ಇಂಡಿಯಾ-ಅಮೆರಿಕ ಟ್ರೇಡ್‌ ವಾರ್‌

ಅಮೆರಿಕದ ಮನವಿಯನ್ನು ಪುರಸ್ಕರಿಸದ ಭಾರತ

Team Udayavani, Jul 23, 2019, 5:00 AM IST

i-27

ಮಣಿಪಾಲ: ಭಾರತ – ಅಮೆರಿಕ ಮಧ್ಯೆ ನಡೆಯುತ್ತಿರುವ ಕೆಲವು ವ್ಯಾಪಾರ ಸಂಬಂಧಿ ಬೆಳವಣಿಗೆಗಳು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕದಿಂದ ಆಮದಾಗು ತ್ತಿರುವ 28 ಉತ್ಪನ್ನಗಳ ಮೇಲೆ ಭಾರತ ನೀಡಿದ್ದ ತೆರಿಗೆ ವಿನಾಯಿತಿಯನ್ನು ಕಳೆದ ತಿಂಗಳು ಕಡಿತಗೊಳಿಸಿದೆ. ಅಮೆರಿಕ ಇದರಿಂದ ಹಾನಿಗೊಳಗಾಗಿದ್ದು, ಭಾರತ ವಿಧಿಸಿದ ಹೆಚ್ಚುವರಿ ತೆರಿಗೆಯನ್ನು ತೆಗೆದು ಹಾಕುವಂತೆ ಕೋರಿಕೊಂಡಿದೆ. ಆದರೆ ಅಮೆರಿಕದ ಮನವಿಯನ್ನು ಭಾರತ ತಿರಸ್ಕರಿಸಿದೆ.

ಆಗಿದ್ದೇನು?
ಅಮೆರಿಕ ಭಾರತದ ಜತೆ ವ್ಯಾಪಾರ ವಹಿವಾಟಿನಲ್ಲಿ ಸಹಕಾರ ಕ್ರಮವನ್ನು ಅನುಸರಿಸಲಾಗಿತ್ತು. ತಾನು ನೀಡಿದ್ದ “ಆದ್ಯತೆಯ ರಾಷ್ಟ್ರ’ ಸ್ಥಾನಮಾನವನ್ನು ಅಮೆರಿಕ ಜೂನ್‌ನಲ್ಲಿ ಹಿಂದೆಗೆದುಕೊಂಡಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕದಿಂದ ಆಮದಾಗುವ 28 ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆ ಯನ್ನು ಭಾರತ ವಿಧಿಸಿತ್ತು. ಇದು ಈ ಎರಡು ರಾಷ್ಟ್ರಗಳ ವ್ಯಾಪಾರ ಕ್ಷೇತ್ರದಲ್ಲಿ ಮುಸುಕಿನ ಗುದ್ದಾಟಕ್ಕೆ ಕಾರಣ.

ಜೂನ್‌ನಲ್ಲಿ ಏನಾಯಿತು?
ಜೂನ್‌ 5ರಂದು ಅಮೆರಿಕ ಭಾರತಕ್ಕೆ ನೀಡಿದ್ದ ಆದ್ಯತೆಯ ರಾಷ್ಟ್ರ ಸ್ಥಾನಮಾನ (GSP- Generalised System of Preference)ವನ್ನು ಹಿಂತೆಗೆದುಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಅದೇ ದಿನ ಪ್ರಸ್ತಾವನೆ ಹಂತದಲ್ಲಿದ್ದ ಹೆಚ್ಚುವರಿ ತೆರಿಗೆ ವಿಧಿಸುವ ಯೋಜನೆಯನ್ನು ಭಾರತ ಅಮೆರಿಕದ ಮೇಲೆ ಹೇರಿದೆ.

