ಶೋಭಾ ಕರಂದ್ಲಾಜೆ ಪುನರಾಯ್ಕೆಯಲ್ಲಿ ದಾಖಲೆ

ಮತಗಳ ಅಂತರ 3,49,599

Team Udayavani, May 24, 2019, 6:10 AM IST

shobha

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಿಂದಿನ ಚುನಾವಣೆಯಲ್ಲಿ ತಾನೇ ದಾಖಲಿಸಿದ ಅತ್ಯಧಿಕ ಅಂತರದ ದಾಖಲೆಯನ್ನು ಮುರಿದು ವಿಜಯಿ ಯಾದರು. ಅವರು 7,18,916 ಮತ ಗಳಿಸಿ ಸಮೀಪದ ಸ್ಪರ್ಧಿ ಜೆಡಿಎಸ್‌ – ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜರನ್ನು 3,49,599 ಮತಗಳ ಅಂತರದಿಂದ ಸೋಲಿಸಿ ಜಯಶಾಲಿಯಾದರು.

ಅಂಚೆ ಮತ ಪತ್ರವೂ ಸೇರಿದಂತೆ ಒಟ್ಟು 11,51,012 ಮತಗಳಲ್ಲಿ ಶೋಭಾ 7,18,916 ಮತ, ಪ್ರಮೋದ್‌ 3,69,317 ಮತ, ಬಿಎಸ್‌ಪಿಯ ಪಿ. ಪರಮೇಶ್ವರ್‌ 15,947, ಪಿ. ಅಮೃತ್‌ ಶೆಣೈ (ಪ) 7,981, ಶಿವಸೇನೆಯ ಗೌತಮ್‌ ಪ್ರಭು 7,431, ಅಬ್ದುಲ್‌ ರೆಹಮಾನ್‌ (ಪ) 6,017, ಕೆ.ಸಿ. ಪ್ರಕಾಶ್‌ (ಪ) 3,543, ಪ್ರೌಟಿಸ್ಟ್‌ ಸರ್ವ ಸಮಾಜದ ಎಂ.ಕೆ. ದಯಾನಂದ 3,539, ಎಂ. ಗಣೇಶ (ಪ) 3,526, ಉತ್ತಮ ಪ್ರಜಾಕೀಯ ಪಾರ್ಟಿಯ ಸುರೇಶ ಕುಂದರ್‌ 3,488, ಸಿಪಿಐ ಎಂಎಲ್‌ ರೆಡ್‌ಸ್ಟಾರ್‌ನ ವಿಜಯ ಕುಮಾರ್‌ 2,216, ಆರ್‌ಪಿಐನ ಶೇಖರ ಹಾವಂಜೆ 1,581 ಮತಗಳನ್ನು ಗಳಿಸಿದರು. 7,518 ಮಂದಿ ನೋಟಾ ಚಲಾಯಿಸಿದ್ದರು.

ಅಂಚೆ ಮತ ಪತ್ರ
ಒಟ್ಟು 1,881 ಅಂಚೆ ಮತದಾರರಲ್ಲಿ ಶೋಭಾರಿಗೆ 1,434, ಪ್ರಮೋದರಿಗೆ 385 ಮತಗಳು ದೊರೆ ತವು. ಅವುಗಳಲ್ಲಿ 8 ನೋಟಾ ಆಗಿತ್ತು. ಒಟ್ಟು 2,492 ಅಂಚೆ ಮತ ಪತ್ರದಲ್ಲಿ 611 ಮತಗಳು ತಿರಸ್ಕೃತವಾಗಿ 1,881 ಸಿಂಧುವಾಗಿದ್ದವು. ಮತಎಣಿಕೆ ಸಂಜೆ ವರೆಗೂ ನಡೆದು ಡಿಸಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಶೋಭಾ ಕರಂದ್ಲಾಜೆಯವರ ಆಯ್ಕೆಯನ್ನು ಘೋಷಿಸಿದರು. ಸೈಂಟ್‌ ಸಿಸಿಲಿ ಶಾಲೆ ಆವರಣದಲ್ಲಿ ಮತ ಎಣಿಕೆ ನಡೆಯಿತು.

ಪ್ರಮೋದ್‌ ನಾಲ್ಕು ಬಾರಿ ಮಾತ್ರ ಮುನ್ನಡೆ !
ಒಟ್ಟು 21 ಸುತ್ತಿನಲ್ಲಿ ನಡೆದ ಮತ ಎಣಿಕೆಯಲ್ಲಿ ಪ್ರಮೋದ್‌ ಒಟ್ಟಾರೆಯಾಗಿ ಒಂದು ಬಾರಿಯೂ ಮುನ್ನಡೆ ಸಾಧಿಸಲಿಲ್ಲ. ಆದರೆ 5 ಸುತ್ತುಗಳಲ್ಲಿ ಒಂದೊಂದು ಕ್ಷೇತ್ರದಲ್ಲಿ ಅಲ್ಪ ಮುನ್ನಡೆ ದಾಖಲಿಸಿದ್ದರು.

2ನೇ ಸುತ್ತಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮೋದ್‌ 4,174, ಶೋಭಾ 3,966 ಮತ ಗಳಿಸಿದ್ದರು. 6ನೇ ಸುತ್ತಿನಲ್ಲಿ ಉಡುಪಿಯಲ್ಲಿ ಪ್ರಮೋದ್‌ 4,386, ಶೋಭಾ 4,134 ಮತ, 9ನೇ ಸುತ್ತಿನಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಮೋದ್‌ 4,068, ಶೋಭಾ 3,197, 11ನೇ ಸುತ್ತಿನಲ್ಲಿ ಕಾಪುವಿನಲ್ಲಿ ಪ್ರಮೋದ್‌ 4,891, ಶೋಭಾ 4,369, 17ನೇ ಸುತ್ತಿನಲ್ಲಿ ತರಿಕೆರೆಯಲ್ಲಿ ಪ್ರಮೋದ್‌ 1,439, ಶೋಭಾ 637 ಮತಗಳನ್ನು ಗಳಿಸಿದ್ದಾರೆ. ಉಳಿದಂತೆ ಎಲ್ಲ ಸುತ್ತಿನಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಶೋಭಾ ನಾಗಾಲೋಟದಲ್ಲಿ ಸಾಗಿದರು.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.