ಮ್ಯಾನ್ v/s ವೈಲ್ಡ್ ಶೋ ಕನ್ನಡದಲ್ಲೇ ನೋಡಿ; ಕೊಡ್ಲಾಡಿ ಕಿರಣ್ ಟ್ವೀಟ್ ಗೆ ಡಿಸ್ಕವರಿ ಉತ್ತರ!


Team Udayavani, Aug 12, 2019, 5:18 PM IST

Man-vs

ನವದೆಹಲಿ/ಬೆಂಗಳೂರು: ಡಿಸ್ಕವರಿ ಚಾನೆಲ್ ನಲ್ಲಿ ಸೋಮವಾರ ರಾತ್ರಿ 9ಗಂಟೆಗೆ “ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ವೀಕ್ಷಿಸಲು ದೇಶಾದ್ಯಂತ ಜನರು ಕುತೂಹಲದಿಂದ ಎದುರು ನೋಡುತ್ತಿರುವ ನಡುವೆಯೇ ಮತ್ತೊಂದು ಸಂತಸದ ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಪ್ರಧಾನಿ ಮೋದಿಯ ಈ ಕಾರ್ಯಕ್ರಮವನ್ನು ಕನ್ನಡದಲ್ಲಿಯೂ ವೀಕ್ಷಿಸಬಹುದಾಗಿದೆ.

ಕುಂದಾಪುರದ ಕೊಡ್ಲಾಡಿಯ ಕಿರಣ್ ಎಂಬವರು, ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮ ಕನ್ನಡದಲ್ಲಿಯೂ ಲಭ್ಯವಿದೆಯೇ ಎಂದು ಟ್ವೀಟ್ ಮೂಲಕ ಡಿಸ್ಕವರಿ ಚಾನೆಲ್ ಗೆ ಕೇಳಿದ್ದರು. ಅದಕ್ಕೆ ಡಿಸ್ಕವರಿ ನೆಟ್ ವರ್ಕ್ ನ ದಕ್ಷಿಣ ಏಷ್ಯಾದ ಎಂಡಿ ಮೇಘಾ ಅವರು ಹೌದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಆ ನಿಟ್ಟಿನಲ್ಲಿ ಡಿಸ್ಕವರಿ ಚಾನೆಲ್ ಕನ್ನಡದಲ್ಲಿಯೂ ಲಭ್ಯವಾಗಲಿದ್ದು, ವೀಕ್ಷಕರು ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ವೀಕ್ಷಿಸಬಹುದಾಗಿದೆ. ಈಗಾಗಲೇ ಟ್ವೀಟರ್ ನಲ್ಲಿ ಹಲವರು ಇವತ್ತಿನಿಂದ ಡಿಸ್ಕವರಿ ಚಾನೆಲ್ ಕನ್ನಡದಲ್ಲಿಯೂ ಲಭ್ಯ. ಕನ್ನಡದಲ್ಲಿ ನೋಡಿ, ಅಕ್ಕಪಕ್ಕದವರಿಗೂ ನೋಡಲು ಹೇಳಿ ಎಂದು ಅರುಣ್ ಜಾವಗಲ್ ಅವರು ವಿನಂತಿ ಮಾಡಿಕೊಂಡಿದ್ದಾರೆ.

ಡಿಸ್ಕವರಿ ವಾಹಿನಿಯನ್ನು ಕನ್ನಡದಲ್ಲಿ ವೀಕ್ಷಿಸಲು ಈ ಕೆಳಗಿನ ಹಂತ ಅನುಸರಿಸಿ ಎಂದು ಕಿರಣ್ ಟ್ವೀಟ್ ಮಾಡಿದ್ದಾರೆ…

 

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.