ಪ್ರಮುಖ ಆಮದುಗಳು
ಸೇಬು, ಬಾದಾಮ್‌, ವಾಲ್‌ನಟ್‌, ಸಿಗಡಿ, ಚಣ, ಮಸೂರ್‌ ದಾಲ್‌, ಕಡಲೆ, ಬೋರಿಕ್‌ ಆಮ್ಲ ಸೇರಿದಂತೆ 28 ಉತ್ಪನ್ನಗಳ ಮೇಲೆ ಭಾರತದ ಹೆಚ್ಚುವರಿ ತೆರಿಗೆ ಹೇರಿದೆ. ಇದರಿಂದ ಭಾರತ ಖರೀದಿಸಬೇಕಾದರೆ ಈಗಿರುವ ದರಕ್ಕಿಂತ ಶೇಕಡ 30 ಅನ್ನು ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. ಬಾದಾಮಿ ಶೇ. 30ರಿಂದ 120 ಶೇಕಡದಷ್ಟು ದರ ಹೆಚ್ಚಾಲಿದೆ. ಉಳಿದ 27 ಉತ್ಪನ್ನಗಳ ದರಗಳು ಶೇ. 30-70 ಹೆಚ್ಚಾಗಲಿವೆ. ಈ ಹೆಚ್ಚುವರಿ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಇದರಿಂದ ಭಾರತಕ್ಕೆ ಸುಮಾರು 200 ಮಿಲಿಯನ್‌ ಡಾಲರ್‌ ಆದಾಯ ಹೆಚ್ಚುವರಿಯಾಗಿ ದೊರೆಯಲಿದೆ.

ಅಮೆರಿಕ ಏನು ಮಾಡಿತ್ತು?
ಕಳೆದ ವರ್ಷ ಜೂನ್‌ ತಿಂಗಳಲ್ಲಿ ಭಾರತದಿಂದ ಆಮದಾಗುವ ಇಂಡಿಯನ್‌ ಸ್ಟೀಲ್‌ ಮೇಲೆ 10 ಶೇ. ಮತ್ತು ಅಲ್ಯುಮಿನಿಯಂಗಳ ಮೇಲೆ ಶೇ. 25 ಹೆಚ್ಚುವರಿ ತೆರಿಗೆಗಳನ್ನು ನೂತನ ಟ್ರಂಪ್‌ ಸರಕಾರ ವಿಧಿಸಿತ್ತು. ಇದರಿಂದ ಭಾರತ ಇಲ್ಲಿನ ವಸ್ತುಗಳನ್ನು ಅಮೆರಿಕದಲ್ಲಿ ಪರಿಚಯಿಸಲು ಹೆಚ್ಚುವರಿ ಹಣವನ್ನು ತೆರಿಗೆ ರೂಪದಲ್ಲಿ ಪಾವತಿ ಮಾಡಬೇಕಾಗಿತ್ತು.

ಮಾರುಕಟ್ಟೆ ಮೇಲೆ ಹಾನಿ
ಡೊನಾಲ್ಡ್‌ ಟ್ರಂಪ್‌ 2017ರಲ್ಲಿ ಅಧ್ಯಕ್ಷರಾದ ಬಳಿಕ ಪೂರ್ಣವಾಗಿ ಅಮೆರಿಕ ಪರವಾದ ನಿಲುವು ಮತ್ತು ವಿದೇಶಗಳ ಮೇಲೆ ಕಠಿನ ಕ್ರಮಗಳನ್ನು ಸಾರುತ್ತಾ ಬಂದಿದ್ದಾರೆ. ಇದೀಗ ವ್ಯಾಪಾರ ಕ್ಷೇತ್ರಕ್ಕೂ ಅದು ಕಾಲಿಟ್ಟಿದೆ. ಈ ಉಭಯ ದೇಶಗಳ ಈ ನಿರ್ಧಾರ ಮಾರುಕಟ್ಟೆಯಲ್ಲಿ ಪ್ರತಿಕೂಲ ಪರಿಣಾಮವನ್ನು ತಂದಿರಿಸಿದೆ.

ಮಣಿಪಾಲ, ಸ್ಪೆಷಲ್‌ ಡೆಸ್ಕ್

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.