ಬದುಕು ಕಸಿಯುತ್ತಿರುವ ದುರ್ಬಲ ಕಟ್ಟಡಗಳು


Team Udayavani, Jul 17, 2019, 5:03 AM IST

n-43

ಮಣಿಪಾಲ: ನಗರಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಟ್ಟಡ ಕುಸಿತ ಪ್ರಕರಣ ಹೆಚ್ಚು. ಬಹುತೇಕ ಸಂದರ್ಭಗಳಲ್ಲಿ ಬಲಿಯಾಗುವವರು ಜನಸಾಮಾನ್ಯರೇ. ಮಂಗಳವಾರ ಮುಂಬಯಿಯಲ್ಲಿ ನಡೆದ ಮತ್ತೂಂದು ಘಟನೆಯೂ ರಾಜ್ಯದಲ್ಲಿ ನಡೆದ ಘಟನೆಯನ್ನು ನೆನಪಿಸಿದ್ದು ಸುಳ್ಳಲ್ಲ.

ಏನು ಕಾರಣ ?
ನೀತಿ ನಿಯಮಗಳನ್ನು ಗಾಳಿಗೆ ತೂರಿ ತಲೆ ಎತ್ತುವ ಕಟ್ಟಡಗಳು ಲೆಕ್ಕಕ್ಕಿಲ್ಲ. ಜತೆಗೆ ಕಟ್ಟಡಗಳ ಆಯಸ್ಸು ಮುಗಿದರೂ ಕೆಡವದೇ ದುರಂತಕ್ಕೆ ಕಾದು ಕುಳಿತುಕೊಳ್ಳುವ ಸಂದರ್ಭಗಳಲ್ಲಿ ಈ ಆಡಳಿತ ಮತ್ತು ನಿಯಮ ಉಲ್ಲಂಘಕರ ನಡುವಿನ ಅಕ್ರಮ ದೋಸ್ತಿತನ ಬಯಲಿಗೆ ಬರುತ್ತದೆ. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಪರಸ್ಪರ ಪ್ರತ್ಯಾರೋಪದಲ್ಲೇ ಎಲ್ಲವೂ ಮುಗಿಯುತ್ತದೆ. ಮಧ್ಯೆ ಲೆಕ್ಕ ಜಮೆ ಮಾಡಲು ಒಂದಿಬ್ಬರು ಅಧಿಕಾರಿಗಳ ಅಮಾನತು. ಸಾಮಾನ್ಯವಾಗಿ ಇಷ್ಟಕ್ಕೇ ಎಲ್ಲವೂ ಮುಗಿದಂತೆ.

ಮುಂಬಯಿಯಲ್ಲಿ ಹಲವು ಪ್ರಕರಣ
ಥಾಣೆ 2013: ಮುಂಬಯಿಗೆ ಇವೇನೂ ಹೊಸತಲ್ಲ. 2013ರ ಎಪ್ರಿಲ್‌ 4ರಂದು ಥಾಣೆಯಲ್ಲಿ ಘಟಿಸಿದ ಘಟನೆಯಲ್ಲಿ 18 ಮಕ್ಕಳು ಸೇರಿ 74 ಜನರು ಸತ್ತಿದ್ದರು. 60 ಜನ ಗಾಯ ಗೊಂಡಿದ್ದರು. 2 ತಿಂಗಳಲ್ಲಿ 7 ಮಹಡಿಯನ್ನು ಏರಿಸ ಲಾಗಿತ್ತು. ಎಂಟನೆ ಮಹಡಿ ನಿರ್ಮಾಣವಾಗುವಾಗ ಕುಸಿದು ಬಿತ್ತು.

ದ. ಮುಂಬಯಿ 2017: 2017 ರ ಸೆಪ್ಟಂಬರ್‌ನಲ್ಲಿ ದಕ್ಷಿಣ ಮುಂಬ ಯಿ  ಯಲ್ಲಿ 5 ಮಹಡಿಯ ಕಟ್ಟಡ   ಕುಸಿದ ಪರಿಣಾಮ 33 ಮಂದಿ ಸಾವ ನ್ನಪ್ಪಿದರೆ 20 ಜನರು ಗಾಯಗೊಂಡರು. ಈ ಕಟ್ಟಡಕ್ಕೆ 117 ವರ್ಷವಾಗಿತ್ತು.

