“ಕರಾಟೆ ಕಲೆ ಶಿಸ್ತುಬದ್ಧ ಜೀವನಕ್ಕೆ ನಾಂದಿ’


Team Udayavani, Apr 17, 2019, 6:30 AM IST

karate

ಕಟಪಾಡಿ: ಆತ್ಮ ರಕ್ಷಣೆ, ಏಕಾಗ್ರತೆಯ ಕರಾಟೆ ಕಲೆ ಕರಗತವಾದಲ್ಲಿ ಶಿಸ್ತುಬದ್ಧ ಜೀವನಕ್ಕೆ ನಾಂದಿ. ಮಕ್ಕಳನ್ನು ಮೊಬೈಲಿನಿಂದ ದೂರವಿರಿಸಲು ಸಹಕಾರಿಯಾಗುವ ಇಂತಹ ತರಬೇತಿ ಶಿಬಿರಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸಿಕೊಂಡಲ್ಲಿ ಮೆದುಳಿನ ಚಿಂತನಾ ಶಕ್ತಿ ಗುಂದಿಸುವ ಮೊಬೈಲ್‌ ಬಳಕೆಯಿಂದ ದೂರವಿರಿಸಲೂ ಸಹಕಾರಿ ಎಂದು ಕೋಟೆ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್‌ ಕುಮಾರ್‌ ಮಟ್ಟು ಹೇಳಿದರು.

ಅವರು ಮಂಗಳವಾರ ಮಟ್ಟು ಬೀಚ್‌ನಲ್ಲಿ ಕೊಬುಡೋ ಬುಡೋ ಕಾನ್‌ ಕರಾಟೆ ಅಸೋಸಿಯೇಶನ್‌ ಕರ್ನಾಟಕ ಇದರ ವತಿಯಿಂದ ಆಯೋಜಿಸಲಾಗಿದ್ದ 3ನೇ ವರ್ಷದ ಕರಾಟೆ ಬೀಚ್‌ ಟ್ರೈನಿಂಗ್‌ನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣಕ್ಕೆ ಪೂರಕವಾಗಬಲ್ಲ ಕರಾಟೆ ತರಬೇತಿಯಿಂದ ಸಾಧಕರಾಗುವ ಮೂಲಕ ಭದ್ರ ಭವಿಷ್ಯ ರೂಪಿಸಲು ಸಹಕಾರಿ. ಅಂತಹ ಕರಾಟೆಯ ಬಗ್ಗೆ ವಿಶಿಷ್ಟವಾದ ಸಮುದ್ರದ ಪರಿಸರದಲ್ಲಿ ಕರಾಟೆ ವಿವಿಧ ಮಜಲುಗಳನ್ನು ತರ ಬೇತಿಯ ಮೂಲಕ ಕಲಿಸುವ ಅಪರೂಪದ ವಿಶೇಷ ಶಿಬಿರ ಇದಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಕೊಬುಡೋ ಬುಡೋಕಾನ್‌ ಕರಾಟೆ ಮುಖ್ಯ ಶಿಕ್ಷಕ ರವಿ ಕುಮಾರ್‌ ಸಮ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಾದ್ಯಂತ 100 ಶಾಖೆಗಳನ್ನು ಹೊಂದಿದೆ. ನಿಮ್ಮ ಕರಾಟೆ ಕಲೆ ನಿಂತ ನೀರಾಗದೆ ಹರಿಯುವ ನೀರಾಗಿರಬೇಕೆಂಬ ಸದುದ್ದೇಶದಿಂದ ವಿಶೇಷವಾಗಿ ಕರಾಟೆ ಕಲಿಕೆಗೆ ಒತ್ತು ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಸಾಧಕರಾಗಿ ಮೂಡಿ ಬರಲು ವಿಫುಲ ಅವಕಾಶ ಇದೆ ಎಂದರು.

ಈ ಸಂದರ್ಭ ಪೆರ್ಣಂಕಿಲ ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷ ರಾಘವೇಂದ್ರ ನಾಯಕ್‌, ಮಟ್ಟು ಶ್ರೀ ಸತ್ಯಾನಂದ ಭಜನ ಮಂದಿರದ ಶಂಕರ ಕೋಟ್ಯಾನ್‌, ಆಯೋಜಕ, ಮಟ್ಟು ಡೋಜೋ ಶಿಕ್ಷಕ ಸೋಮನಾಥ ಮಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರಾಟೆ ಶಿಕ್ಷಕಿ ವಿಜಯಲಕ್ಷ್ಮೀ ಸ್ವಾಗತಿಸಿ, ಸೌಂದರ್ಯಾ ವಂದಿಸಿ, ಯಶೋದಾ ಶೆಟ್ಟಿ ಹಿರಿಯಡ್ಕ ನಿರೂಪಿಸಿದರು.

ಪಾಲ್ಗೊಂಡಿದ್ದ ಸುಮಾರು 75 ರಷ್ಟು ಕರಾಟೆ ಪಟುಗಳಿಗೆ ಮಟ್ಟು ಬೀಚ್‌ನಲ್ಲಿ ಕರಾಟೆ ಬೀಚ್‌ ಟ್ರೈನಿಂಗ್‌ ನೀಡಲಾಯಿತು.

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.