ಜೆಪ್ಪು ಕುಡುಪ್ಪಾಡಿ: ವಿವಾಹಿತೆ ನಾಪತ್ತೆ


Team Udayavani, Jun 12, 2019, 11:40 AM IST

1106MLR37-SALEEMA–MISSING

ಮಂಗಳೂರು: ನಗರದ ಜೆಪ್ಪು ಕುಡುಪ್ಪಾಡಿ ನಿವಾಸಿ ಸಲೀಮಾ (27) ನಾಪತ್ತೆಯಾಗಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬೋಳಂತೂರು ನಿವಾಸಿ ಎಸ್‌.ಪಿ. ಶರೀಫ್‌ ಅವರು ಸಲೀಮಾ ಅವರನ್ನು 9 ವರ್ಷಗಳ ಹಿಂದೆ ಮದುವೆಯಾಗಿದ್ದು ಮೂರು ಮಕ್ಕಳಿದ್ದಾರೆ. ಸಲೀಮ ಅವರು ಹೆಚ್ಚಾಗಿ ತಾಯಿ ಮನೆಯಲ್ಲಿ ವಾಸವಾಗಿದ್ದರು. ಶರೀಫ್‌ ಅವರು ಮೇ 2ರಂದು ಮಕ್ಕಳೊಂದಿಗೆ ಸಲೀಮ ಅವರನ್ನು ಭೇಟಿಯಾಗಲು ಬಂದಾಗ ಅಲ್ಲಿ ಆಕೆ ಇರಲಿಲ್ಲ. ಆಕೆಯ ತಾಯಿಯಲ್ಲಿ ಈ ಬಗ್ಗೆ ವಿಚಾರಿಸಿದಾಗ ಒಂದು ತಿಂಗಳ ಹಿಂದೆಯೇ ಮನೆಯಿಂದ ಹೋಗಿರುವುದಾಗಿ ತಿಳಿಸಿದ್ದು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. 5 ಅಡಿ ಎತ್ತರವಿದ್ದು ಕನ್ನಡ, ಹಿಂದಿ, ಇಂಗ್ಲಿಷ್‌, ಮಲಯಾಳಿ ಭಾಷೆ ಮಾತನಾಡುತ್ತಾರೆ. ಈಕೆ ಪತ್ತೆಯಾದಲ್ಲಿ ಪಾಂಡೇಶ್ವರ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿಯವರು ಪ್ರಕಟನೆಯಲ್ಲಿ ಕೋರಿದ್ದಾರೆ.

ಕುದ್ರೋಳಿ ನಿವಾಸಿ ಮೂಲತಃ ಬಾಗಲಕೋಟೆಯ ವ್ಯಕ್ತಿ ನಾಪತ್ತೆ
ಮಂಗಳೂರು: ಕುದ್ರೋಳಿಯಲ್ಲಿ ವಾಸವಾಗಿರುವ, ಮೂಲತಃ ಬಾಗಲಕೋಟೆಯ ನಿವಾಸಿ ಹನಮಂತ (39) ನಾಪತ್ತೆಯಾಗಿರುವುದಾಗಿ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಹನುಮಂತ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಹೆಲ್ಪರ್‌ ಕಾರ್ಮಿಕನಾಗಿ ದುಡಿಯುತ್ತಿದ್ದು ಪತ್ನಿ ಕುದ್ರೋಳಿ ಪರಿಸರದಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ದಂಪತಿಗೆ ಮೂರು ಮಕ್ಕಳಿದ್ದು ಕುದ್ರೋಳಿಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದಾರೆ.

ಪತ್ನಿ ಆಕೆಯ ಸ್ವಂತ ಊರಾದ ಅಮೀನಗಡಕ್ಕೆ ಜಾತ್ರೆಯ ನಿಮಿತ್ತ ಒಂದು ತಿಂಗಳ ಹೋಗಿದ್ದು ಹನಮಂತ ಕೂಡ 15 ದಿನಗಳ ಬಳಿಕ ಬಾಗಲಕೋಟೆಗೆ ತೆರಳಿ ವಾಪಸ್ಸಾಗಿದ್ದರು. ಜೂ. 3ರಂದು ಹನುಮಂತ ಪತ್ನಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ಆ ಬಳಿಕ ದೂರವಾಣಿ ಸಂಪರ್ಕಕ್ಕೆ ಸಿಕ್ಕಿಲ್ಲ.

ವಾಸ್ತವ್ಯವಿದ್ದ ಪಕ್ಕದ ಜೋಪಡಿಯವರಿಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದು ಜೋಪಡಿಯಲ್ಲಿ ಇಲ್ಲ ಎಂದು ತಿಳಿಸಿದ್ದರು. ಪತ್ನಿ ಜೂ. 10ರಂದು ಊರಿನಿಂದ ಮಂಗಳೂರಿಗೆ ಬಂದು ಹುಡುಕಾಡಿದ್ದು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹನುಮಂತ 5.3 ಅಡಿ ಎತ್ತರವಿದ್ದು ಕಪ್ಪು ಬಣ್ಣ, ಉರುಟು ಮುಖ ಹೊಂದಿದ್ದಾರೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾರೆ.
ಹೊಟ್ಟೆಯ ಬಳಿ ಶಸ್ತ್ರಚಿಕಿತ್ಸೆ ಮಾಡಿದ ಗುರುತು ಇದೆ. ಅವರು
ಪತ್ತೆಯಾದಲ್ಲಿ ಮಂಗಳೂರು ಉತ್ತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿಯವರು ಪ್ರಕಟನೆಯಲ್ಲಿ ಕೋರಿದ್ದಾರೆ.

ಚೆನ್ನೈಗೆ ಕೆಲಸಕ್ಕೆ ಹೋದ ವ್ಯಕ್ತಿ ನಾಪತ್ತೆ
ಮಲ್ಪೆ: ಕೆಲಸದ ನಿಮಿತ್ತ ಚೆನ್ನೈಗೆಂದು ಹೋದ ಕಲ್ಮಾಡಿ ಬಿಲ್ಲುಗುಡ್ಡೆಯ ಯೋಗೀಶ್‌ ಕುಂದರ್‌ (36) ವಾಪಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೇ 27ರಂದು ಮನೆಯಿಂದ ಹೋದವರು ಜೂ. 3ರಂದು ಕರೆಮಾಡಿ ಈ ದಿನ ನನಗೆ ಬರಲು ಸಾಧ್ಯವಾಗುವುದಿಲ್ಲ.
ಆದಷ್ಟು ಬೇಗ ಬರುತೇ¤ನೆ ಎಂದು ತಿಳಿಸಿರುತ್ತಾರೆ. ಆ ಬಳಿಕ ಯಾವುದೇ ಕರೆ ಬಂದಿಲ್ಲ. ಕರೆ ಮಾಡಿದಾಗಿ ಮೊಬೈಲ್‌ ಸ್ವಿಚ್‌ ಆಫ್‌ ಆಗಿರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.