ಕೋಡಿ: ಮರಳು ದಿಬ್ಬಕ್ಕೆ ಬೋಟು ಢಿಕ್ಕಿ
Team Udayavani, May 12, 2019, 11:32 AM IST
ಕುಂದಾಪುರ: ಕೋಡಿ ಸಮುದ್ರ ತೀರದಿಂದ ಮೀನುಗಾರಿಕೆಗೆ ತೆರಳಿದ್ದ ಎರಡು ಸಣ್ಣ ಬೋಟ್ಗಳು ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಮರಳಲ್ಲಿ ಹೂತು ಹೋದ ಘಟನೆ ಶನಿವಾರ ಸಂಭವಿಸಿದ್ದು, ಮೀನುಗಾರರು ಪಾರಾಗಿದ್ದಾರೆ.
ಕೋಡಿಯ ವಿಶ್ವನಾಥ ಖಾರ್ವಿಗೆ ಸೇರಿದ ಮಂದಾರ್ತಿ ಮಾತಾ ಹೆಸರಿನ 2 ಬೋಟ್ಗಳು ಸಮುದ್ರದಲ್ಲಿ ನೀರು ಕಡಿಮೆ ಇದ್ದ ಕಾರಣದಿಂದಾಗಿ ಹೂಳಲ್ಲಿ ಸಿಲುಕಿಕೊಂಡಿತ್ತು. ಬೋಟ್ನಲ್ಲಿದ್ದ ಮೀನುಗಾರರು ಮಧ್ಯಾಹ್ನದ ಭರತದ ತನಕ ಕಾದು, ಬಳಿಕ ಅಲ್ಲಿಂದ ಬೋಟನ್ನು ದಡಕ್ಕೆ ತಂದರು.
ಗಂಗೊಳ್ಳಿ ಬ್ರೇಕ್ ವಾಟರ್ ಕಾಮಗಾರಿ ಹಿನ್ನೆಲೆಯಲ್ಲಿ ತೆಗೆಯಲಾದ ಮಣ್ಣು ತೆರವುಗೊಳಿಸದೆ, ಅಲ್ಲಿಯೇ ರಾಶಿ ಹಾಕಿರುವುದು ಅವಘಡಕ್ಕೆ ಕಾರಣ ಎಂದು ಮೀನುಗಾರರು ಆರೋಪಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೂ ಒಂದು ಬೋಟ್ ಇದೇ ರೀತಿ ಸಿಲುಕಿಕೊಂಡಿತ್ತು. ಅಳಿವೆಯಲ್ಲಿ ಮರಳು ರಾಶಿ ಬಿದ್ದಿದ್ದು, ಮಳೆಗಾಲಕ್ಕೆ ತೆರವುಗೊಳಿಸದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್