ಹಳಿ ದ್ವಿಪಥ: ರೈಲು ಸಂಚಾರ ವ್ಯತ್ಯಯ


Team Udayavani, Feb 21, 2020, 1:11 AM IST

chitra-36

ಸಾಂದರ್ಭಿಕ ಚಿತ್ರ

ಉಡುಪಿ: ಮಂಗಳೂರು ಜಂಕ್ಷನ್‌-ಪಣಂಬೂರು ನಡುವೆ ರೈಲು ಮಾರ್ಗದ ದ್ವಿಪಥ ಕಾಮಗಾರಿ ಹಿನ್ನೆಲೆಯಲ್ಲಿ ಫೆ.28ರ ತನಕ ಮಂಗಳೂರು ಜಂಕ್ಷನ್‌ ಜೋಕಟ್ಟೆ ನಡುವೆ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಮಂಗಳೂರು-ಮಡಗಾಂವ್‌ ಇಂಟರ್‌ ಸಿಟಿ ರೈಲು 22636/22635 ಫೆ. 28ರಂದು ಮಾತ್ರ ರದ್ದಾಗಲಿದೆ. ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಲ್ಸ್‌ 12133, 12134 ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು ಸುರತ್ಕಲ್‌ನಿಂದ ಸಂಚರಿಸಲಿದ್ದು ಸುರತ್ಕಲ್‌, ಮಂಗಳೂರು ಜಂಕ್ಷನ್‌ ನಡುವೆ ಫೆ. 19ರಿಂದ 28ರ ತನಕ ರೈಲು ಸಂಚರಿಸುವುದಿಲ್ಲ.

ಮಡಗಾಂವ್‌ ಮಂಗಳೂರು ಡೆಮು ಪ್ಯಾಸೆಂಜರ್‌ ರೈಲು 70105, 70106 ತೋಕೂರಿನಿಂದ ಮಡಂಗಾವ್‌ಗೆ ತೆರಳಲಿದ್ದು, ತೋಕೂರು ಮಂಗಳೂರು ನಡುವೆ ಸಂಚಾರ ನಡೆಸುವುದಿಲ್ಲ. ಎರ್ನಾಕುಲಂ ಪುಣೆ 22149 ಎಕ್ಸ್‌ ಪ್ರಸ್‌ ಫೆ. 28ಕ್ಕೆ ಎರ್ನಾಕುಲದಿಂದ ಬೆಳಗ್ಗೆ 6.15ಕ್ಕೆ ಒಂದು ತಾಸು ತಡವಾಗಿ ಹೊರಡಲಿದೆ. ಮಂಗಳೂರು ಕುರ್ಲಾ ಲೋಕಮಾನ್ಯ ತಿಲಕ್‌ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ 12620 ಫೆ. 19ರಿಂದ ಮಂಗಳೂರು ಜಂಕ್ಷನ್‌ನಿಂದ 15 ನಿಮಿಷ ತಡವಾಗಿ ಹೊರಡಲಿದೆ. ನಿಜಾಮುದ್ದೀನ್‌ ತಿರುವನಂತಪುರ ರಾಜಧಾನಿ 12432 ಎಕ್ಸ್‌ಪ್ರೆಸ್‌ ಫೆ. 20ಕ್ಕೆ ಜೋಕಟ್ಟೆಯಿಂದ 15 ನಿಮಿಷ ತಡವಾಗಿ ಹೊರಡಲಿದೆ.

ಹಿಸ್ಸಾರ್‌ ಕೊಯಮತ್ತೂರು 22475 ಎಸಿ ಎಕ್ಸ್‌ಪ್ರೆಸ್‌ ಸಾಪ್ತಾಹಿಕ ರೈಲು ಫೆ. 20ರಂದು ಜೋಕಟ್ಟೆಯಿಂದ 30 ನಿಮಿಷ ತಡವಾಗಿ ಹೊರಡಲಿದೆ. ವಾರಕ್ಕೆ ಮೂರು ಬಾರಿ ಓಡುವ ಯಶವಂತಪುರ ಕಾರವಾರ ಎಕ್ಸ್‌ಪ್ರೆಸ್‌ 16515 ಎಕ್ಸ್‌ ಪ್ರಸ್‌ ಫೆ. 21ರಿಂದ ಮಂಗಳೂರು ಜಂಕ್ಷನ್‌ನಿಂದ ಎರಡು ತಾಸು ತಡವಾಗಿ ಸಂಚಾರ ಆರಂಭಿಸಲಿದೆ. ನಿಜಾಮುದ್ದಿನ್‌ ತಿರುವನಂತಪುರ ರಾಜಧಾನಿ 12432 ಎಕ್ಸ್‌ಪ್ರೆಸ್‌ ರೈಲು ಫೆ. 23ರಂದು 15ನಿಮಿಷ ತಡವಾಗಿ ಜೋಕಟ್ಟೆಯಿಂದ ಹೊರಡಲಿದೆ.

