.ಇದರ ಜೊತೆಗೆ ಉಡುಪಿಯ ಹೂಡೆ ಕದಿಕೆಯ ನಾಲ್ಕು ವರ್ಷದ ಜೀವನ್ ರಕ್ತ ಕ್ಯಾನ್ಸರ್ ಪೀಡಿಗಿನಿಂದ ನರಳುತ್ತಿದ್ದಾನೆ.ಇವನ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ ಯಂಗ್ ಫ್ರೆಂಡ್ಸ್ ಡಯಾನ ತಂಡದ ಸದಸ್ಯರು ನಗರದ ನಾನಾ ಬೀದಿಯಲ್ಲಿ ಸಹಾಯದ ಧನದ ಡಬ್ಬಿ ಹಿಡಿದು ಮಾನವೀತೆಯನ್ನು ಸಾರುತ್ತಿದ್ದಾರೆ.ಇಂಥ ವೇಷಧಾರಿಗಳ ಪ್ರಯತ್ನಕ್ಕೆ ‌ನಾವು ನೀವೂ ಕೈ ಜೋಡಿಸಿಕೊಂಡು ವೇಷಕ್ಕೊಂದು ಮಾನವೀಯತೆಯ ಅರ್ಥವನ್ನು ಕೊಡುವ.

ಸುಹಾನ್ ಶೇಕ್

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.