ಗುಡ್ಡಟ್ಟು: ಹತ್ತು ದಿನದ ಅಂತರದಲ್ಲಿ ಎರಡನೇ ಚಿರತೆ ಸೆರೆ


Team Udayavani, Dec 7, 2019, 11:59 AM IST

g

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಶಂಕರನಾರಯಣ ಅರಣ್ಯ ಇಲಾಖೆಯ ವ್ಯಾಪ್ತಿಯ ಗುಡ್ಡಟ್ಟು ಪ್ರದೇಶದಲ್ಲಿ ಹತ್ತು ದಿನದ ಅಂತರದಲ್ಲಿ ಎರಡೆನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ.

ಈ ಪರಿಸರದಲ್ಲಿ ಕಳೆದ ಆರು ತಿಂಗಳಿನಿಂದ ನಿರಂತರವಾಗಿ ಚಿರತೆ ಹಾವಳಿ ಪ್ರಕರಣಗಳು ಬರುತ್ತಿದ್ದು, ಕಳೆದ ಹತ್ತು ದಿನಗಳ ಹಿಂದೆಯಷ್ಟೆ ಚಿರತೆ ಸೆರೆಯಾಗಿತ್ತು.

ಸದ್ಯ ಸೆರೆಯಾದ ಚಿರತೆಯು ಕಳೆದ ಬಾರಿ ಚಿರತೆ ಸೆರೆಯಾದ ಚಂದ್ರಾವತಿ ಗುಡ್ಡೆಮನೆಯವರ ಜಾಗದಲ್ಲಿಯೇ ಸೆರೆಯಾಗಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಸೆರೆಯಾದ ದಿನದಂದೆ ಇಂದು ಸೆರೆಯಾದ ಚಿರತೆ ಈ ಪ್ರದೇಶದಲ್ಲಿ ಭಯ ಹುಟ್ಟಿಸಿತ್ತು.

ಮತ್ತೆ ಪುನಃ ಚಿರತೆ ಓಡಾಟವಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮತ್ತೆ ಅದೇ ಜಾಗದಲ್ಲಿ ಬೋನಿಟ್ಟು ಮತ್ತೆ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಚಿರತೆಯು ಸುಮಾರು 4ರಿಂದ 5 ವರ್ಷ ಪ್ರಾಯದ್ದಾಗಿದ್ದು, ಶಂಕರನಾರಾಯಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಯನ್ನು ಪರಿಶೀಲನೆ ನಡೆಸಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.


ಕಾರ್ಯಾಚರಣೆಯಲ್ಲಿ ಸಂತೋಷ್ ದೇವಾಡಿಗ, ರಮೇಶ್ ಗುಡ್ಡೆಮನೆ, ರವಿ ಮೊಗವೀರ, ಅರುಣ್ ಕುಮಾರ್ ಹೆಗ್ಡೆ, ಅರಣ್ಯ ರಕ್ಷಕರಾದ ಆನಂದ‌ಬಳೆಗಾರ, ಸಂತೋಷ ಜೋಗಿ, ರವೀಂದ್ರ, ಸುಧೀಪ ಶೆಟ್ಟಿ, ರವಿ ದೇವಾಡಿಗ, ಅರಣ್ಯ ವೀಕ್ಷಕರಾದ ಶಿವಣ್ಣ‌ವೇಷಗಾರ್, ಲಕ್ಷಣ ಮತ್ತು ವಾಹನ ಚಾಲಕ ರವಿ ಇವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

8-JPh

LS Polls: ನಾನು ಮಾಡಿದ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ : ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.