ಯಶವಂತಪುರ-ಕಾರವಾರ ನಡುವೆ ವಾರಕ್ಕೆ ಮೂರು ಬಾರಿ ಓಡುವ 16515 ಎಕ್ಸ್‌ಪ್ರೆಸ್‌ ರೈಲು ಫೆ. 24ರಿಂದ ಮಂಗಳೂರು ಜಂಕ್ಷನ್‌ನಿಂದ 90 ನಿಮಿಷ ತಡವಾಗಿ ಹೊರಡಲಿದೆ. ನಿಜಾಮುದ್ದೀನ್‌ ತಿರುವನಂತಪುರ ರಾಜಧಾನಿ ಎಕ್ಸ್‌ಪ್ರೆಸ್‌ 12432 ಫೆ. 25ರಿಂದ 25 ನಿಮಿಷ ತಡವಾಗಿ ಜೋಕಟ್ಟೆಯಿಂದ ಹೊರಡಲಿದೆ. ನಿಜಾಮುದ್ದಿನ್‌ ತಿರುವನಂತಪುರ ರಾಜಧಾನಿ ಎಕ್ಸ್‌ಪ್ರೆಸ್‌ 12432 ಫೆ.26ಕ್ಕೆ ಜೋಕಟ್ಟೆಯಿಂದ 15 ನಿಮಿಷ ತಡವಾಗಿ ಹೊರಡಲಿದೆ. ಎರ್ನಾಕುಲಂ ಪುಣೆ 22149 ಎಕ್ಸ್‌ ಪ್ರಸ್‌ ರೈಲು ಫೆ.28ಕ್ಕೆ ಮಂಗಳೂರು ಜಂಕ್ಷನ್‌ನಿಂದ 30 ನಿಮಿಷ ತಡವಾಗಿ ಸಂಚಾರ ಆರಂಭಿಸಲಿದೆ.

ಮಂಗಳೂರು ಜಂಕ್ಷನ್‌-ಪಡೀಲ್‌ ರೈಲು ಮಾರ್ಗದಲ್ಲಿ ಹಳಿ ದ್ವಿಗುಣ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆ. 21ರಂದು ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ-ಸುಬ್ರಹ್ಮಣ್ಯ ರೋಡ್‌ ನಿಲ್ದಾಣ- ಮಂಗಳೂರು ಸೆಂಟ್ರಲ್‌ ನಿಲ್ದಾಣ ನಡುವಿನ ಸಂಚಾರ (ರೈ.ನಂ.: 56647/56647) ರದ್ದಾಗಿದೆ.

ಫೆ. 21 ಮತ್ತು 22ರಂದು ಮಡ್‌ಗಾಂವ್‌ ನಿಲ್ದಾಣ-ಮಂಗಳೂರು ಜಂಕ್ಷನ್‌-ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಆಗಮಿಸುವ (ರೈ.ನಂ: 70105/70106) ಡೆಮೂ ರೈಲು ತೋಕೂರಿನಿಂದ ಮಂಗಳೂರು ಜಂಕ್ಷನ್‌ ವರೆಗೆ ಭಾಗಶಃ ರದ್ದಾಗಿದೆ. ಸಿಟಿಎಂಎಸ್‌-ಮಂಗಳೂರು ಜಂಕ್ಷನ್‌-ಸಿಟಿಎಂಎಸ್‌ ನಡುವೆ ಸಂಚರಿಸುವ (ರೈ.ನಂ.: 12133/12134) ಸಿಎಸ್‌ಟಿ ಎಕ್ಸ್‌ ಪ್ರಸ್‌ ರೈಲು ಸಂಚಾರವು ಸುರತ್ಕಲ್‌ ನಿಲ್ದಾಣದಿಂದ ಮಂಗಳೂರು ಜಂಕ್ಷನ್‌ ವರೆಗೆ ರದ್ದಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.