ಶಿರ್ಲಾಲು: ರಜತ ರಥೋತ್ಸವ, ಜಿನ ಬಿಂಬಗಳಿಗೆ ಮಹಾಮಸ್ತಕಾಭಿಷೇಕ


Team Udayavani, May 10, 2019, 6:10 AM IST

shirlalu

ಅಜೆಕಾರು: ಶಿರ್ಲಾಲು ಗ್ರಾಮದ ಅತಿಶಯ ಕ್ಷೇತ್ರ ಶ್ರೀ ಅನಂತನಾಥ ಸ್ವಾಮಿ ಬಸದಿಯ ಭಗವಾನ್‌ ಶ್ರೀ ಅನಂತನಾಥ ಸ್ವಾಮಿ ಹಾಗು ಶ್ರೀ ಪದ್ಮಾವತಿ ದೇವಿಯ ವಾರ್ಷಿಕ ರಜತ ರಥಯಾತ್ರೆ ಮತ್ತು ಆದಿನಾಥ ಸ್ವಾಮಿ, ಭರತ ಸ್ವಾಮಿ, ಬಾಹುಬಲಿ ಸ್ವಾಮಿಯ ಪ್ರತಿಷ್ಠಾ ಮಹೋತ್ಸವದ 6ನೇ ವರ್ಷದ ಪ್ರಯುಕ್ತ ಮಹಾಮಸ್ತಕಾಭಿಷೇಕ ನಡೆಯಿತು.

ರಾಜ್ಯದಲ್ಲಿಯೇ ಪ್ರಥಮ ಎನ್ನಲಾದ ತ್ರಿಮೂರ್ತಿಗಳಿಗೆ ಶ್ರಾವಕರು 108 ಮಂಗಳ ಕಲಶಗಳಿಂದ ಅಬಿಷೇಕ ನೆರವೇರಿಸಿದರು. ಅನಂತರ ಎಳನೀರು, ಇಕ್ಷುರಸ, ಹಾಲು, ಕಲ್ಕಚೂರ್ಣ, ಅರಶಿನ, ಕಷಾಯ, ಚತುಷೊRàಣ ಕಲಶ, Íಶ್ರೀಗಂಧ, ಅಷ್ಟಗಂಧ ಮುಂತಾದ ದ್ರವ್ಯಗಳಿಂದ ಮಸ್ತಕಾಭಿಷೇಕ ನಡೆಸಲಾಯಿತು.

ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಉಪಸ್ಥಿತರಿದ್ದು ಪ್ರವಚನ ನೀಡಿದರು.

ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ, ಮಾಜಿ ಸಚಿವ ಅಭಯಚಂದ್ರ ಜೈನ್‌ ಉಪಸ್ಥಿತರಿದ್ದರು.

ರಥೋತ್ಸವ ಸಂದರ್ಭ ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ಹಾಗೂ ಮೂಡಬಿದ್ರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಭೇಟಿ ನೀಡಿ ಆಶೀರ್ವದಿಸಿದರು.

ಧಾರ್ಮಿಕ ವಿಧಿವಿಧಾನಗಳನ್ನು ವರ್ಧಮಾನ ಇಂದ್ರ ಹಾಗೂ ಶ್ರೀಕಾಂತ ಇಂದ್ರ ಅವರು ನೆರವೇರಿಸಿದರು.

ಉತ್ಸವ ಸಮಯದಲ್ಲಿ ಬಸದಿಯ ಆಡಳಿತ ಮಂಡಳಿ, ಧರ್ಮರತ್ನಾಕರ ಶಿರ್ಲಾಲು ರತ್ನವರ್ಮ ಪೂವಣಿ ಮೆಮೋರಿಯಲ್‌ ಫ್ಯಾಮಿಲಿ ಟ್ರಸ್ಟ್‌, ಶಿರ್ಲಾಲು ಜೈನ್‌ ಮಿಲನ್‌, ಶಿರ್ಲಾಲು, ಅಂಡಾರು, ಜಾರ್ಕಳ ಮುಂಡ್ಲಿಯ ಶ್ರಾವಕ ಬಂಧುಗಳು ಉಪಸ್ಥಿತರಿದ್ದರು.
ಮುನಿರಾಜ ರೆಂಜಾಳ ನಿರೂಪಿಸಿದರು.

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.