“ಕಾರ್ನಾಡ್ ಸಮಾಜ ತಿದ್ದಿದ ವೈದ್ಯ’: ವೈದೇಹಿ
Team Udayavani, Jun 12, 2019, 11:52 AM IST
ಉಡುಪಿ: ಗಿರೀಶ್ ಕಾರ್ನಾಡ್ ಅವರು ಪಿ. ಲಂಕೇಶ್, ಶಿವರಾಮ ಕಾರಂತ ಮತ್ತು ಯು.ಆರ್. ಅನಂತಮೂರ್ತಿ ಅವರಂತೆ ಸಮಾಜವನ್ನು ತಿದ್ದುವ ವೈದ್ಯರಾಗಿದ್ದರು ಎಂದು ಸಾಹಿತಿ ವೈದೇಹಿ ಅಭಿಪ್ರಾಯಪಟ್ಟರು.
ಗೋವಿಂದ ಪೈ ಸಂಶೋಧನ ಕೇಂದ್ರದ ಧ್ವನ್ಯಾಲೋಕದಲ್ಲಿ ಮಂಗಳವಾರ ರಥಬೀದಿ ಗೆಳೆಯರು ಉಡುಪಿ ಸಂಘಟನೆಯ ವತಿಯಿಂದ ಜರಗಿದ ಕಾರ್ಯಕ್ರಮದಲ್ಲಿ ಅವರು ಗಿರೀಶ್ ಕಾರ್ನಾಡ್ ಅವರಿಗೆ ನುಡಿನಮನ ಸಲ್ಲಿಸಿದರು. ಚಿಂತಕ ಜಿ. ರಾಜಶೇಖರ್ ಮಾತನಾಡಿದರು.
ನಿವೃತ್ತ ಪ್ರಾಂಶುಪಾಲ ನಟರಾಜ್ ದೀಕ್ಷಿತ್, ಪ್ರೊ| ಫಣಿರಾಜ್, ರಥಬೀದಿ ಗೆಳೆಯರು ಸಂಘಟನೆ ಅಧ್ಯಕ್ಷ ಮುರಲೀಧರ ಉಪಾಧ್ಯ, ವರದೇಶ ಹಿರೇಗಂಗೆ, ಜಿ.ಪಿ. ಪ್ರಭಾಕರ್ ಮೊದಲಾದವರು ನುಡಿನಮನ ಸಲ್ಲಿಸಿದರು. ಸುಬ್ರಹ್ಮಣ್ಯ ಜೋಶಿ ಅವರು ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್