ಉಡುಪಿಯ ದೆಂದೂರುಕಟ್ಟೆ ಗಣೇಶೋತ್ಸವಕ್ಕೆ ಭೇಟಿ ಕೊಟ್ಟ ಮೋದಿ..!


Team Udayavani, Sep 3, 2019, 10:08 AM IST

modi

ಕ‍ಟಪಾಡಿ: ಅಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಯೊಂದು ವಸ್ತುವನ್ನು ತನಿಖಾದಳದವರು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದರು. ರಸ್ತೆಯಲ್ಲಿ ಯಾವುದೇ ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ರಸ್ತೆಯ ಇಕ್ಕೆಲಗಳಲ್ಲೂ ನೂರಾರು ಜನರು ಅದಾವುದೋ ವ್ಯಕ್ತಿಗೆ ಕಾತರದಿಂದ ಕಾಯುತ್ತಿದ್ದರು. ಅಷ್ಟರಲ್ಲೆ ಪೋಲಿಸ್ ವಾಹನದ ಸೈರನ್ ಮೊಳಗಲು ಆರಂಭವಾಯಿತು.

ಕುಳಿತಿದ್ದ ಸಾರ್ವಜನಿಕರೆಲ್ಲಾ ಧಿಗ್ಗನೆದ್ದು ರಸ್ತೆಯನ್ನೇ ನೋಡಲಾರಂಭಿಸಿದರು. ಅವರ ನಿರೀಕ್ಷಿಸುತ್ತಿದ್ದ ಸಮಯ ಬಂದೇ ಬಿಟ್ಟಿತು. ಒಮ್ಮೆಲೆ  ಪೊಲೀಸರ ವೈಯರ್ ಲೆಸ್ ಫೋನಿನ  ಶಬ್ಬಗಳು ಜೋರಾಗತೊಡಗಿದವು.  ಅವರ ಕಣ್ಣೆದುರಿಗೆ ನಾಲ್ಕೈದು ಭದ್ರತಾ ವಾಹನಗಳು ಶರವೇಗದಲ್ಲಿ ಹಾದುಹೋದವು. ನಂತರದಲ್ಲಿ ಬಂದಂತಹ  ಝಡ್ ಪ್ಲಸ್ ಭದ್ರತಾ ವಾಹನದಲ್ಲಿ ನರೇಂದ್ರ ಮೋದಿಯವರು ಕುಳಿತಲ್ಲಿಂದಲೇ ಎಲ್ಲರಡೆಗೆ ಕೈಬೀಸುತ್ತಿದ್ದರು. ಗನ್ ಹಿಡಿದ ಭದ್ರತಾ ಸಿಬ್ಬಂದಿ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ.

ಶ್ರೀ ಈಶ್ವರ ಲಿಂಗ ಸ್ಥಾಪನೆಗಾಗಿ ಋಷಿಮುನಿಗಳು ನಾಗಾ ಸಾಧು ಸನ್ಯಾಸಿಗಳು ಆಗಮಿಸಿ ಪ್ರತಿಷ್ಠಾಪನಾ ಕಾರ್ಯ ನೆರವೇರುತ್ತಿದ್ದಂತೆ ಸೂಕ್ತ ಬಂದೋಬಸ್ತಿನಲ್ಲಿ ಸಾರ್ವಜನಿಕರ ನಡುವೆಯೇ ವೇದಿಕೆಗೆ ಆಗಮಿಸಿ ಮೋದಿ, ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲ್ಪಟ್ಟ ಈಶ್ವರ ಲಿಂಗಕ್ಕೆ ಪುಷ್ಪಾರ್ಚನೆಗೈದು ನೆರೆದ ಜನಸ್ತೋಮದತ್ತ ಕೈ ಬೀಸಿದರು.

ಇಷ್ಟೆಲ್ಲಾ ಕಾರ್ಯಕ್ರಮಗಳಿಗೆ ಸಾಕ್ಷಿಯಾದದ್ದು ಉಡುಪಿ ಜಿಲ್ಲೆಯ ದೆಂದೂರುಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ. ಥೇಟ್ ನರೇಂದ್ರ ಮೋದಿಯಂತೆ ಕಾಣುತ್ತಿರುವ ಹಿರಿಯಡ್ಕ ವ್ಯಕ್ತಿ ಸದಾನಂದ ನಾಯಕ್ ಮೋದಿಯ ಮಾದರಿಯಲ್ಲಿ ಆಗಮಿಸಿ ಮನೋರಂಜನೆಯನ್ನು ನೀಡಿದರು. ನೆರೆದ ಜನಸ್ತೋಮದಿಂದ  ಈ ಮನೋರಂಜನಾ ಕಾರ್ಯಕ್ರಮಕ್ಕೆ ಸಾರ್ವತ್ರಿಕವಾಗಿ ಶ್ಲಾಘನೆ ವ್ಯಕ್ತವಾಯಿತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.