ಮಜಗಾಂವ್‌ 2017: ಸೆಪ್ಟಂಬರ್‌ 27ರಂದು ಮುಂಬಯಿಯ ಮಜಗಾಂವ್‌ನಲ್ಲಿ ಮರು ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 61 ಮಂದಿ ಸಾವನ್ನಪ್ಪಿದ್ದರು. 32 ವರ್ಷ ಹಳೆಯ ಕಟ್ಟಡವನ್ನು ಮರು ವಿನ್ಯಾಸಗೊಳಿಸಲಾಗುತ್ತಿತ್ತು.

ಗೋರೆಗಾಂವ್‌ 2018: ಗೋರೆಗಾಂವ್‌ನಲ್ಲಿ ನಿರ್ಮಾಣ ಹಂತ ದಲ್ಲಿದ್ದ ಕಟ್ಟಡ ಕುಸಿದು 3 ಮಂದಿ ಸಾವನ್ನಪ್ಪಿ, 8 ಜನರು ಗಾಯಗೊಂಡಿದ್ದರು.

ಇತ್ತೀಚೆಗೆ ನಡೆದ ಕಟ್ಟಡ ದುರಂತಗಳು
ಫೆಬ್ರವರಿ 27: ದಿಲ್ಲಿಯ ಸರ್ದಾರ್‌ ಬಜಾ ರ್‌ ನಲ್ಲಿ ಫೆಬ್ರವರಿ 27 ರ ದುರಂತ ದಲ್ಲಿ ಪ್ರಾಣ ಹಾನಿ ಸಂಭವಿಸಿಲ್ಲ. ಮುಂಜಾನೆ 6.25ಕ್ಕೆ ಘಟನೆ ನಡೆದ ಕಾರಣ ಭಾರೀ ಅನಾ ಹುತ ತಪ್ಪಿದೆ. ಆದರೆ 4 ವಾಹನಗಳು ಜಖಂ ಆಗಿವೆೆ.

ಮಾರ್ಚ್‌ 24: ಧಾರವಾಡದ ಕುಮಾರೇಶ್ವರ್‌ ನಗರದಲ್ಲಿ ನಿರ್ಮಾಣ ಹಂತ ದಲ್ಲಿದ್ದ ವಾಣಿಜ್ಯ ಸಂಕೀರ್ಣ ಕುಸಿದು 16 ಮಂದಿ ಮೃತಪಟ್ಟು,15 ಜನ ಗಾಯಗೊಂಡಿದ್ದರು.

ಜುಲೈ 5: ತಮಿಳುನಾಡಿನ ಮಧುರೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿತ್ತು. ಯಾವುದೇ ಸಾವು ಗಳು ಸಂಭವಿಸಿಲ್ಲ, ಜನರು ಸಣ್ಣ ಪುಟ್ಟ ಗಾಯ ಗಳೊಂದಿಗೆ ಪಾರಾಗಿದ್ದರು. ಕಟ್ಟಡ ಒಳಗೆ ಸಿಲುಕಿದ್ದ 4 ಜನರನ್ನು ರಕ್ಷಿಸಲಾಗಿತ್ತು.

ಜುಲೈ 10: ಬೆಂಗಳೂರಿನ ಪುಲಕೇಶಿ ನಗರದಲ್ಲಿ ಜುಲೈ 10ರಂದು ನಿರ್ಮಾಣ ಹಂತದಲ್ಲಿದ್ದ 2 ಕಟ್ಟಡ ಕುಸಿದು 5 ಮಂದಿ ಸಾವನ್ನಪ್ಪಿ, 13 ಮಂದಿ ಗಾಯಗೊಂಡಿದ್ದರು.

ಜುಲೈ 15: ಮಳೆ ಪರಿಣಾಮ ಹಿಮಾಚಲ ಪ್ರದೇಶದ ನಹನ್‌ ಕುಮರಹಟ್ಟಿ ರಸ್ತೆ ಯಲ್ಲಿ ಬಹುಮಹಡಿ ಕಟ್ಟಡ ಕುಸಿದ ಕಾರಣ ಕುಸಿದು 14 ಮಂದಿ ಸಾವನ್ನಪ್ಪಿದ್ದರು. 28 ಮಂದಿಗೆ ಗಾಯಗಳಾಗಿದ್ದವು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.