ಡಿವಿ, ಶೋಭಾ ಸಹಿತ ಕರಾವಳಿಯ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ?


Team Udayavani, May 25, 2019, 6:00 AM IST

w-11

ಉಡುಪಿ: ಬಿಜೆಪಿ ಕೇಂದ್ರದಲ್ಲಿ ಸರಕಾರ ರಚಿಸುವ ಕಾರ್ಯ ಆರಂಭಿಸಿದ್ದು, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಇದರಲ್ಲಿ ಎರಡು ಸಹಾಯಕ ದರ್ಜೆ ಮತ್ತು ಎರಡು ಸಂಪುಟ ದರ್ಜೆ ಸ್ಥಾನ ದೊರಕಬಹುದು ಎನ್ನಲಾಗುತ್ತಿದೆ.

ಶೋಭಾ ಕರಂದ್ಲಾಜೆ ಹೆಸರು ಸಚಿವ ಹುದ್ದೆಗೆ ಕೇಳಿಬರುತ್ತಿದೆ. ದ. ಭಾರತದಿಂದ ಆಯ್ಕೆಯಾದ ಮಹಿಳಾ ಸದಸ್ಯೆ ಇವರೊಬ್ಬರೇ. ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಲೋಕ ಸಭೆಗೆ ಆಯ್ಕೆಯಾದ ಮಹಿಳಾ ಸದಸ್ಯರಿಲ್ಲ. ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ ಕೊಟ್ಟಿತ್ತೇ ವಿನಾ ಅಧಿಕೃತ ಅಭ್ಯರ್ಥಿ ಅಲ್ಲ. ಹೀಗಾಗಿ ಶೋಭಾಗೆ ಪದವಿ ಸಿಗುವ ಸಾಧ್ಯತೆಗಳಿವೆ. ಎಲ್ಲ ಸಂಸದರನ್ನು ಶನಿವಾರ ದಿಲ್ಲಿಗೆ ಬರಲು ತಿಳಿಸಿದ್ದು, ಶೋಭಾ ಕೂಡ ತೆರಳಲಿದ್ದಾರೆ. ಹೀಗಾಗಿ ಅವರ ವಿಜಯೋತ್ಸವ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

ಸದಾನಂದ ಗೌಡ (ಬೆಂಗಳೂರು ಉತ್ತರ), ಸುರೇಶ ಅಂಗಡಿ (ಬೆಳಗಾವಿ), ರಮೇಶ ಜಿಗಜಿಣಗಿ (ವಿಜಯಪುರ), ಪ್ರಹ್ಲಾದ ಜೋಷಿ (ಧಾರವಾಡ), ಬಿ.ವೈ. ರಾಘವೇಂದ್ರ (ಶಿವಮೊಗ್ಗ), ಡಾ| ಉಮೇಶ ಜಾಧವ (ಕಲಬುರಗಿ) ಹೆಸರುಗಳೂ ಕೇಳಿಬರುತ್ತಿವೆ. ಡಿವಿ ಅಥವಾ ಶೋಭಾರನ್ನು ಒಕ್ಕಲಿಗರ ಕೋಟದಲ್ಲಿ, ಅಂಗಡಿ ಅಥವಾ ರಾಘವೇಂದ್ರ ಅವರನ್ನು ಲಿಂಗಾಯತರ ಕೋಟದಲ್ಲಿ, ಜಿಗಜಿಣಗಿ ಅಥವಾ ಡಾ| ಉಮೇಶ ಜಾಧವ ಅವರನ್ನು ಪರಿಶಿಷ್ಟರ ಕೋಟಾದಡಿ ಸೇರಿಸಿಕೊಳ್ಳಬಹುದು. ಅನಂತ ಕುಮಾರ ಹೆಗಡೆ ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆದ್ದಿರುವುದರಿಂದ, ಹಿಂದಿನ ಬಾರಿ ಸಚಿವ ರಾಗಿದ್ದ ಕಾರಣ ಇವರೂ ಮಂತ್ರಿಯಾಗಬಹುದು.

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ ಯಡಿಯೂರಪ್ಪ ಸಿಎಂ ಆದರೆ ರಾಘವೇಂದ್ರರಿಗೆ ಕೇಂದ್ರ ಸಚಿವಗಿರಿ ಸಿಗದಿರುವ ಸಾಧ್ಯತೆಯೂ ಇದೆ. ಇವರಲ್ಲಿ ಅಥವಾ ದ.ಕ. ಸಂಸದ ನಳಿನ್‌ ಸಹಿತ ಬೇರೆ ಯಾರಿಗಾದರೂ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಸಿಗಲೂಬಹುದು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.